Headlines

ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ! ಡ್ರೈವರ್ ಜಸ್ಟ್ ಮಿಸ್, ವೀಡಿಯೋ ನೋಡಿ

ಮೈಸೂರು, ಮಾರ್ಚ್​ 30: ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆ ದಾಳಿ ನಡೆಸಿ ಜಖಂಗೊಳಿಸಿವೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್ – Kannada News

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ…

Read More

ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ನಟ ಜಯಂ ರವಿ – Kannada News | Ravi Mohan says he is not leaving cinema, asks apology to fans

ರವಿ ಮೋಹನ್ (Ravi Mohan) ಅಲಿಯಾಸ್ ಜಯಂ ರವಿ, ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟ. ದೊಡ್ಡ ಸ್ಟಾರ್ ಎನಿಸಿಕೊಂಡಿಲ್ಲವಾದರೂ ಸಹ ಸಾಕಷ್ಟು ಅಭಿಮಾನಿಗಳನ್ನು, ಸಿನಿಮಾ ಅವಕಾಶಗಳನ್ನು ಹೊಂದಿರುವ ನಟ ರವಿ ಮೋಹನ್. 23 ವರ್ಷಗಳಿಂದ ನಾಯಕ ನಟನಾಗಿ ನಟಿಸುತ್ತಿರುವ ರವಿ ಮೋಹನ್, ಇತ್ತೀಚೆಗೆ ತಮ್ಮ ಖಾಸಗಿ ಬದುಕಿನ ಕಾರಣಕ್ಕೆ ಸಾಕಷ್ಟು ಸುದ್ದಿಯಲ್ಲಿದ್ದರು. ಪತ್ನಿ ಆರತಿ ರವಿ ಅವರೊಂದಿಗಿನ ಸಂಬಂಧ ಬಿಗಡಾಯಿಸಿದ್ದು, ಈ ಕುರಿತು ಕೆಲ ವಾರಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ, ತಮ್ಮ ವಿಶ್ವರೂಪ ಪ್ರದರ್ಶಿಸಿದ್ದರು. ಸುದ್ದಿಗೋಷ್ಠಿ…

Read More

Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ – Kannada News | Karnataka Railways and Budget 2026 27: Ashwini Vaishnaw’s Major Announcements

ಬೆಂಗಳೂರು, ಫೆ. 7: ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ರಾಜ್ಯದ ರೈಲ್ವೆ ಅಭಿವೃದ್ಧಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’ – Kannada News | Rana Daggubati joins Rishab Shetty’s Jai Hanuman movie

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ….

Read More

ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ – Kannada News | Good News for Heart Patients: Jayadeva Hospital Satellite Units to Come Up in 5 GBA Corporations

ಬೆಂಗಳೂರು, ಜನವರಿ 13: ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ (Heart Attack) ಸಂಭವಿಸುತ್ತಿತ್ತು. ಆದರೆ ಈಗ ಯುವ ಸಮೂಹವನ್ನೇ ಹೃದಯಾಘಾತ ಕಾಡಲಾರಂಭಿಸಿದೆ. ಯುವಕರಲ್ಲಿ ಹೆಚ್ಚು ಹೃದಯಾಘಾತ ಸಂಭವಿಸುತ್ತಿರುವ ಬಗ್ಗೆ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಚ್ಚು ಹೃದಯಘಾತ ಹಿನ್ನಲೆ ಶಸ್ತ್ರಚಿಕಿತ್ಸೆಗೆ ಒಟಿಗಳ ಬೆಡ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಬೆಂಗಳೂರಿನಲ್ಲಿ 5 ಜಯದೇವ ಯೂನಿಟ್ ಶುರು ಮಾಡಲು ಮುಂದಾಗಿದೆ. 5 ಜಯದೇವ ಯೂನಿಟ್ ಶುರು ಮಾಡುವ ಬಗ್ಗೆ ಕ್ಯಾಬಿನೆಟ್​​ನಲ್ಲಿ ಪ್ರಸ್ತಾಪಿಸಿ ಅನುಮೋದನೆ ಪಡೆಯಲು ವೈದ್ಯಕೀಯ…

Read More

‘ಪೆದ್ದಿ’ ಸಿನಿಮಾಕ್ಕಾಗಿ ಜಾಗ ಬಿಟ್ಟುಕೊಟ್ಟ ‘ಲೆನಿನ್’: ಎಲ್ಲ ‘ಟಾಕ್ಸಿಕ್’ ಮಹಿಮೆ

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಪರಿಸ್ಥಿತಿಯ ಕಾರಣದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಯ್ತು. ಆದರೆ ಅದೊಂದು ಸಿನಿಮಾ ಬಿಡುಗಡೆ ದಿನಾಂಕ ಮುಂದೆ ಹೋಗಿದ್ದು, ಆ ನಂತರದ ಹಲವು ಸಿನಿಮಾಗಳ ಬಿಡುಗಡೆ ಮೇಲೆ ಪರಿಣಾಮ ಬೀರಿದೆ. ಸುಮಾರು ಆಗಸ್ಟ್ ತಿಂಗಳ ವರೆಗೆ ಅದರ ನಂತರದ ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕಗಳು ಸಹ ಬದಲಾಗಿವೆ. ಇದೀಗ ತೆಲುಗಿನ ‘ಲೆನಿನ್’ ಸಿನಿಮಾದ ಬಿಡುಗಡೆ ಸಹ ಮುಂದೂಡಲಾಗಿದೆ. ಅದಕ್ಕೂ ಸಹ ಪರೋಕ್ಷವಾಗಿ ‘ಟಾಕ್ಸಿಕ್’ ಕಾರಣ…

Read More

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – Kannada News | Former Indian Cricketer Rahul Dravid Visits Anjanadri Hills in Koppal with Wife

ಶಿವಕುಮಾರ್ ಪತ್ತಾರ್ | Edited By: ಪ್ರಸನ್ನ ಹೆಗಡೆ| Updated on: Jul 03, 2026 | 12:29 PM ಮುಖ್ಯಾಂಶಗಳು ಅಂಜನಾಂದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ಭೇಟಿ 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದ ರಾಹುಲ್​​ ಸಪತ್ನಿ ಸಮೇತ ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ Rahul Dravid: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಜೊತೆ ಕೊಪ್ಪಳದ ಪ್ರಸಿದ್ಧ ಹನುಮನ ದೇಗುಲ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, 575 ಮೆಟ್ಟಿಲು…

Read More