ಗೂಗಲ್ ಪೇಯಲ್ಲಿ ‘ಪಾಕೆಟ್ ಮನಿ’ ಆಪ್ಷನ್ ಕ್ಲಿಕ್​​ ಮಾಡಿದ್ರೆ ಹಣ ಹೋಗುತ್ತಾ? ಯಾರಿಗಾಗಿ ಈ ಆಯ್ಕೆ? ಇಲ್ಲಿದೆ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಗೂಗಲ್ ಪೇಯಲ್ಲಿ ನೀಡಿರುವ ‘ಪಾಕೆಟ್ ಮನಿ’ ಆಪ್ಷನ್ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದೆ. ಈ ಆಪ್ಷನ್ ಕ್ಲಿಕ್ ಮಾಡಿದ್ರೆ ಹಣ ಎಲ್ಲವೂ ಹೋಗುತ್ತದೆ, ಇದೊಂದು ರೀತಿ ಸ್ಕ್ಯಾಮ್ ಎಂದು ಹೇಳುತ್ತಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಇದರ ಹಿಂದೆ ಇರುವ ನಿಜವಾದ ತಂತ್ರ ಏನು? ಎಂಬ ಬಗ್ಗೆ ತಿಳಿಯಬೇಕಿದೆ. ಅಷ್ಟಕ್ಕೂ ಗೂಗಲ್​​ ಪೇಯಲ್ಲಿ ಇಂತಹ ಸ್ಕ್ಯಾಮ್​​​ಗಳು ನಡೆಯಲು ಸಾಧ್ಯವೇ? ಇಷ್ಟು ದೊಡ್ಡ ಸಂಸ್ಥೆ ಸೆಕ್ಯುರಿಟಿ ವಿಚಾರದಲ್ಲಿ…

Read More

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್ – Kannada News | Shivarajkumar Superb Dance In Hampi Utsava

ಶಿವರಾಜ್​ಕುಮಾರ್ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಯಾರೋ ಸಿಂಪಲ್ ಸುಧಾ ಗಂಡ ಅಂತೆ:ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ – Kannada News | Labour Day 2026: Congress MLC BK Hariprasad Opposes Infosys Founder Narayana Murthy’s 75 Hour Work Statement

ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ (Infosys Founder Narayana Murthy) ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (Congress MLC BK Hariprasad) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ (Labour Day 2026) ಕಾರ್ಯಕ್ರಮದ ವೇಳೆ ಕೆಲಸ ಅವಧಿ ಪ್ರಸ್ತಾಪಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದ್ರು. ಆದ್ರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ…

Read More

Vasthu Tips: ದಾಂಪತ್ಯದಲ್ಲಿ ಕಲಹವೇ? ನಿಮ್ಮ ಬೆಡ್‌ರೂಮ್‌ನ ಈ ವಾಸ್ತು ದೋಷಗಳೇ ಕಾರಣ! – Kannada News

ದಾಂಪತ್ಯದಲ್ಲಿ ಕಲಹವೇ? Image Credit source: Pinterest ಪತಿ-ಪತ್ನಿಯರ ಸಂಬಂಧವನ್ನು ಅತ್ಯಂತ ಪವಿತ್ರ ಮತ್ತು ಪ್ರಮುಖವಾದುದು ಎಂದು ಪರಿಗಣಿಸಲಾಗುತ್ತದೆ. ಈ ದಾಂಪತ್ಯ ಜೀವನದಲ್ಲಿ ಸದಾ ಪ್ರೀತಿ ಮತ್ತು ಸಾಮರಸ್ಯ ನೆಲೆಸಬೇಕಾದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ (Positive energy) ಇರುವುದು ಅತ್ಯಂತ ಅವಶ್ಯಕ. ಆದರೆ, ಹಲವು ಬಾರಿ ಎಷ್ಟೇ ಪ್ರಯತ್ನಿಸಿದರೂ ಯಾವುದೇ ಕಾರಣವಿಲ್ಲದೆ ಪತಿ-ಪತ್ನಿಯರ ನಡುವೆ ಅನಗತ್ಯ ಜಗಳ ಮತ್ತು ಮುನಿಸು ಉಂಟಾಗುತ್ತದೆ. ಇಂತಹ ಸನ್ನಿವೇಶಗಳ ಹಿಂದೆ ಬೆಡ್‌ರೂಮ್‌ನ (ಮಲಗುವ ಕೋಣೆ) ವಾಸ್ತು ದೋಷ ಪ್ರಮುಖ ಕಾರಣವಾಗಿರಬಹುದು. ವಾಸ್ತು…

