ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ. ಲಕ್ಕಿ ಜಂಕ್ಷನ್‌ನ ಗೌಸಿಯಾ…

Read More

Chartered Accountants Day 2026: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಕೊಡುಗೆ ಅತ್ಯಂತ ಮಹತ್ವದ್ದು – Kannada News | Chartered Accountants Day 2026: Why is Chartered Accountants Day celebrated on July 1st?

ಚಾರ್ಟರ್ಡ್ ಅಕೌಂಟೆಂಟ್ಸ್ ದಿನImage Credit source: Pinterest ಚಾರ್ಟರ್ಡ್ ಅಕೌಂಟೆಂಟ್‌ (Chartered Accountant) ಹುದ್ದೆಯನ್ನು ಭಾರತದಲ್ಲಿ ಅತ್ಯಂತ ಗೌರವಾನ್ವಿತ ಮತ್ತು ಉದಾತ್ತ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ನಮ್ಮ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅಲ್ಲದೆ ಚಾರ್ಟರ್ಡ್ ಅಕೌಂಟೆಂಟ್‌ಗಳು ಸರ್ಕಾರ ಮತ್ತು ತೆರಿಗೆದಾರರ ನಡುವಿನ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ. ಹೌದು ಜನರ ವೈಯಕ್ತಿಕ, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಹಣಕಾಸಿನ ವಹಿವಾಟುಗಳು ಸರ್ಕಾರ ಸ್ಥಾಪಿಸಿರುವ ನಿಯಮಗಳೊಂದಿಗೆ ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಿಕೊಳ್ಳುವಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ಗಳು…

Read More

ಟೀಂ ಇಂಡಿಯಾ ಬಾಂಗ್ಲಾಕ್ಕೆ ಬರಲಿದೆ ಎಂಬ ಭರವಸೆ ಇದೆ; ಬಿಸಿಬಿ ಮುಖ್ಯಸ್ಥ ತಮೀಮ್ ಇಕ್ಬಾಲ್ – Kannada News | Team India’s Bangladesh ODI T20 Series: BCB Confident, Official Announcement Soon?

ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ (Team India) ಮುಂದಿನ ತಿಂಗಳು ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಲಿದೆ. ಇದಾದ ಬಳಿಕ ಸೀಮಿತ ಓವರ್‌ಗಳ ಸರಣಿಗಾಗಿ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ (India vs Bangladesh) ಪ್ರವಾಸ ಕೈಗೊಳ್ಳಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಎರಡೂ ಮಂಡಳಿಗಳು ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಮಾಡಿಲ್ಲ.ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ…

Read More

ನ್ಯೂಝಿಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್

ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ರಾಜ್​ಕೋಟ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಗಾಯಗೊಂಡು ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಹೌದು, ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ರಿಷಭ್ ಪಂತ್ ಗಾಯಗೊಂಡಿದ್ದಾರೆ. ವಡೋದರಾದಲ್ಲಿ ಶನಿವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಸೈಡ್ ಆರ್ಮ್ ತಜ್ಞರ ಎಸೆತದಿಂದ ಅವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ…

Read More

ಕನ್ಯಾ ರಾಶಿಗೆ ಮಾರ್ಚ್ ತಿಂಗಳಲ್ಲಿ ಈ ದಶೆಯಿಂದ ವೃತ್ತಿಯಲ್ಲಿ ಯಶಸ್ಸು, ಲಾಭ – Kannada News | March 2024 Virgo Astrology: Career Growth, Love Life and Planetary Impact

ಮಾರ್ಚ್ ತಿಂಗಳು ನಿಮಗೆ ಸವಾಲು ಮತ್ತು ಅವಕಾಶಗಳ ಸಮ್ಮಿಶ್ರವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಬುಧನ ಚಲನೆಯು ನಿಮ್ಮ ಯೋಚನಾ ಶಕ್ತಿಯನ್ನು ಹೆಚ್ಚಿಸಿದರೆ, ಶನಿ ಮತ್ತು ರಾಹುವಿನ ಪ್ರಭಾವವು ನಿಮ್ಮನ್ನು ಸ್ವಲ್ಪ ಪರೀಕ್ಷೆಗೆ ಒಡ್ಡಬಹುದು. ​ವೃತ್ತಿ ಮತ್ತು ಉದ್ಯೋಗ ​ಶುಭ: ಬುಧನ ಅನುಗ್ರಹದಿಂದ ಕಚೇರಿಯಲ್ಲಿ ನಿಮ್ಮ ಮಾತುಗಳಿಗೆ ಮನ್ನಣೆ ಸಿಗಲಿದೆ. ಹೊಸ ಯೋಜನೆಗಳಿಗೆ ಸಹಿ ಹಾಕಲು ಇದು ಸಕಾಲ. ​ಅಶುಭ : ಶನಿಯ ದಶೆಯು ಕೆಲಸದಲ್ಲಿ ವಿಳಂಬವನ್ನು ಉಂಟುಮಾಡಬಹುದು. ಮೇಲಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು. ಕಠಿಣ ಪರಿಶ್ರಮಕ್ಕೆ ತಕ್ಷಣದ ಫಲ…

