ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ – Kannada News | DCM DK Shivakumar Wishes Siddaramaiah For Becoming Longest Serving CM of Karnataka

ಬೆಂಗಳೂರು, ಜನವರಿ 6: ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರು ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರಿಗೆ (Siddaramaiah) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು…

Read More

ಆನೆಗೆ ಗುಲಾಬಿ ಬಣ್ಣ ಹಚ್ಚಿ ಫೋಟೊಶೂಟ್, ಒಂದು ತಿಂಗಳಲ್ಲೇ ಆನೆ ಸಾವು

ಜೈಪುರ, ಏಪ್ರಿಲ್ 02: ವಿದೇಶಿ ಛಾಯಾಗ್ರಾಹಕ ಫೋಟೊಶೂಟ್​ಗೆ ಬಳಸಿಕೊಂಡಿದ್ದ ಆನೆ ‘ಚಂಚಲ್’ ಸಾವನ್ನಪ್ಪಿದೆ. ಅಂದು ಆನೆ(Elephant) ಹಾಗೂ ಮಾಡೆಲ್​ ಇಬ್ಬರಿಗೂ ಗುಲಾಬಿ ಬಣ್ಣವನ್ನು ಬಳಿಯಲಾಗಿತ್ತು ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಿ ಒಂದು ತಿಂಗಳಿಗೆ ಆನೆ ಸಾವನ್ನಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂಚಲ್ ಎಂಬ ಹೆಸರಿನ ಈ ಆನೆಗೆ 65 ವರ್ಷ ವಯಸ್ಸಾಗಿದ್ದು, ಕಳೆದ ತಿಂಗಳು ಸಾವನ್ನಪ್ಪಿದೆ. ಜೈಪುರ ಆನೆಗಳ ಸಂಘವು ಇದು ಸಹಜ ಸಾವು ಎಂದು ದೃಢಪಡಿಸಿದೆ. ಆನೆ ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಲ್ಲು…

Read More

ಮಧ್ಯಾಹ್ನ ಬಿಸಿಯೂಟಕ್ಕೆ ಕಾದಿದ್ದ ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ – Kannada News | Hubballi: government school Students Find Worms in Sambar, Parents Outraged

ಹುಬ್ಬಳ್ಳಿ, ಫೆಬ್ರವರಿ 02: ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ತಾರಿಹಾಳ ಸೇರಿ ವಿವಿಧ ಶಾಲೆಗೆ ಮಧ್ಯಾಹ್ನ ಬಿಸಿ ಊಟ ಅನ್ನ ಮತ್ತು ಸಾಂಬಾರು ಪೂರೈಕೆ ಮಾಡಲಾಗಿತ್ತು. ಬಹುತೇಕ ಶಾಲೆಗಳಿಗೆ ಪೂರೈಕೆ ಮಾಡಿದ್ದ ಸಾಂಬಾರನಲ್ಲಿ ನುಸಿ ಹುಳ ಪತ್ತೆ ಆಗಿದೆ. ಸಾಂಬಾರಿನಲ್ಲಿ ನುಸಿ ನೋಡಿದ ವಿದ್ಯಾರ್ಥಿಗಳು ಊಟ ಬಿಟ್ಟು ಮನೆಗೆ ಹೋಗಿ ಊಟ ಮಾಡಿ ಬಂದಿದ್ದಾರೆ. ಊಟ ಪೂರೈಸುವ ಸಂಸ್ಥೆ ವಿರುದ್ಧ ಪೋಷಕರು…

Read More

ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್​​ ಅರ್ಜಿ ವಜಾ

ಬೆಂಗಳೂರು, ಏಪ್ರಿಲ್​ 01: ರೌಡಿಶೀಟರ್‌ನಿಂದ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿನ ಟ್ರಸ್ಟ್‌ನಡಿ ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನಕಾರ ಎತ್ತಿರುವ ಕರ್ನಾಟಕ  ಹೈಕೋರ್ಟ್ (High Court), ತಡೆ ನೀಡಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ತುಮಕೂರಿನ ತಿಲಕ್‌ಪಾರ್ಕ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ  ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಮತ್ತು ಆಶಿಯಾ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ಮಾಡಿ ರೌಡಿಶೀಟರ್‌…

Read More

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Video: ಮಹಿಳಾ ಬೋಗಿಗೆ ನುಗ್ಗಿ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ – Kannada News | Mumbai Local Incident: Teen Injured After Being Pushed From Train

ಮುಂಬೈ, ಡಿಸೆಂಬರ್ 22: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ. ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್…

Read More