Headlines

ಯಾವ ರಾಶಿಗೆ ಇಂದು ರಾಯರ ಅನುಗ್ರಹ: ತಪ್ಪದೇ ಈ ಸೇವೆಯನ್ನು ಮಾಡಿ

ಬೆಂಗಳೂರು, ಏ.23: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 23 ಏಪ್ರಿಲ್ 2026, ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಮತ್ತು ಗರಜಕರಣಗಳಿಂದ ಕೂಡಿರುವ ಈ ದಿನದ ಮಹತ್ವವನ್ನು ಅವರು ವಿವರಿಸಿದ್ದಾರೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನ ಗಂಗಾ…

Read More

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ? – Kannada News | Karnataka Governmnet employees dearness allowance hiked By State Govt

ಬೆಂಗಳೂರು, (ಮೇ 11): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು (Karnataka Governmnet employee) ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dearness Allowance) ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ…

Read More

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್​​​ನಲ್ಲಿ ಈ ಮಲ್ಟಿಪ್ಲೆಕ್ಸ್  ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್​​ನ ಝಲಕ್ ಇಲ್ಲಿದೆ. ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು…

Read More

ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – Kannada News | National Pulse Polio Campaign to Be Held Across Karnataka from December 21 to 24

ಬೆಂಗಳೂರು, ಡಿಸೆಂಬರ್​ 20: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ. ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ…

Read More

ಇಳಯರಾಜಗೆ ತಿರುಗುಬಾಣವಾದ ಕಾಪಿರೈಟ್ ಅಸ್ತ್ರ, ಶಾಕ್ ಕೊಟ್ಟ ಹೈಕೋರ್ಟ್ – Kannada News | Delhi High court gives big shock to Ilaiyaraja in Copyright case

ಇಳಯರಾಜ (Ilayaraja) ಭಾರತದ ಲಿಜೆಂಡರಿ ಸಂಗೀತ ನಿರ್ದೇಶಕರುಗಲ್ಲಿ ಒಬ್ಬರು. ಹಲವಾರು ಅತ್ಯದ್ಭುತ ಹಾಡುಗಳನ್ನು ಇಳಯರಾಜ ನೀಡಿದ್ದಾರೆ. ಆದರೆ ಇತ್ತೀಚೆಗೆ ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವಲ್ಲದೆ ಹಲವಾರು ಕೇಸುಗಳಲ್ಲಿ ಇಳಯರಾಜ ಪರವಾಗಿಯೇ ಆದೇಶ ಬಂದಿದೆ. ಆದರೆ ಈಗ ಅದೇ ಕಾಪಿರೈಟ್ ಅಸ್ತ್ರ ಇಳಯರಾಜ ಅವರಿಗೆ ತಿರುಗುಬಾಣವಾಗಿದೆ. ಇಳಯರಾಜ, ವಿರುದ್ಧ ಖ್ಯಾತ ಸಂಗೀತ ಸಂಸ್ಥೆ ಸಾರೆಗಾಮ ದೆಹಲಿ…

Read More

ನಾಪತ್ತೆಯಾಗಿದ್ದ ಮಹಿಳೆ ಪರಪುರುಷನ ಜೊತೆ ಪತ್ತೆ: ಬಾಡಿಗೆ ಮನೆ ಮಾಲೀಕನ ಶಾಕಿಂಗ್​​ ಹೇಳಿಕೆ – Kannada News | Hassan Missing Woman Found with a men in Kunigal: House Owners Shocking Revelation

ಹಾಸನ, ಫೆಬ್ರವರಿ 15: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಸಂಬಂಧ ಆಕೆ ತಂಗಿದ್ದ ಪತಿಯ ಸ್ನೇಹಿತ ಡೇವಿಡ್​​ ಎಂಬಾತನ ಬಾಡಿಗೆ ಮನೆಯ ಮಾಲೀಕ ಘಟನೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಮನೆ ಮಾಲೀಕ ಶಿವಣ್ಣ ಅವರು, ತಮ್ಮ ಬಾಡಿಗೆದಾರ ಡೇವಿಡ್ ಮನೆಯಲ್ಲಿ ಮಹಿಳೆ ಇದ್ದ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ. ಪೊಲೀಸರು ಬಂದು ಇಬ್ಬರನ್ನೂ ಕರೆದೊಯ್ದ ನಂತರವೇ ಈ ವಿಚಾರ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಡೇವಿಡ್ ಸುಮಾರು ಒಂದು ವರ್ಷದಿಂದ ಶಿವಣ್ಣ ಅವರ…

Read More

Charanamrita and Panchamrita: ದೇವರಿಗೆ ಅರ್ಪಿಸುವ ಚರಣಾಮೃತ ಮತ್ತು ಪಂಚಾಮೃತ ನಡುವಿನ ವ್ಯತ್ಯಾಸ ಇಲ್ಲಿ ತಿಳಿಯಿರಿ – Kannada News | Charanamrita vs Panchamrita: Understanding the Divine Difference and Spiritual Significance

