ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ – Kannada News | Countdown Begins For Karnataka Cabinet Expansion, Likely DK Shivakumar And Siddaramaiah Again Visit Delhi
ಬೆಂಗಳೂರು, (ಜುಲೈ 25): ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಹೌದು…. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದರಿಂದ ರಾಹುಲ್ ಗಾಂಧಿ ಮತ್ತೆ ರಾಜ್ಯದ ಸಂಪುಟ ವಿಸ್ತರಣೆ ಕಡೆ ಗಮನ ಕೊಡಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ…