Headlines

ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – Kannada News | Mysore Udayagiri Shock: Youth Stabbed to Death Amid Rising Violence

ಮೈಸೂರು, ಜನವರಿ 20: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ (Udayagiri) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ. ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರು…

Read More

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಮಂಗಳೂರು, ಮಾ.11: ಈ ಹಿಂದೆ ಕಾಲೇಜು ಚುನಾವಣೆ ಎಂದು ಹೇಳಿಕೊಂಡು ವಿದ್ಯಾರ್ಥಿಗಳ ನಡುವೆ ದೊಡ್ಡ ಜಗಳಗಳು ನಡೆಯುತ್ತಿತ್ತು. ಇದೀಗ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್‌ನಲ್ಲಿ ಚುನಾವಣೆ…

Read More

ರಾಜ್ಯದಲ್ಲಿ ಸಫಾರಿ ಬಂದ್​ನಿಂದ ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ ಪ್ರವಾಸಿಗರ ದಂಡು! ಕರ್ನಾಟಕಕ್ಕಾಗುವ ನಷ್ಟವೆಷ್ಟು ಗೊತ್ತಾ? – Kannada News | Safari Ban in Bandipur, Nagarahole: Tourism loss, Karnataka driving tourists to Kerala

ಕರ್ನಾಟಕದಲ್ಲಿ ಸಫಾರಿ ಬಂದ್​ನಿಂದ ದಿನಕ್ಕೆ 3 ಕೋಟಿ ನಷ್ಟ! ಬೆಂಗಳೂರು, ಫೆಬ್​ರವರಿ 16: ರಾಜ್ಯದಲ್ಲಿ ಸಫಾರಿಗೆ (Safari) ತಾತ್ಕಾಲಿಕ ನಿಷೇಧ ಹೇರಿರುವ ಸರ್ಕಾರದ ಕ್ರಮ ಇದೀಗ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಸಫಾರಿ ಬಂದ್​ನಿಂದ ಕೇರಳ, ತಮಿಳುನಾಡಿಗೆ ಲಾಭ! ಹುಲಿ ಹಾಗೂ ಚಿರತೆ ದಾಳಿಯಿಂದ ರಾಜ್ಯದ ಹಲವೆಡೆ ಸಾವು ನೋವುಗಳು ಹೆಚ್ಚಾದ ಹಿನ್ನೆಲೆ…

Read More

Personality Test: ಮುಂಗೋಪಿ, ಹಠಮಾರಿ; ಜನ್ಮ ದಿನಾಂಕವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಸಾಮಾನ್ಯವಾಗಿ ನಮ್ಮ ಭವಿಷ್ಯದ   ತಿಳಿದುಕೊಳ್ಳಲು, ವ್ಯಕ್ತಿತ್ವದ ರಹಸ್ಯದ (secret personality)  ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿ ಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌  ಪರ್ಸನಾಲಿಟಿ ಟೆಸ್ಟ್‌, ಪಾದದ ಆಕಾರ, ಕೈ ಬೆರಳುಗಳ ಆಕಾರ, ನೆಚ್ಚಿನ ಬಣ್ಣ, ನೆಚ್ಚಿನ ಪ್ರಾಣಿ ಇತ್ಯಾದಿಗಳ ಮೂಲಕವು ನಮ್ಮ ನಿಗೂಢ ವ್ಯಕ್ತಿತ್ವದ ರಹಸ್ಯಗಳನ್ನು ನಾವೇ ತಿಳಿದುಕೊಳ್ಳಬಹುದು. ಇದಲ್ಲದೆ ಹುಟ್ಟಿದ ದಿನಾಂಕ ಕೂಡ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ.  ನೀವು ಹೃದಯವಂತರೇ, ಕೋಪಿಷ್ಠರೇ ಎಂಬುದನ್ನು ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ…

Read More

Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು – Kannada News | Russian Long Range Bomber Goes Down in Fiery Incident Caught on Video

ಮಾಸ್ಕೋ, ಜೂನ್ 16: ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ ‘Tu-22M3’ ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್‌ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ…

Read More

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್…

Read More

Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

ಭಕ್ತಿಪೂರ್ವಕವಾಗಿ ಭಗವಂತನನ್ನು ಆರಾಧಿಸುವ ಅನೇಕ ವಿಧಾನಗಳಲ್ಲಿ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಒಂದು ವಿಶೇಷ ಮಹತ್ವವನ್ನು ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ದುರ್ಗಾ ಅಂದರೆ ದುರ್ಗತಿನಾಶಿನಿ, ಅಂದರೆ ಎಲ್ಲಾ ದುರ್ಗತಿಗಳನ್ನು ನಾಶಪಡಿಸುವ ಶಕ್ತಿ ಸ್ವರೂಪಿಣಿ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳೇ ಆಗಿವೆ. ಈ ಕಾರಣಕ್ಕಾಗಿ ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ…

Read More