Headlines

ಭಾರತದ ವಿರುದ್ಧದ ಸರಣಿಗೆ ನ್ಯೂಝಿಲೆಂಡ್​ ತಂಡ ಪ್ರಕಟ – Kannada News | New Zealand Squad For India tour

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್​ವೆಲ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಎರಡು ತಂಡಗಳಲ್ಲೂ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿಲಿಯಮ್ಸನ್​ ಆಯ್ಕೆಯಾಗುವುದು ಅನುಮಾನ ಎನ್ನಬಹುದು. ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿ, ಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ…

Read More

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​ – Kannada News

ಬೆಂಗಳೂರು, ಜೂನ್​​ 10: ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ನಾಯಕರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ನೆಹರು ಅವರ ದಾಖಲೆ ಮುರಿದ ಹಿನ್ನೆಲೆಯಲ್ಲಿ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ದೇವರ ಮುಂದೆ ಇಟ್ಟು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೋದಿ…

Read More

ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯ ಮೈಕ್​​ನಿಂದ ಸಂದೇಶ

ದಾವಣಗೆರೆ, (ಏಪ್ರಿಲ್ 09): ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚನಾವಣೆ (Davanagere south By Election) ಎದುರಾಗಿದ್ದು, ಇಂದು (ಏಪ್ರಿಲ್ 09) ಮತದಾನ ನಡೆದಿದೆ. ಮತದಾರರು ಸಹ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಓಟ್ ಮಾಡುತ್ತಿದ್ದಾರೆ. ಸಂಜೆ 5ರವರೆಗೆ ದಾವಣಗೆರೆ ದಕ್ಷಿಣದಲ್ಲಿ ಶೇಕಡಾ 63.04% ಮತದಾನವಾಗಿದೆ. ಇನ್ನು ಇದರ ಮಧ್ಯೆ ಮಸೀದಿಯಿಂದ ಮಹತ್ವದ ಸಂದೇಶವೊಂದು ಮೊಳಗಿದೆ.ಯಾರು ಮತದಾನ ಮಾಡಿಲ್ಲವೋ ಅವರು ಹೋಗಿ ಮತದಾನ ಮಾಡಿ ಎಂದು ಮಸೀದಿಯ…

Read More

IND vs AFG: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್..!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13 ರಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ತಯಾರಿಯಲ್ಲಿ ತೊಡಗಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಆಘಾತ ನೀಡಿತ್ತು. ಇದೀಗ ಕೊಹ್ಲಿ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ (PC-PTI). ವಾಸ್ತವವಾಗಿ 2026 ರ ಐಪಿಎಲ್ ಸಮಯದಲ್ಲೇ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು…

Read More

PBKS vs GT: ಸೂಪರ್ ಕೊನೊಲಿ: ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 13 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದರು….

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

ಹೈದರಾಬಾದ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್’ ಹೆಸರು: ರೇವಂತ್ ರೆಡ್ಡಿ ಸರ್ಕಾರದ ನಿರ್ಧಾರಕ್ಕೆ ತೀವ್ರ ರಾಜಕೀಯ ವಿರೋಧ – Kannada News | Hyderabad Road Named After Donald Trump: Telangana Govt Move Sparks Political Row

ಹೈದರಾಬಾದ್, ಜೂನ್ 17: ಜಾಗತಿಕ ಐಟಿ ಮತ್ತು ಹೂಡಿಕೆ ಹಬ್ ಆಗಿ ಬೆಳೆಯುತ್ತಿರುವ ಹೈದರಾಬಾದ್‌ನ ರಸ್ತೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಹೆಸರಿಡಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ನಿರ್ಧಾರಕ್ಕೆ ಎಡಪಕ್ಷಗಳಿಂದ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್‌ನ ಸದ್ಧಾಂತಿಕ ನಿಲುವನ್ನೇ ಪ್ರಶ್ನಿಸುವಂತೆ ಮಾಡಿದೆ. ಸರ್ಕಾರದ ನಿರ್ಧಾರವೇನು? ಯೋಜನೆ ಏನು? ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿರುವ ಅಮೆರಿಕನ್ ಕಾನ್ಸುಲೇಟ್‌ಗೆ (ಅಮೆರಿಕ ರಾಯಭಾರ ಕಚೇರಿ) ಸಂಪರ್ಕ ಕಲ್ಪಿಸುವ…

Read More

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ – Kannada News | Railway Department arrangements Special compartment to Mysuru Ganapathi Sachidananda swamiji for Traveling To ayodhya

ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್,…

Read More

Video: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ, ಐವರು ಸಜೀವದಹನ – Kannada News | Five Killed After Car Catches Fire on Delhi–Mumbai Expressway in Rajasthan

ಜೈಪುರ, ಏಪ್ರಿಲ್ 30: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ, ಚಲಿಸುತ್ತಿದ್ದ ಕಾರೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಶಿಯೋಪುರದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದ್ದಾರೆ.ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ವಾಹನದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ…

Read More

ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗಿದರೆ ಅದನ್ನು ತಿನ್ನುವುದು ಸುರಕ್ಷಿತವೇ ಅಥವಾ ವಿಷಕಾರಿಯೇ ತಿಳಿದುಕೊಳ್ಳಿ – Kannada News | Green Potatoes: Are They Toxic? Everything You Need to Know

ಆಲೂಗಡ್ಡೆ ಅಡುಗೆ ಮನೆಯಲ್ಲಿ ಹೆಚ್ಚು ಬಳಸುವ ತರಕಾರಿಗಳಲ್ಲಿ ಒಂದಾಗಿದೆ. ಪಲ್ಯ, ಸಾಂಬಾರ್, ಪರೋಟಾ, ಸ್ನ್ಯಾಕ್ಸ್‌ ಸೇರಿದಂತೆ ಅನೇಕ ಖಾದ್ಯಗಳಲ್ಲಿ ಆಲೂಗಡ್ಡೆ ಪ್ರಮುಖ ಸ್ಥಾನ ಪಡೆದಿದೆ. ಆದರೆ ಕೆಲವೊಮ್ಮೆ ಮನೆಯಲ್ಲೇ ಕೆಲವು ದಿನ ಇಟ್ಟಿರುವ ಆಲೂಗಡ್ಡೆಗಳು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ಗಮನಿಸಬಹುದು. ಇದನ್ನು ಹಲವರು ಸಾಮಾನ್ಯ ಬಣ್ಣ ಬದಲಾವಣೆ ಎಂದು ಭಾವಿಸಿ ಬಳಸಿಬಿಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಸಿರು ಬಣ್ಣಕ್ಕೆ ತಿರುಗಿದ ಆಲೂಗಡ್ಡೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು. ಇದು ಕೇವಲ ಬಣ್ಣ ಬದಲಾವಣೆ ಮಾತ್ರವಲ್ಲ, ಅದರೊಳಗೆ ವಿಷಕಾರಿ ರಾಸಾಯನಿಕ…

Read More