Headlines

4 ದಿನಕ್ಕೆ 2 ಮಿಲಿಯನ್ ವೀಕ್ಷಣೆ ಕಂಡ ‘ಲ್ಯಾಂಡ್​ಲಾರ್ಡ್’ ಚಿತ್ರದ ‘ರೋಮಾಂಚಕ’ ಹಾಡು – Kannada News | Romanchaka song from Duniya Vijay new movie Landlord gets 2 Million views in 4 days

ಮೇಲೋಡಿ ಹಾಡುಗಳ ಮೂಲಕ ಜನರ ಮನ ಗೆದ್ದಿರುವ ಅಜನೀಶ್ ಲೋಕನಾಥ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿದ್ದಾರೆ. ಈ ಚಿತ್ರದ 2ನೇ ಹಾಡು ‘ರೋಮಾಂಚಕ..’ (Romanchaka) ರಿಲೀಸ್ ಆಗಿದೆ. ಈ ಹಾಡಿನಲ್ಲಿ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ (Rithanya Vijay) ಹಾಗೂ ಯುವ ನಟ ಶಿಶಿರ್ ಬೈಕಾಡಿ ಅವರು ಅಭಿನಯಿಸಿದ್ದಾರೆ. 4 ದಿನಗಳಲ್ಲಿ ಈ ಹಾಡು 2 ಮಿಲಿಯನ್​ಗಿಂತಲೂ ಹೆಚ್ಚು…

Read More

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ. @AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ…

Read More

ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲಿಸಿದ್ದಕ್ಕೆ ಎಎಂಎಂಕೆಯಿಂದ ಶಾಸಕ ಕಾಮರಾಜ್​ ಉಚ್ಛಾಟನೆ – Kannada News | AMMK Leader TTV Dhinakaran expelled S Kamaraj for Supporting CM Vijays TVK

ಚೆನ್ನೈ, ಮೇ 12: ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೆತ್ರ ಕಳಗಂ (ಎಎಂಎಂಕೆ) ಇಂದು ತಮಿಳುನಾಡು ವಿಧಾನಸಭೆಯ ತಮ್ಮ ಪಕ್ಷದ ಏಕೈಕ ಶಾಸಕ ಎಸ್. ಕಾಮರಾಜ್ ಅವರನ್ನು ಉಚ್ಚಾಟನೆ ಮಾಡಿದೆ. ಎಐಎಡಿಎಂಕೆಯ ಒಂದು ಬಣ ಟಿವಿಕೆಗೆ ಬೆಂಬಲ ಘೋಷಿಸುತ್ತಿದ್ದಂತೆ ಎಎಂಎಂಕೆ ಶಾಸಕ ಕಾಮರಾಜ್ ಕೂಡ ಮುಖ್ಯಮಂತ್ರಿ ವಿಜಯ್ ಮತ್ತು ಅವರ ಪಕ್ಷವಾದ ಟಿವಿಕೆಯನ್ನು ಸದನದಲ್ಲಿ ಏಕಪಕ್ಷೀಯವಾಗಿ ಬೆಂಬಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ತಮಿಳುನಾಡು ವಿಕ್ಟರಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ…

Read More

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ – Kannada News | Karnataka Governmnet Announces Annua Health Checkup for His above 40 Year Age employees

ಬೆಂಗಳೂರು, (ಜೂನ್.22): ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ (Karnataka Governmnet employees) ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ (Annual Health Checkup) ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನೌಕರರಲ್ಲಿ ಹೆಚ್ಚಾಗುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ ಗಂಭೀರ…

Read More

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ – Kannada News | Gilli Nata Happily Took Fans Gift in Anekal

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್​​ನಲ್ಲಿ ನಡೆದ ಈವೆಂಟ್​​​ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್​​ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Eating Less, But Acidity Persists? Know Why

ಇತ್ತೀಚಿನ ದಿನಗಳಲ್ಲಿ ಆಮ್ಲೀಯತೆ (Acidity), ಅನಿಲ ಮತ್ತು ಎದೆಯುರಿಯಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗಿ ಕಂಡುಬರುತ್ತಿದೆ. ಇದು ಸಾಮಾನ್ಯವಾಗಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಅಥವಾ ಅತಿಯಾಗಿ ಆಹಾರ ಸೇವನೆ ಮಾಡುವುದರಿಂದ ಉಂಟಾಗುತ್ತದೆ, ಆದರೆ ಯಾವಾಗಲೂ ಇದೆ ಕಾರಣವಲ್ಲ. ಕೆಲವು ಸಂದರ್ಭಗಳಲ್ಲಿ, ಹೊಟ್ಟೆಯ ಆಮ್ಲ ಕಡಿಮೆಯಾಗುವುದು ಕೂಡ ಒಂದು ಕಾರಣವಾಗಬಹುದು. ಸಾಮಾನ್ಯವಾಗಿ ಇದು ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಹೈಡ್ರೋಕ್ಲೋರಿಕ್ ಆಮ್ಲದ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ. ಈ ಆಮ್ಲವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಮತ್ತು ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ….