Read More

ಕೋಗಿಲು ಲೇಔಟ್​​ಗೆ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 29: ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಗಿಲು ಲೇಔಟ್​ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ಸಂತ್ರಸ್ತರ ಮನವಿ ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರು ಕೂಡ ಗಮನಕ್ಕೆ ತಂದು ಮಾತನಾಡಿದ್ದಾರೆ. ಕಸದ ಗುಂಡಿ ಇತ್ತು, ಅದರ ಮೇಲೆಯೇ ಮನೆ ಕಟ್ಟಿಕೊಂಡಿದ್ದಾರೆ, ಆದರೆ ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸಿಎಂ ಆದಿಯಾಗಿ ಎಲ್ಲರೂ ರಾಜಕೀಯ ಬೆರೆಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ…

Read More

ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿಯಾಗಬೇಕು: ಸಿಎಂ ರೇವಂತ್ ರೆಡ್ಡಿ – Kannada News | CM Revanth Reddy: Rahul Gandhi Must Be PM in 2029 for India’s Progress

ಹೈದರಾಬಾದ್, ಜುಲೈ 05: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ(Rahul Gandhi) ಅವರೇ ದೇಶದ ಮುಂದಿನ ಪ್ರಧಾನಿಯಾಗಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ದೇಶದ ಭವಿಷ್ಯದ ನಾಯಕನನ್ನಾಗಿ ಮಾಡಲು ತೆಲಂಗಾಣದ ಜನತೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ತೆಲಂಗಾಣದ ಮಿಡ್ಜಿಲ್ ಮಂಡಲ್‌ನಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಪ್ರಮುಖವಾಗಿ ಈ ಕೆಳಗಿನ ವಿಷಯಗಳನ್ನು ಹಂಚಿಕೊಂಡಿದ್ದಾರೆ. ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯದ…

Read More

Panchaka Yoga 2026: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ! – Kannada News | Panchaka Yoga 2026: Guru Mars Conjunction brings Bumper Luck for 4 Signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಚಲನೆ ಹಾಗೂ ಅವುಗಳ ನಡುವೆ ಉಂಟಾಗುವ ಶುಭ ಯೋಗಗಳಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ದೃಷ್ಟಿಕೋನದಿಂದ ಮುಂಬರುವ ಜೂನ್ 5 ಅತ್ಯಂತ ವಿಶೇಷ ಮತ್ತು ಮಂಗಳಕರ ದಿನವಾಗಲಿದ್ದು, ಈ ದಿನ ಆಕಾಶಮಂಡಲದಲ್ಲಿ ಅತ್ಯಂತ ಅಪರೂಪದ ಹಾಗೂ ಅದೃಷ್ಟ ತರುವ ‘ಪಂಚಕ ಯೋಗ’ ನಿರ್ಮಾಣವಾಗುತ್ತಿದೆ. ಜ್ಯೋತಿಷಿಗಳ ಪ್ರಕಾರ, ಈ ಪ್ರಭಾವಶಾಲಿ ಯೋಗದ ಪರಿಣಾಮವಾಗಿ ಕೆಲವು ರಾಶಿಯವರ ಜಾತಕವೇ ಬದಲಾಗಲಿದ್ದು, ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಏನಿದು ಪಂಚಕ ಯೋಗ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಆಕಾಶಮಂಡಲದಲ್ಲಿ…

Read More

ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ! – Kannada News | Koppala Railway Station Leaks Ahead of PM Modi’s Virtual Inauguration

ಕೊಪ್ಪಳ, ಜುಲೈ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ ನವೀಕೃತ ಕೊಪ್ಪಳ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೂ ಮುನ್ನವೇ ಸೋರಿಕೆ ಕಾಣಿಸಿಕೊಂಡಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದ ಉದ್ಘಾಟನೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಮಳೆಯಾದ ಕಾರಣ ನವೀಕೃತಗೊಂಡ ರೈಲು ನಿಲ್ದಾಣದ ಚಾವಣಿಯಿಂದ ನೀರು ಸೋರಿದ್ದು, ಕಾರ್ಯಕ್ರಮಕ್ಕೆ ಅಳವಡಿಸಿದ್ದ ಸೌಂಡ್ ಬಾಕ್ಸ್‌ಗಳು ನೀರಲ್ಲಿ ನೆನೆದು ಹೋಗಿವೆ. ಅಲ್ಲದೆ, ಪೈಪ್‌ಲೈನ್ ಸಹ ಹಾನಿಗೊಳಗಾಗಿ…

Read More