Read More

ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ – Kannada News | Ashwini Vaishnaw positive response To pralhad joshi Request about Bengaluru pune high speed rail corridor

ನವದೆಹಲಿ, (ಫೆಬ್ರವರಿ 04): ಕರ್ನಾಟಕಕ್ಕೆ (Karnataka) ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ (high speed rail corridor) ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ “ಬೆಂಗಳೂರು ಮತ್ತು ಪುಣೆ” ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ…

Read More

ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ಹಾವೇರಿ, ಮಾರ್ಚ್​ 09: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ಹಿನ್ನೆಲೆ ಹಾವೇರಿಯ ಪ್ರಸಿದ್ಧ ಬ್ಯಾಡಗಿ ಮೆಣಸಿನ ಮಾರುಕಟ್ಟೆಗೂ ಯುದ್ಧದ ಬಿಸಿ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ಆಗುತ್ತಿದ್ದ ಬ್ಯಾಡಗಿ ಮೆಣಸು ರಫ್ತಿನ ಮೇಲೆ ಪರಿಣಾಮ ಉಂಟಾಗಿದೆ. ಮಸಾಲೆ ಪದಾರ್ಥಗಳು ಮತ್ತು ಸೌಂದರ್ಯವರ್ಧಕ ತಯಾರಿಕೆಗೆ ಬಳಕೆಯಾಗುವ ಈ ಮೆಣಸು ಮಲೇಷಿಯಾ, ಸಿಂಗಾಪುರ, ಇಂಡೋನೇಷಿಯಾ, ಬಾಲಿ, ಥೈಲ್ಯಾಂಡ್, ಇಸ್ರೇಲ್, ಇರಾನ್, ಅಮೆರಿಕಕ್ಕೆ ರಫ್ತಾಗುತ್ತಿತ್ತು. ಯುದ್ಧದ ಹಿನ್ನೆಲೆ ಈ ಮೊದಲು 1800 US ಡಾಲರ್ ಇದ್ದ ಕಂಟೇನರ್ ಬಾಡಿಗೆ…

Read More

ನನ್ನ ಎದುರಾಳಿ, ನನ್ನ ಆಪ್ತ ಗೆಳೆಯ… ವಿಲಿಯಮ್ಸನ್ ನಿವೃತ್ತಿಗೆ ಕೊಹ್ಲಿ ಭಾವುಕ ಪತ್ರ! – Kannada News | Virat Kohli’s Heartfelt Retirement Post For Friend Kane Williamson

ಜೂನ್ 12, 2026 ರಂದು ನ್ಯೂಝಿಲೆಂಡ್​ನ ಶ್ರೇಷ್ಠ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮಧ್ಯದಲ್ಲೇ ಹೊರಬಿದ್ದ ಈ ದಿಢೀರ್ ನಿರ್ಧಾರ ಇಡೀ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದೆ. ಈ ಬೆನ್ನಲ್ಲೇ, ವಿಲಿಯಮ್ಸನ್ ಅವರ ಆಪ್ತ ಗೆಳೆಯ ಹಾಗೂ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಭಾವನಾತ್ಮಕ ಪತ್ರ ಈಗ ಎಲ್ಲರ ಗಮನ ಸೆಳೆದಿದೆ. ‘ಮೈದಾನದ ಎದುರಾಳಿ ಈಗ ಜೀವಮಾನದ…

Read More

ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮಳೆಯ ಕಾರಣ 11 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್…

Read More

ಯೋಗಾಸನಕ್ಕೆ ಜಾಗತಿಕ ವೇದಿಕೆ; ಭಾರತದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌ – Kannada News | World Yogasana Championship 2026: Ahmedabad Hosts Global Yoga Sports Event

