Headlines

‘ಇಷ್ಟು ಕೆಟ್ಟ ಸಿನಿಮಾ ನೋಡಿಲ್ಲ’; ‘ಆಲ್ಫಾ’ ನೋಡಿ ನೇರ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | Alia Bhatt’s Alpha Receives Harsh Reviews: Is YRF’s Spy Universe in Trouble

ನಟಿ ಆಲಿಯಾ ಭಟ್ ಅವರು (Alia Bhatt) ಅಳೆದು ತೂಗಿ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುತ್ತಾರೆ. ರೊಮ್ಯಾಂಟಿಕ್ ಕಥೆಗಳ ಜೊತೆಗೆ ಅವರು ಒಂದಷ್ಟು ಆ್ಯಕ್ಷನ್ ಸಿನಿಮಾಗಳನ್ನು ಕೂಡ ಆಯ್ದುಕೊಳ್ಳುತ್ತಿದ್ದಾರೆ. ಅವರು ‘ಆಲ್ಫಾ’ ಸಿನಿಮಾ ಘೋಷಣೆ ಮಾಡಿದಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ ಟ್ರೇಲರ್ ರಿಲೀಸ್ ಆದ ಬಳಿಕ ಚಿತ್ರವನ್ನು ಎಲ್ಲರೂ ಟೀಕಿಸಿದರು. ಈಗ ಸಿನಿಮಾ ತೆರೆಕಂಡ ಬಳಿಕ ಚಿತ್ರವನ್ನು ಹೀನಾಯವಾಗಿ ಟ್ರೋಲ್ ಮಾಡಲಾಗುತ್ತಿದೆ. ಸಿನಿಮಾ ನೋಡಿದವರು ಐದಕ್ಕೆ ಒಂದು ಸ್ಟಾರ್ ಕೂಡ ನೀಡಿದ್ದಾರೆ! ಯಶ್ ರಾಜ್ ಫಿಲ್ಮ್ಸ್…

Read More

ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ

ಬೀದರ್, ಏ.7: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್ಚಾಗಿ ಮಕ್ಕಳ ಮೇಲೆ ಈ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಇದೀಗ ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಕಳೆದ 48 ಗಂಟೆಗಳಿಂದ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಸಂಚರಿಸುವವರ ಮೇಲೆ ಮನಸೋಇಚ್ಛೆ ದಾಳಿ ನಡೆಸುತ್ತಿರುವ ನಾಯಿಗಳು, ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಬೀದಿ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution in last 4 years

ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. 2025ರಲ್ಲಿ ಗಾಳಿಯ…

Read More

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ – Kannada News | BJP Cross Voting: Fact Finding Committee Head CT Ravi Says Interim Report Ready, Admits Suspicion on Certain MLAs

ಚಿಕ್ಕಮಗಳೂರು, ಜೂನ್ 24: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ, ಸತ್ಯಶೋಧನಾ ಸಮಿತಿಯ ನೇತೃತ್​ವ ವಹಿಸಿರುವ ಸಿಟಿ ರವಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಮೂವರು ಸದಸ್ಯರ ತಂಡವು ಈ ಕುರಿತು ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ವರದಿಯು ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆಧರಿಸಿದೆ. ವರದಿಯ ಸಿದ್ಧತೆಯ ಸಂದರ್ಭದಲ್ಲಿ ಮೂವರೂ ಒಮ್ಮತಕ್ಕೆ ಬಂದ ಅಂಶಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಈ ವರದಿಯು ಗೌಪ್ಯ ಸ್ವರೂಪದ್ದಾಗಿದ್ದು, ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ…

Read More

ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್

ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ರುಕ್ಮಿಣಿ ವಸಂತ್ ಅವರ (Rukmini Vasanth) ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ. ಈ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿ, ಬೇರೆಯೊಬ್ಬರ ದೇಹಕ್ಕೆ ತಮ್ಮ ಮುಖವನ್ನು ಜೋಡಿಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂದು ನಟಿ ದೂರು ನೀಡಿದ್ದರು. ಈ ಕೃತ್ಯದಿಂದ ತಮಗೆ ತೀವ್ರ ಮುಜುಗರವಾಗಿದ್ದು, ತಮ್ಮ…

