Headlines

Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment

ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…

Read More

Daily Devotional: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಮದುವೆ ಆಮಂತ್ರಣ ಪತ್ರಿಕೆImage Credit source: Pinterest ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋಗಳನ್ನು ಹಾಕುವ ಇತ್ತೀಚಿನ ಪ್ರವೃತ್ತಿ ಶುಭವೋ ಅಶುಭವೋ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ ವಿವಾಹ ಆಮಂತ್ರಣವನ್ನು ವೈಯಕ್ತಿಕವಾಗಿ ನೀಡುವುದು ಅಥವಾ ಕರೆಯುವ ಪದ್ಧತಿ ಇತ್ತು. ಕಲಿಯುಗದಲ್ಲಿ ಆಮಂತ್ರಣ ಪತ್ರಿಕೆಗಳ ಬಳಕೆ ಹೆಚ್ಚಾಗಿದೆ ಮತ್ತು ಕಾಲಕ್ಕೆ ತಕ್ಕಂತೆ ಕೆಲವು ಮಾರ್ಪಾಡುಗಳಾಗಿವೆ. ಸಾಂಪ್ರದಾಯಿಕವಾಗಿ, ಲಗ್ನ ಪತ್ರಿಕೆಗಳಲ್ಲಿ ಕುಲದೇವರು, ಇಷ್ಟದೇವರು, ಗಣಪತಿಯ…

Read More

ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಧಾರವಾಡ, (ಏಪ್ರಿಲ್ 12): ಮೊನ್ನೆ ಅಷ್ಟೇ ಧಾರವಾಡದ (Dharwad) ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದಿದ್ದ ಕಾಂಗ್ರೆಸ್ (Congress) ಯುವ ಮುಖಂಡ ಫೈರೋಜ್ ಪಠಾಣ್ (Fairoz Pathan Murder Case)  ಹಂತಕರನ್ನು ಪತ್ತೆ ಹಚ್ಚುವಲ್ಲಿ ಉಪ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ನಡೆದು 24 ಗಂಟೆಯೊಳಗೇ ಹಂತಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 9 ಆರೋಪಿಗಳ ಪೈಕಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಿಂದಿನ ಕೆಲ ವೈಷಮ್ಯಗಳು ಹಾಗೂ ರಿಯಲ್ ಎಸ್ಟೇಟ್…

Read More

ಆರು ದಿನ ಜನಮೆಚ್ಚುಗೆ ಗಳಿಸಿದ ಬೈಕ್ ಸಾಹಸಿ: 7ನೇ ದಿನ ‘ಜೀವಂತ ಸಮಾಧಿ’ಯಾದ ಯುವಕ – Kannada News | Haryana Stuntman Deepak Dies in Live Burial After 6 Days of Bike Stunts: Negligence

ನುಹ್, ಜುಲೈ 30: ಆರು ದಿನಗಳ ಕಾಲ ಸೈಕಲ್ ಹಾಗೂ ಬೈಕ್(Bike) ಮೇಲೆ ವಿಚಿತ್ರ ಸಾಹಸಗಳನ್ನು ಪ್ರದರ್ಶಿಸಿ, ಒಂದೇ ಒಂದು ಸಣ್ಣ ಗೀರೂ ಇಲ್ಲದೆ ಸಾವಿರಾರು ಜನರನ್ನು ರಂಜಿಸಿದ್ದ ಆ ಯುವಕ, 7ನೇ ದಿನ ನಡೆಸಿದ ಒಂದೇ ಒಂದು ದುರಂತ ಸಾಹಸಕ್ಕೆ ಪ್ರಾಣವನ್ನೇ ತೆತ್ತಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯ ಖೋರಿ ಕಲಾನ್ ಗ್ರಾಮದಲ್ಲಿ ನಡೆದ  ಸೈಕಲ್ ಸರ್ಕಸ್‌ ಬಳಿಕ 27 ವರ್ಷದ ಸಾಹಸಿ ದೀಪಕ್,ನೆಲದಡಿಯಲ್ಲಿ ಸಮಾಧಿಯಾಗುವ ಸಾಹಸ ಪ್ರದರ್ಶನ ನಡೆಸುವಾಗ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ಫರಿದಾಬಾದ್ ಜಿಲ್ಲೆಯ ಗೌಂಚಿ…

Read More

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

2026 ರ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ವೈಭವ್ ಸೂರ್ಯವಂಶಿ ಇದೀಗ ಎರಡನೇ ಪಂದ್ಯದಲ್ಲೇ ಎಲ್ಲರಿಗೂ ಉತ್ತರ ನೀಡಿದ್ದಾರೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಯುವ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ವೈಭವ್ ಬಿರುಗಾಳಿಯ ಅರ್ಧಶತಕ ಗಳಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಒಂದೆಡೆ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಾ ಗಮನಾರ್ಹ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ…

