ದಿನ ಭವಿಷ್ಯ: ಇಂದು ಈ ರಾಶಿಯವರನ್ನು ದೈಹಿಕ ಹಾಗೂ ಮಾನಸಿಕವಾಗಿ ಗೆಲ್ಲುವುದು ಸುಲಭವಲ್ಲ‌‌… – Kannada News | Daily Horoscope for July 29, 2026: Uttarayan Greeshma season, Ashada Masa shukla Paksha Wednesday astrology Prediction

ಮೇಷ ರಾಶಿ: ಇಂದು ನಿಮ್ಮ ಅಪೂರ್ಣ ಕಾರ್ಯಗಳೇ ತಲೆಯಲ್ಲಿ ಗಿರಕಿ ಹೊಡೆಯುತ್ತಿರುವುದು. ಪೂರ್ಣವಾಗವ ತನಕ ಸಮಾಧನಾವೇ ಇರದು. ಹೊಸ ಯೋಜನೆಯನ್ನು ಆರಂಭಿಸುವ ಸಾಧ್ಯತೆ ಇದೆ. ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ನೀವು ಓಡಾಟ‌ಮಾಡಬೇಕಾದೀತು. ಸಂಗಾತಿಗೆ ನಿಮ್ಮ ಅರ್ಥಿಕತೆಯದ್ದೇ ಚಿಂತೆಯಾಗಲಿದೆ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಹಿರಿಯರ ಪ್ರೀತಿಗೆ ಪಾತ್ರರಾಗುವಿರಿ. ವೃಷಭ ರಾಶಿ: ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಭವಿಷ್ಯದ ಬಗ್ಗೆ ಒಳ್ಳೆಯ ಯೋಜನೆಯನ್ನು…

Read More

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

ಎಥನಾಲ್ ಮಿಶ್ರಿತ ಪೆಟ್ರೋಲ್ ಯೋಜನೆಯನ್ನು ವೈಜ್ಞಾನಿಕವಾಗಿ, ಹಂತ ಹಂತವಾಗಿ ಜಾರಿಗೊಳಿಸಲಾಗಿದೆ: ಸಚಿವ ಸುರೇಶ್ ಗೋಪಿ – Kannada News | Ethanol Blended Petrol EBP Programme implemented scientifically, E20 target reached 5 years ahead, tells govt

ನವದೆಹಲಿ, ಜುಲೈ 20: ಎಥನಾಲ್ ಮಿಶ್ರಿತ ಪೆಟ್ರೋಲ್ ಇಂಧನದ ಯೋಜನೆಯನ್ನು (ಇಬಿಪಿ) ವೈಜ್ಞಾನಿಕವಾಗಿ ಮತ್ತು ಹಂತ ಹಂತವಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ (Suresh Gopi) ತಿಳಿಸಿದ್ದಾರೆ. ರಾಜ್ಯಸಭೆಗೆ ಇಂದು ಸೋಮವಾರ ನೀಡಿದ ಲಿಖಿತ ಉತ್ತರದಲ್ಲಿ ಅವರು, ಇ20 ಗುರಿಯನ್ನು ಸರ್ಕಾರ ಐದು ವರ್ಷ ಮುಂಚೆಯೇ ಮುಟ್ಟಿರುವುದನ್ನು ಎತ್ತಿ ತೋರಿಸಿದ್ದಾರೆ. ಹಾಗೆಯೇ, ಶೇ. 20ಕ್ಕಿಂತ ಹೆಚ್ಚು ಎಥನಾಲ್ ಅನ್ನು ಮಿಶ್ರಣ ಮಾಡುವ ಇರಾದೆ ಸರ್ಕಾರಕ್ಕಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ‘ಭಾರತವು ನಿಗದಿತ…

Read More

ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ – Kannada News | Koppal Road Accident: TT Vehicle Flips After Tyre Burst, 12 Injured Including Child

ಕೊಪ್ಪಳ, ಮೇ 23: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.  ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೊಳಗಾದ ವಾಹನವು ಹೈದರಾಬಾದ್‌ನಿಂದ…

Read More

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ…

Read More

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್ – Kannada News | Cyber Fraudsters Target Bengaluru Police Commissioner: Fake Facebook Account Created to Demand Money

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ. ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ…

Read More

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ,…

Read More

3 ಹೆಸರಲ್ಲಿ ಪ್ರೀತಿ, ಮದ್ವೆ ನಾಟಕ: ಯುವಕರಿಗೆ ಗಾಳ ಹಾಕುತ್ತಿದ್ದವಳು ಮಾಡಿದ್ದೇನು ಗೊತ್ತಾ? – Kannada News | A Woman Cheating Youths On Love And Marriage Name at Dharwad

ಧಾರವಾಡ, (ಫೆಬ್ರವರಿ 17): ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು…

Read More

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್ – Kannada News | Kalaburagi City Police commissioner Sharanappa Warns to rowdy

ಕಲಬುರಗಿ, (ಜುಲೈ 01): ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆದ ಬಳಿಕ ಮೊದಲ ಸಭೆಯಲ್ಲೇ ರಾಜ್ಯದಲ್ಲಿ ರೌಡಿ (Rowdy) ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದರು. ಅಲ್ಲದೇ ರೌಡಿ ನಿಗ್ರಹ ದಳ ರಚನೆಗೆ ಸೂಚಿಸಿದ್ದು. ಅದರಂತೆ ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು…

Read More

WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | RCB vs DC WPL Final 2026: Revenge or Repeat? All You Need to Know for the Mega Clash

2026 ರ ಮಹಿಳಾ ಪ್ರೀಮಿಯರ್ ಲೀಗ್ (Women’s Premier League)​ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs Delhi Capitals) ತಂಡ ಮುಖಾಮುಖಿಯಾಗಲಿವೆ. ಒಂದೆಡೆ ಆರ್​ಸಿಬಿ ಲೀಗ್ ಹಂತದಲ್ಲಿ 6 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದಿದ್ದರೆ, ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಎಲಿಮಿನೇಟರ್​ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್​ಗೆ ಸೋಲುಣಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿದೆ. ಡೆಲ್ಲಿ ತಂಡ…

Read More