Read More

‘ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್​ನಲ್ಲಿ ವಿವರವಾದ ಚರ್ಚೆಗೆ ಸರ್ಕಾರ ಸಿದ್ಧ’; ಜೆ.ಪಿ ನಡ್ಡಾ ಭರವಸೆ – Kannada News | Government ready for detailed discussion on NEET Paper Leak in Parliament Session Union Minsiter JP Nadda says

ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಮತ್ತು ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda), “ಈ ಸೂಕ್ಷ್ಮ ವಿಷಯವನ್ನು ಯಾರೂ ರಾಜಕೀಯಗೊಳಿಸಬಾರದು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಂಸತ್ತಿನಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ…

Read More

CSK ಹೆಸರಿಗೆ ವಿಶ್ವ ದಾಖಲೆ… RCB ಪಾಲಿಗೆ ಹೀನಾಯ ದಾಖಲೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ…

Read More

ಆಸ್ಟ್ರೇಲಿಯಾದಲ್ಲಿ IPL ಪಂದ್ಯ! – Kannada News | IPL in Australia, BBL in India: A Historic Cricket Swap

ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಮಹತ್ವದ ಹಾಗೂ ರೋಮಾಂಚನಕಾರಿ ಜಂಟಿ ಒಪ್ಪಂದವೊಂದು ಪ್ರಕಟವಾಗಿದೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ಟಿ20 ಟೂರ್ನಿಯಾದ ‘ಬಿಗ್ ಬ್ಯಾಷ್ ಲೀಗ್’ (BBL) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮಣ್ಣಿನಲ್ಲಿ ಪಂದ್ಯವಾಡಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಭಾರತದ ಪ್ರತಿಷ್ಠಿತ ಟೂರ್ನಿ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಯೋಜಿಸಲು ಅಲ್ಲಿನ ಕ್ರಿಕೆಟ್ ಮಂಡಳಿ ಮುಕ್ತ ಆಹ್ವಾನ ನೀಡಿದೆ ಎಂದು ಆಸ್ಟ್ರೇಲಿಯಾದ ಖ್ಯಾತ ಪತ್ರಿಕೆ ದಿ ಏಜ್ ವರದಿ…

Read More

ತಂದೆಯ ಅಗಲಿಕೆಯ ನೋವಿನಲ್ಲೂ ನಕ್ಕ ಪ್ರದೀಪ್ ರಾವತ್; ಟ್ರೋಲ್ ಖಂಡಿಸಿದ ಫ್ಯಾನ್ಸ್ – Kannada News | Late Actor Pradeep Rawat Son Vikramaditya Trolled for Laughing in Front of Paparazzi

ಖ್ಯಾತ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅಗಲಿಕೆಯ ನಂತರ ಇಡೀ ಚಿತ್ರರಂಗ ಹಾಗೂ ಕುಟುಂಬ ನೋವಿನಲ್ಲಿ ಇದೆ. ಈ ಮಧ್ಯೆ ಅವರ ಮನೆಗೆ ಪಾಪರಾಜಿಗಳು ಆಗಮಿಸುತ್ತಿದ್ದಾರೆ. ಈ ವೇಳೆ ಅವರ ಪುತ್ರ ವಿಕ್ರಮಾದಿತ್ಯ ರಾವತ್ ಕಾಣಿಸಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕ್ಯಾಮೆರಾಗಳ ಮುಂದೆ ಸಣ್ಣದಾಗಿ ನಕ್ಕಂತೆ ಕಾಣಿಸಿಕೊಂಡ ವಿಕ್ರಮಾದಿತ್ಯ ಅವರ ನಡೆಗೆ ನೆಟ್ಟಿಗರು ಕಠೋರ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ತಂದೆಯ ಅಂತಿಮ ಸಂಸ್ಕಾರ ನೆರವೇರಿಸುವಾಗ…

Read More