Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment
ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…