ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ? – Kannada News | Hate Speech Bill Reaches President: Why Karnataka Governor Rejected the Bill Citing 29 Reasons
ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ Image Credit source: tv9 ಬೆಂಗಳೂರು, ಫೆಬ್ರವರಿ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮಸೂದೆ (Hate Speech Bill) ಇದೀಗ ರಾಷ್ಟ್ರಪತಿಗಳ (President of India) ಅಂಗಳಕ್ಕೆ ತಲುಪಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ತಮ್ಮ ನಿರ್ಧಾರಕ್ಕೆ ಸ್ಪಷ್ಟನೆಯಾಗಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ದ್ವೇಷ…