2026ರ ಜೂನ್ 4 ರಿಂದ 8 ರವರೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಟ್ರಾನ್ಸ್‌ಸ್ಟೇಡಿಯಾ’ದಲ್ಲಿ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಆವೃತ್ತಿ ನಡೆಯಲಿದೆ. ಈ ಪ್ರತಿಷ್ಠಿತ ಕೂಟದಲ್ಲಿ ವಿಶ್ವದ 40ಕ್ಕೂ ಹೆಚ್ಚು ದೇಶಗಳು ಭಾಗವಹಿಸಲಿವೆ. ‘ವಿಶ್ವ ಯೋಗಾಸನ’ (World Yogasana) ಸಂಸ್ಥೆಯ ಆಶ್ರಯದಲ್ಲಿ ಈ ಚಾಂಪಿಯನ್‌ಶಿಪ್ ನಡೆಯಲಿದ್ದು, ‘ಯೋಗಾಸನ ಭಾರತ್’ ಇದರ ಆತಿಥ್ಯ ವಹಿಸಿದೆ. ಇದು ಜಗತ್ತಿನಾದ್ಯಂತದ ಪ್ರಮುಖ ಕ್ರೀಡಾಪಟುಗಳನ್ನು ಒಂದು ವೇದಿಕೆಗೆ ತರಲಿದ್ದು, ಯೋಗಾಸನವನ್ನು ಒಂದು ಸ್ಪರ್ಧಾತ್ಮಕ ಕ್ರೀಡೆಯಾಗಿ ಉತ್ತೇಜಿಸುವಲ್ಲಿ ಭಾರತದ ಮುಂಚೂಣಿ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ. ರಾಷ್ಟ್ರೀಯ…

Read More

TV9-Sensodyne Campaign |ಈ ಅಭಿಯಾನದ ಮೂಲಕ ನಿಮ್ಮ ದಂತ ವಯಸ್ಸನ್ನು ತಿಳಿಯಿರಿ: ಉತ್ತಮ ಬಾಯಿ ಆರೋಗ್ಯಕ್ಕೆ ಮೊದಲ ಹೆಜ್ಜೆ

ಬೆಂಗಳೂರು. ಮಾ.31: ಬಾಯಿ ಆರೋಗ್ಯ ಸಮಸ್ಯೆಗಳು ಸಾರ್ವತ್ರಿಕವಾಗಿ ಹೆಚ್ಚುತ್ತಿರುವ ಸವಾಲಾಗಿದೆ. ಹಿಂದಿನ ಅಂದಾಜಿಗಿಂತಲೂ ಆರೋಗ್ಯ ರಕ್ಷಣೆಯು ಇಂದು ದೊಡ್ಡ ಸವಾಲಾಗಿರುವುದರಿಂದ, ತಡೆಗಟ್ಟುವ ಆರೋಗ್ಯ ರಕ್ಷಣೆಯು ಎಲ್ಲರ ಮಿಷನ್ ಆಗಿದೆ. ಈ ನಿಟ್ಟಿನಲ್ಲಿ, TV9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್‌ನಂತಹ ಸಂಸ್ಥೆಗಳು, ಬಾಯಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ಸವಾಲನ್ನು ಎದುರಿಸಲು ಮುಂದಾಗಿವೆ. ನಿಮ್ಮ ದಂತ ವಯಸ್ಸನ್ನು ತಿಳಿದುಕೊಳ್ಳುವುದು ಮತ್ತು ಸ್ವಯಂ ಪರೀಕ್ಷೆ ಮಾಡಿಕೊಳ್ಳುವುದು ಬಾಯಿ ಆರೋಗ್ಯದ ಕಡೆಗೆ ತೆಗೆದುಕೊಳ್ಳುವ ಪ್ರಮುಖ ಮೊದಲ ಹೆಜ್ಜೆಯಾಗಿದೆ. ಬಾಯಿ ಆರೋಗ್ಯವಿಲ್ಲದೆ…

Read More