Headlines

ಗುರುವಾರ ಗುರುಗಳ ಆರಾಧನೆಗೆ ಪ್ರಶಸ್ತ ಕಾಲ; ಈ ರಾಶಿಗೆ ಶುಕ್ರನ ಪ್ರವೇಶ, ನಿಮ್ಮ ರಾಶಿಗಿದೆಯೇ ಶುಭಫಲ? – Kannada News | May 14, 2026: Detailed Zodiac Forecasts, Planetary Transits, and Auspicious Timings

ಬೆಂಗಳೂರು, ಮೇ . 14: ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಕೃಷ್ಣಪಕ್ಷ ದ್ವಾದಶಿ, ರೇವತಿ ನಕ್ಷತ್ರ, ಪ್ರೀತಿ ಯೋಗ ಮತ್ತು ತೈತಿಲ ಕರಣಗಳನ್ನು ಒಳಗೊಂಡಿದೆ. ರಾಹುಕಾಲ 1:51 ರಿಂದ 3:25 ರವರೆಗೆ ಇರುತ್ತದೆ, ಆದರೆ 12:16 ರಿಂದ 1:50 ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಇರುತ್ತವೆ. ಗುರುವಾರದ ಮಹತ್ವವನ್ನು ಎತ್ತಿಹಿಡಿಯಲಾಗಿದ್ದು, ರಾಘವೇಂದ್ರ ಸ್ವಾಮಿಗಳು, ದಕ್ಷಿಣಾಮೂರ್ತಿ, ಹಯಗ್ರೀವ, ದತ್ತಾತ್ರೇಯ, ಶ್ರೀಧರ ಸ್ವಾಮಿಗಳು ಮತ್ತು ಸಾಯಿಬಾಬಾ ಸೇರಿದಂತೆ ಗುರುಗಳ ಆರಾಧನೆಗೆ ಈ…

Read More

ಭಾರತಿರಾಜ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ತಪ್ಪಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಲೆಜೆಂಡರಿ ಸಿನಿಮಾ ನಿರ್ದೇಶಕ ಭಾರತಿರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿರಾಜ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ತಮಿಳು ಚಿತ್ರರಂಗದ ಹಾದಿಯನ್ನು ಬದಲಿಸಿದ ನಿರ್ದೇಶಕ ಎಂದು ಭಾರತಿರಾಜ ಅವರನ್ನು ಕರೆಯಲಾಗುತ್ತದೆ. ಭಾರತಿರಾಜ ಅವರ ಮೊದಲ ಸಿನಿಮಾ ‘16 ವಯದಿನಿಲೆ’ 1977 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಭಾರತಿರಾಜ ಅವರ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ಆದರೆ ಅದು ಕೈತಪ್ಪಿದ್ದು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರಿಂದ! ಎಸ್​​ಪಿ ಬಾಲಸುಬ್ರಹ್ಮಣ್ಯಂ ಹಾಗೂ…

Read More

ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ – Kannada News | Sir Garfield Sobers, West Indies Cricket Legend and All rounder, Dies at 89

ವೆಸ್ಟ್ ಇಂಡೀಸ್‌ ತಂಡದ ಮಾಜಿ ನಾಯಕ, ವಿಶ್ವ ಕ್ರಿಕೆಟ್​ನ ದಿಗ್ಗಜ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ತಮ್ಮ 89 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೋಬರ್ಸ್ ಇಂದು ನಿಧನರಾಗಿದ್ದಾರೆ. ಜುಲೈ 28 ರಂದು 90ನೇ ವರ್ಷಕ್ಕೆ ಕಾಲಿಡಬೇಕಿದ್ದ ಸೋಬರ್ಸ್ ತಮ್ಮ ಹುಟ್ಟುಹಬ್ಬಕ್ಕೆ 11 ದಿನಗಳ ಮೊದಲು ಅಂದರೆ ಜುಲೈ 17 ರಂದು ಕೊನೆಯುಸಿರೆಳಿದಿದ್ದಾರೆ. ಬಾರ್ಬಡೋಸ್‌ನಿಂದ ವಿಂಡೀಸ್ ತಂಡವನ್ನು ಪ್ರತಿನಿಧಿಸಿದ್ದ ಗ್ಯಾರಿ ಸೋಬರ್ಸ್ ದೀರ್ಘಕಾಲದವರೆಗೆ ವೆಸ್ಟ್…

Read More

ರಾಷ್ಟ್ರೀಯತೆಯ ಸಿನಿಮಾಗಳೇ ಭಾರತೀಯ ಚಿತ್ರರಂಗದ ಭವಿಷ್ಯ: ರಾಮ್ ಚರಣ್ – Kannada News | Ram Charan says Nation First Movies Are the Future of Indian Cinema