ದೇವರಿಗೆ ಹಣ್ಣು, ಹೂವು ಹಾಗೂ ವಿಧವಿಧದ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸುವುದು ನಮ್ಮ ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಪೂಜೆಯ ವಿಧಿವಿಧಾನಗಳು ಮುಗಿದ ನಂತರ ಭಕ್ತರಿಗೆ ಪ್ರಸಾದದ ರೂಪದಲ್ಲಿ ‘ಚರಣಾಮೃತ’ ಅಥವಾ ‘ಪಂಚಾಮೃತ‘ವನ್ನು ನೀಡುವುದು ವಾಡಿಕೆ. ಆದರೆ, ನಮ್ಮಲ್ಲಿ ಅನೇಕರು ಇವೆರಡೂ ಒಂದೇ ಎಂದು ತಪ್ಪಾಗಿ ಭಾವಿಸುತ್ತಾರೆ ಮತ್ತು ಇವೆರಡರ ಹೆಸರನ್ನು ಒಂದಕ್ಕೊಂದು ಬದಲಾಯಿಸಿ ಬಳಸುತ್ತಾರೆ. ಆದರೆ ಸನಾತನ ಧರ್ಮಗ್ರಂಥಗಳ ಪ್ರಕಾರ, ಇವೆರಡೂ ಸಂಪೂರ್ಣವಾಗಿ ವಿಭಿನ್ನವಾಗಿದ್ದು, ತಮ್ಮದೇ ಆದ ವಿಶೇಷ ಮಹತ್ವ ಮತ್ತು ತಯಾರಿಕಾ ವಿಧಾನವನ್ನು ಹೊಂದಿವೆ. ಚರಣಾಮೃತ…

Read More

PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ, ಮಾರ್ಚ್​ 23: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಮೋದಿ ವಿವರಣೆ ನೀಡಿದ್ದಾರೆ. ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯ (ಸಿಸಿಎಸ್) ಸಭೆ ನಡೆಸಿದ ಒಂದು…

Read More

ಮುಖ್ಯಮಂತ್ರಿಯಾದ ಬಳಿಕ ‘ದಳಪತಿ’ ವಿಜಯ್​ಗೆ ಮೊದಲ ಜನ್ಮದಿನ; ನಟನ ಆಸ್ತಿ ಎಷ್ಟು? – Kannada News | CM Vijay’s Birthday: From Kollywood Star to Political Powerhouse, Net Worth and Lavish Lifestyle

ಕಾಲಿವುಡ್ ಚಿತ್ರರಂಗದಲ್ಲಿ ಅಧಿಪತ್ಯ ಸ್ಥಾಪಿಸಿ, ಇತ್ತೀಚೆಗಷ್ಟೇ ತಮಿಳುನಾಡಿನ ಗದ್ದುಗೆ ಏರಿದ ಜನಪ್ರಿಯ ನಟ, ಪ್ರಸ್ತುತ ಸಿಎಂ ವಿಜಯ್ ಅವರು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಿದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿರುವುದರಿಂದ ಇಡೀ ರಾಜ್ಯಾದ್ಯಂತ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಇದೇ ಸುದಿನದ ಅಂಗವಾಗಿ ‘ಜನ ನಾಯಗನ್’ ರಿಲೀಸ್ ಬಗ್ಗೆ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಗಳಿಕೆಯಲ್ಲಿ ವಿಜಯ್ ನಂಬರ್ ಒನ್ ಭಾರತೀಯ ಚಿತ್ರರಂಗದಲ್ಲೇ ಅತ್ಯಧಿಕ ಡಿಮ್ಯಾಂಡ್…

Read More

ಬಸ್‌ನಲ್ಲಿ ಎಸಿ ವ್ಯವಸ್ಥೆ ವೈಫಲ್ಯ: ಪ್ರಯಾಣಿಕನಿಗೆ 13 ಸಾವಿರ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿಗೆ ಗ್ರಾಹಕ ನ್ಯಾಯಾಲಯ ಆದೇಶ – Kannada News | Bus AC Failure: Consumer Court Orders KSRTC to Pay 13,000 Rupees Compensation to Passenger

ಮಡಿಕೇರಿ, ಜೂನ್​​ 19: ಹಣಕೊಟ್ಟು ಟಿಕೆಟ್​​ ಖರೀದಿಸಿ ಪ್ರಯಾಣಿಸುವ ವೇಳೆ ಬಸ್​​ಗಳ ದುಃಸ್ತಿತಿಯ ಕಾರಣ ಪ್ರಯಾಣಿಕರು ಅನಾನುಕೂಲ ಎದುರಿಸುವ ಪ್ರಕರಣಗಳು ಮೇಲಿಂದ ಮೇಲೆ ಮಡೆಯುತ್ತಲೇ ಇರುತ್ತವೆ. ಆದರೆ ಈ ಬಗ್ಗೆ ಯಾರೂ ಅಷ್ಟೊಂದು ತಲೆ ಕೆಡಸಿಕೊಳ್ಳಲು ಹೋಗುವುದಿಲ್ಲ. ಒಮ್ಮೆ ಆಕ್ರೋಶಗೊಂಡು ಸುಮ್ಮನಾಗುವವರ ಸಂಖ್ಯೆಯೇ ಹೆಚ್ಚು. ಹೀಗಿರುವಾಗ ತನಗಾದ ಅಸೌಕರ್ಯವನ್ನು ಪ್ರಶ್ನಿಸಿದ ಪ್ರಯಾಣಿಕರೋರ್ವರ ಪರ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ ನೀಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಭರವಸೆ ನೀಡಿದ್ದ ಸೇವೆಯನ್ನು ಇವಿ ಪವರ್ ಪ್ಲಸ್ (EV…

Read More