Read More

Guru Sanchara 2026: ಗುರು ಸಂಚಾರ ಕಟಕ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Cancer Horoscope 2026: Dr. Basavaraj Gurujis Predictions for Jupiters Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕರ್ಕಾಟಕ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಕರ್ಕಾಟಕ ರಾಶಿಯವರಿಗೆ ಮಹತ್ವದ ಫಲಗಳನ್ನು ತರಲಿದೆ. ಗುರುವು ಉಚ್ಚ ಸ್ಥಾನದಲ್ಲಿ ಸಂಚರಿಸುವುದರಿಂದ ಇದು ಶುಭಕಾಲವಾಗಿದೆ. ಮಾನಸಿಕ ಶಾಂತಿ, ಗೌರವ, ಕೀರ್ತಿ ಮತ್ತು ಅಧಿಕಾರ ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ ಹಾಗೂ ಪ್ರೀತಿ ಪ್ರೇಮ ವ್ಯವಹಾರಗಳಲ್ಲಿ ಉತ್ತಮ ಫಲ ದೊರೆಯಲಿದೆ….

Read More

ಎಸ್​​​ಪಿಬಿ ಅವರ ಮೇಲಾಗಿತ್ತು ಮಾಟ? ಮನೆಯವರಿಗೆ ಅನುಮಾನ ಏಕೆ ಬಂತು?

ಗಾನಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ (SPB) ಅವರ ಹಾಡುಗಳ ಬಗ್ಗೆ ವಿವರಿಸುವ ಅಗತ್ಯವಿಲ್ಲ. ಹಲವು ಸೂಪರ್ ಹಿಟ್ ಹಾಡುಗಳನ್ನು ಅವರು ನೀಡಿದ್ದಾರೆ. ಹಿಂದಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ವೃತ್ತಿಜೀವನದ ಒಂದು ಹಂತದಲ್ಲಿ ಎದುರಿಸಿದ ಗಂಭೀರ ಗಾಯನ ಸಮಸ್ಯೆಗಳು, ಅವುಗಳಿಂದ ಉಂಟಾದ ಮಾನಸಿಕ ಯಾತನೆ, ಅವರ ಕುಟುಂಬ ಸದಸ್ಯರ ಆತಂಕ ಮತ್ತು ಅಂತಿಮವಾಗಿ ಶಸ್ತ್ರಚಿಕಿತ್ಸೆಯ ಮೂಲಕ ಚೇತರಿಸಿಕೊಂಡದ್ದನ್ನು ಹಂಚಿಕೊಂಡರು. ಗಂಟಲು ಸಮಸ್ಯೆ ಆದಾಗ ಅವರು ನರಕ ನೋಡಿದರು. ‘ಗೀತಾಂಜಲಿ’ ಚಿತ್ರಗಳಲ್ಲಿ ಲಾಲಾಲಿ ಹಾಡನ್ನು ರೆಕಾರ್ಡ್ ಮಾಡಬೇಕಾಯಿತು. ಆ ಸಮಯದಲ್ಲಿ, ಅವರ…

Read More

ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್​​ಡೇಟ್

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್​​ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್​​ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…

Read More

ಆಸ್ಕರ್​ ಮೇಲೆ ಕಣ್ಣಿಟ್ಟರೇ ಅಂಬಾನಿ? ಆ ನಿರ್ಮಾಣ ಸಂಸ್ಥೆ ಸ್ವಾಧೀನಕ್ಕೆ ಪಡೆದಿದ್ದೇಕೆ? – Kannada News | Reliance Jio Studios Acquires Oscar winning production house Sikhya Entertainment

ಮುಖೇಶ್ ಅಂಬಾನಿ (Mukesh Ambani) ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಒಬ್ಬರು. ಅವರ ಒಡೆತನದ ರಿಲಯನ್ಸ್ ಮತ್ತು ಜಿಯೋ ದೇಶ ಮತ್ತು ವಿದೇಶಗಳಲ್ಲಿ ಹಲವಾರು ವಿವಿಧ ರೀತಿಯ ಉದ್ಯಮಗಳಲ್ಲಿ ತೊಡಗಿಕೊಂಡಿದೆ. ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್​​ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ ಜಿಯೋ ಹೆಸರಿನಲ್ಲಿ ಒಟಿಟಿ, ಟಿವಿ ನೆಟ್​​ವರ್ಕ್ ಮನರಂಜನೆಗೆ ಸಂಬಂಧಿಸಿದ ಇನ್ನೂ ಹಲವು ಉದ್ಯಮಗಳಿವೆ. ಇವುಗಳ…

Read More

25 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಕೋಟಿಗೊಬ್ಬ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾನ ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More