Read More

ಬಾಯ್​​ಫ್ರೆಂಡ್ ಪರಿಚಯಿಸಿದ ನಟಿ ಅಮೂಲ್ಯ ಗೌಡ; ಹೊಸ ವೆಂಚರ್ ಶುರು – Kannada News | Kamali Serial Fame Amulya Gowda Introduces Boyfriend Niranjan and Announces New YouTube Channel

ನಟಿ ಅಮೂಲ್ಯ ಗೌಡ (Amulya Gowda) ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಸದ್ಯ ಅವರು ಉದಯ ಟಿವಿಯಲ್ಲಿ ‘ಮಹಾಲಕ್ಷ್ಮಿ ಮದುವೆ’  ಹೆಸರಿನ ಧಾರಾವಾಹಿ ಮಾಡುತ್ತಿದ್ದಾರೆ. ಈಗ ಅವರು ಅಭಿಮಾನಿಗಳಿಗೆ ಒಂದು ಗುಡ್​ ನ್ಯೂಸ್ ನೀಡಿದ್ದಾರೆ. ಹಲವು ವರ್ಷಗಳಿಂದ ಹರಿದಾಡುತ್ತಿದ್ದ ವದಂತಿಯನ್ನು ಅಮೂಲ್ಯ ನಿಜ ಎಂದು ಒಪ್ಪಿಕೊಂಡಿದ್ದಾರೆ. 2018ರಿಂದ 2022ರವರೆಗೆ ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಕಮಲಿ’ ಧಾರಾವಾಹಿಯಲ್ಲಿ ಅಮೂಲ್ಯ ನಟಿಸಿದ್ದರು. ಇವರಿಗೆ ಜೊತೆಯಾಗಿ ನಿರಂಜನ್ ಬಣ್ಣ ಹಚ್ಚಿದ್ದರು….

Read More

13 ಓವರ್​ಗಳ ಲೆಕ್ಕಾಚಾರ ಪಾಕ್ ಪಾಲಿಗೆ ಕಷ್ಟಸಾಧ್ಯ! – Kannada News | Pakistan cannot chase a big score within 13 overs

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದೆ. ಲಂಕಾದ ಪಲ್ಲೆಕೆಲೆಯಲ್ಲಿ ನಡೆಯಲಿರುವ ಈ ಪಂದ್ಯವು ಪಾಕಿಸ್ತಾನ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಅಮೋಘ ಗೆಲುವು ದಾಖಲಿಸಿದರೆ ಮಾತ್ರ ಪಾಕ್ ತಂಡ ಸೆಮಿಫೈನಲ್​ಗೇರಲಿದೆ. ಇಲ್ಲಿ ಅಮೋಘ ಗೆಲುವಂದರೆ ಶ್ರೀಲಂಕಾ ವಿರುದ್ಧ ಕನಿಷ್ಠ 64 ರನ್​ಗಳ ಜಯ ಸಾಧಿಸಲೇಬೇಕು. ಒಂದು ವೇಳೆ ಚೇಸಿಂಗ್ ಮಾಡಿದರೆ ಕನಿಷ್ಠ 40 ಎಸೆತಗಳು ಬಾಕಿಯಿರುವಂತೆ ಪಂದ್ಯ ಮುಗಿಸಬೇಕು. ಅಂದರೆ 13 ಓವರ್​ಗಳಲ್ಲಿ ಚೇಸ್ ಮಾಡುವುದು…

Read More

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ? – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರದ ಅದ್ಭುತ ಯಶಸ್ಸನ್ನು ಸಂಭ್ರಮಿಸಲು ಸೋಮವಾರ (ಜೂನ್ 8) ಹೈದರಾಬಾದ್‌ನಲ್ಲಿ ಅದ್ಧೂರಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಆದರೆ, ಈ ಸಂಭ್ರಮದ ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಅವರ ಗೈರುಹಾಜರಿ ಎದ್ದು ಕಾಣುತ್ತಿದ್ದು, ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚಿತ್ರದಲ್ಲಿ ಜಾನ್ವಿ ಕಪೂರ್…

Read More

DC vs KKR: ಕೆಕೆಆರ್ ವಿರುದ್ಧ ಸೋತು ಪ್ಲೇಆಫ್ ರೇಸ್​​ನಿಂದ ಹೊರಬಿದ್ದ ಡೆಲ್ಲಿ – Kannada News | KKR Dominates DC in IPL 2026 Match 51: Delhi Capitals Out of Playoff Race

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ, ಸತತ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142 ರನ್…

Read More