ಮೊದಲೆಲ್ಲ ತುಸು ವಿರಳವಾಗಿದ್ದ ದೇಶ ಭಕ್ತಿ ಸಾರುವ ಸಿನಿಮಾಗಳು (Cinema) ಇತ್ತೀಚೆಗೆ ಬಹಳ ಹೆಚ್ಚಾಗಿವೆ. ಅದರಲ್ಲೂ ದಕ್ಷಿಣದಲ್ಲಿ ದೇಶಪ್ರೇಮ ಸಾರುವ ಸಿನಿಮಾಗ. ಸೈನಿಕರ ಬಗೆಗಿನ ಸಿನಿಮಾಗಳು, ರಾಷ್ಟ್ರೀಯತೆ ಸಾರುವ ಸಿನಿಮಾಗಳು ಕಡಿಮೆ ಇದ್ದವು. ಆದರೆ ಇತ್ತೀಚೆಗೆ ದಕ್ಷಿಣದಲ್ಲೂ ಇಂಥಹಾ ಸಿನಿಮಾಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ ರಾಷ್ಟ್ರೀಯತೆ ಸಾರುವ, ದೇಶಪ್ರೇಮ ಸಾರುವ ಸಿನಿಮಾ ಆಗಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ವಿ ಆಗಿವೆ. ಇತ್ತೀಚೆಗೆ ಮಾಧ್ಯಮವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

Read More

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬಿದ್ದು ದುರಂತ ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು…

Read More

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ…

Read More

WI vs SL: 3 ವರ್ಷಗಳ ನಂತರ ಟೆಸ್ಟ್ ಸರಣಿ ಗೆದ್ದ ವೆಸ್ಟ್ ಇಂಡೀಸ್ – Kannada News | West Indies Beats Sri Lanka 1 0 in Test Series, Ends 23 Year Wait

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಿದ್ದ ಶ್ರೀಲಂಕಾ ( West Indies vs Sri Lanka) ತಂಡ 1-0 ಅಂತರದಿಂದ ಸರಣಿಯನ್ನು ಸೋತು ಬರಿಗೈಯಲ್ಲಿ ತವರಿಗೆ ವಾಪಸ್ಸಾಗುತ್ತಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ ಪಡೆ ಇನ್ನಿಂಗ್ಸ್ ಹಾಗೂ 217 ರನ್​ಗಳಿಂದ ಗೆದ್ದುಕೊಂಡಿತ್ತು. ಇಂದು ಮುಕ್ತಾಯವಾದ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಹೀಗಾಗಿ ವೆಸ್ಟ್ ಇಂಡೀಸ್ ತಂಡ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿತು. ಈ ಮೂಲಕ ಬರೋಬ್ಬರಿ…

Read More

ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ – Kannada News | Haveri: 24 Lakh Flipkart Mobiles Stolen from Goods Vehicle

ಹಾವೇರಿಯಲ್ಲಿ ಕಳ್ಳತನ Image Credit source: tv9 kannada ಹಾವೇರಿ, ಫೆಬ್ರವರಿ 06: ಇತ್ತೀಚೆಗೆ ಬೆಳಗಾವಿಯ ಚೋರ್ಲಾಘಾಟ್​​​ನಲ್ಲಿ 400 ಕೋಟಿ ರೂ ಹೊತ್ತೊಯ್ತಿದ್ದ ಹಣವನ್ನ ಕಂಟೇನರ್​ ಸಮೇತ ಹೈಜಾಕ್​​ ಮಾಡಲಾಗಿದೆ ಅನ್ನೋ ವಿಷಯ ಕೋಲಾಹಲ ಸೃಷ್ಟಿಸಿತ್ತು. ಇದೀಗ ಅದರಂತೆ ಹೋಲುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಫ್ಲಿಪ್‌ಕಾರ್ಟ್ (Flipkart) ಕಂಪನಿಗೆ ಸೇರಿದ 24 ಲಕ್ಷ ರೂ ಮೌಲ್ಯದ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಖದೀಮರು ಮೂವಿಂಗ್ ಗೂಡ್ಸ್ ವಾಹನದಿಂದಲೇ ಮಂಗಮಾಯ (theft) ಮಾಡಿದ್ದಾರೆ. ಬೆಂಗಳೂರಿನಿಂದ ಧಾರವಾಡದ ಕೊಟೂರ…

Read More

ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್​ ಖರ್ಗೆ: ಬಿಜೆಪಿ ಕೌಂಟರ್​​ ನೋಡಿ – Kannada News | BJP Hits Back at Priyank Kharge Over Communalism Remark on Coastal and IT BT Investments

ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ ಬೆಂಗಳೂರು, ಫೆಬ್ರವರಿ 16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್​​ ಕೌಂಟರ್​​ ಕೊಟ್ಟಿದೆ. ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಸಚಿವರಿಗೆ ತಿವಿದಿದೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಿಯಾಂಕ್​​, ಐಟಿ-ಬಿಟಿ ಕಂಪನಿಗಳಿಗೆ ಹೂಡಿಕೆ ಮಾಡಿ ಎಂದು ಹೇಳುತ್ತೇವೆ….

Read More