Headlines

ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್‌ಕಾರ್ಡ್‌ – Kannada News | Skyroot Aerospace’s Vikram 1 Lifts Off from Sriharikota, Propelling India’s Space Dream

ಸ್ಕೈರೂಟ್ ಏರೋಸ್ಪೇಸ್ ಮತ್ತು ಪ್ರಧಾನಿ ಮೋದಿ ಶ್ರೀಹರಿಕೋಟ, ಜು.18: ಭಾರತದ ಬಾಹ್ಯಾಕಾಶ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಸಕಲ ಸಿದ್ಧತೆಗಳು ನಡೆದಿವೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್ ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಏನಿದು ‘ಮಿಷನ್ ಆಗಮನ್’ ಯೋಜನೆ? ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ ಸಾರಾಭಾಯ್ ಅವರ ನೆನಪಿಗಾಗಿ ಈ…

Read More

‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ – Kannada News | Gilli Nata Special Thanks To Kichcha Sudeep Ahead of Winning Announcment

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅಂತಿಮ ಹಂತಕ್ಕೆ ಬಂದಿದೆ. ಗಿಲ್ಲಿ ಕಪ್ ಎತ್ತಿದ್ದಾರೆ ಎಂದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇದು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ. ಹೀಗಿರುವಾಗಲೇ ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ಅವರು ನಮಸ್ಕರಿಸಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ಗಿಲ್ಲಿ ನಟ ಅವರ ವಿಟಿಯನ್ನು ಹಾಕಿದರು. ಇದು ತುಂಬಾನೇ ಅದ್ಭುತವಾಗಿತ್ತು. ಈ ವಿಡಿಯೋ ಗಮನ ಸೆಳೆಯಿತು. ಗಿಲ್ಲಿ ಅವರಿಗೆ ಇದನ್ನು ನೋಡಿ ಒಂದು ಸಿನಿಮಾ ನೋಡಿದಂತೆ ಆಯಿತು. ಆ ಬಳಿಕ ಮಾತನಾಡಿದ ಗಿಲ್ಲಿ,…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಭಾರಿ ಪ್ರಶಂಸೆ ಗಳಿಸಿದ್ದ ‘ವಲವಾರ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇಬ್ಬರು ಮಕ್ಕಳು ಮತ್ತು ಹಸುವಿನ ಸುತ್ತ ನಡೆಯುವ ಈ ಕತೆ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಈ ಸಿನಿಮಾವನ್ನು ಸನ್​​ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. ಅರ್ಜುನ್ ಸರ್ಜಾ ನಿರ್ದೇಶಿಸಿ, ಅವರ ಪುತ್ರಿ ಐಶ್ವರ್ಯಾ ನಾಯಕಿಯಾಗಿ, ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಾಯಕನಾಗಿ ನಟಿಸಿರುವ ‘ಸೀತಾಪಯಣ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸನ್​​ನೆಕ್ಸ್ಟ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ‘ಪೀಕಿ ಬ್ಲೈಂಡರ್ಸ್’ ಜನಪ್ರಿಯ ವೆಬ್…

Read More

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು? – Kannada News | Gharga movie actor Arun Ram Prasad talks about Sai Kumar

‘ಜೋಗಿ’ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ (Gharga) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರುಣ್ ಅವರೇ ಹೀರೋ. ಇದೇ ಸಿನಿಮಾದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ ಕಲಾವಿದರು ಸಹ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಸಾಯಿ ಕುಮಾರ್ (Sai Kumar) ಅವರ ಜೊತೆ ನಟಿಸುವಾಗ ಏನಾಯಿತು ಎಂಬುದಕ್ಕೆ ಅರುಣ್ ರಾಮ್ ಪ್ರಸಾದ್ ಅವರು ವಿವರಿಸಿದ್ದಾರೆ. ‘ಮೊದಲ ದಿನ ಚಿಕ್ಕಮಗಳೂರಿನಲ್ಲಿ ಶೂಟಿಂಗ್ ಮಾಡಿದ್ದು ಇನ್ನೂ ನನಗೆ ಚೆನ್ನಾಗಿ ನೆನಪಿದೆ….

Read More

ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ, ಎಷ್ಟು ವರ್ಷ? – Kannada News | karnataka government extends DG and IGP Dr MA saleem Working service Till 2027

ಬೆಂಗಳೂರು, (ಏಪ್ರಿಲ್ 16): ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ(ಡಿಜಿ-ಐಜಿಪಿ) ಎಂ.ಎ.ಸಲೀಂ (DG and IGP Dr MA saleem) ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ರಾಜ್ಯ ಸರ್ಕಾರ ಇಂದು ಏಪ್ರಿಲ್ 16) ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದು, ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದ್ರೆ, 22.09.2006ರ…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ…

Read More

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ…

Read More

ಹೃದಯ ಚೆನ್ನಾಗಿರಬೇಕು ಅಂದ್ರೆ ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ 3 ಆಹಾರಗಳನ್ನು ಸೇವಿಸಬೇಡಿ – Kannada News | Foods That Weaken Your Heart in Winter

ಪ್ರಸ್ತುತ, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ದೇಹವನ್ನು ಬೆಚ್ಚಗಿಡಲು ನಮ್ಮ ಅಗತ್ಯಗಳು ಬದಲಿಸಿಕೊಳ್ಳುವುದು ಒಳ್ಳೆಯದು. ಅದರಲ್ಲಿಯೂ ಈ ಋತುವಿನಲ್ಲಿ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷವಾಗಿ ಗಮನ ಹರಿಸಬೇಕು. ಏಕೆಂದರೆ ಅನಾರೋಗ್ಯಕರ ಆಹಾರ ಪದ್ಧತಿಗಳು ಹೃದಯದ ಆರೋಗ್ಯದ (Heart Health) ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜನರು ಚಳಿಗಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಮತ್ತು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದರೆ, ಇದು ಹೃದಯದ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಮತೋಲಿತ ಆಹಾರವ ಸೇವನೆ ಮಾಡುವುದು ಬಹಳ…

Read More