ದ್ವಿತೀಯ ಪಂದ್ಯದ ಕಂಟಕ: ಘಾನಾ ವಿರುದ್ಧ ಗೆಲ್ಲದ ಇಂಗ್ಲೆಂಡ್..! – Kannada News | FIFA World Cup 2026: England stumble to Ghana draw

ಇಂಗ್ಲೆಂಡ್ ಫುಟ್‌ಬಾಲ್ ತಂಡದ ಪಾಲಿನ ಶಾಪ ಎಂದೇ ಪರಿಗಣಿಸಲಾಗಿರುವ “ಎರಡನೇ ಪಂದ್ಯದ ಕಂಟಕ” 2026ರ ಫಿಫಾ ವಿಶ್ವಕಪ್‌ನಲ್ಲೂ ಮುಂದುವರಿದಿದೆ. ಫಾಕ್ಸ್‌ಬರೋದಲ್ಲಿರುವ ‘ಬಾಸ್ಟನ್ ಸ್ಟೇಡಿಯಂ’ನಲ್ಲಿ ನಡೆದ ಈ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವು ಘಾನಾ ತಂಡವನ್ನು ಎದುರಿಸಿತ್ತು. ಬಲಿಷ್ಠ ಕ್ರೊಯೇಷಿಯಾ ವಿರುದ್ಧ ಮೊದಲ ಪಂದ್ಯದಲ್ಲಿ 4-2 ಅಂತರದಿಂದ ಗೆದ್ದಿದ್ದ ಇಂಗ್ಲೆಂಡ್ ತಂಡವು ಘಾನಾ ವಿರುದ್ಧ ಕೂಡ ಪ್ರಚಂಡ ಪ್ರದರ್ಶನ ನೀಡಲಿದ್ದಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಯನ್ನು ಘಾನಾ ಡಿಫೆಂಡರ್​ಗಳು ಮೊದಲಾರ್ಧದಲ್ಲೇ ಸುಳ್ಳಾಗಿಸಿದ್ದರು. ಏಕೆಂದರೆ ಈ ಪಂದ್ಯದಲ್ಲಿ …

Read More

ಅಮೆರಿಕದೊಂದಿಗಿನ ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್ – Kannada News | US Iran Peace Prospects: Virtual Talks and the Path to a Permanent Accord

ಟೆಹ್ರಾನ್, ಜೂನ್ 14: ಅಮೆರಿಕ ಮತ್ತು ಇರಾನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಕುರಿತು ಮಹತ್ವದ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಭಯ ದೇಶಗಳು ಮಾತ್ರವಲ್ಲದೆ, ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳ ಪ್ರತಿನಿಧಿಗಳು ಸಹ ಭಾಗಿಯಾಗಲಿದ್ದಾರೆ. ಒಪ್ಪಂದದ ಪತ್ರದಲ್ಲಿ ಪರಸ್ಪರ ಡಿಜಿಟಲ್ ಸಹಿ ಹಾಕಿ ಶಾಂತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಈ ವರ್ಚುವಲ್ ಸಭೆಯಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಒಪ್ಪಂದದಂತೆ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲಾಗುವುದು. ಈ…

Read More

ಈ ಭಾರತೀಯ ಬ್ಯಾಟರ್ ನನ್ನ ವಿಶ್ವ ದಾಖಲೆ ಮುರೀತಾನೆ: ಬಟ್ಲರ್ ಭವಿಷ್ಯ – Kannada News | Vaibhav Will Break My World Record: Jos Buttler’s Big Prediction

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಸದ್ಯ ಉತ್ತರ ಜೋಸ್ ಬಟ್ಲರ್. ಇಂಗ್ಲೆಂಡ್​ನಲ್ಲಿ ನಡೆದಯುತ್ತಿರುವ ದಿ ಹಂಡ್ರೆಡ್ ಲೀಗ್ ಟೂರ್ನಿಯ 21ನೇ ಪಂದ್ಯದಲ್ಲಿ 20 ಎಸೆತಗಳಲ್ಲಿ 51 ರನ್ ಸಿಡಿಸುವ ಮೂಲಕ ಬಟ್ಲರ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೀರನ್ ಪೊಲಾರ್ಡ್ ಹೆಸರಿನಲ್ಲಿದ್ದ  14,803 ರನ್‌ಗಳ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಟಿ20 ಕ್ರಿಕೆಟ್​ನಲ್ಲಿ ಈವರೆಗೆ  492 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 10074 ಎಸೆತಗಳಲ್ಲಿ 14833…

Read More

ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ? – Kannada News | Bigg Boss Kannada 12 Finale This is why Karave Narayana Gowda visited Kichcha Sudeep house

ಈಗ ಎಲ್ಲೆಲ್ಲೂ ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾರು ವಿನ್ ಆಗುತ್ತಾರೆ ಎಂಬ ಕೌತುಕ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata), ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು…

Read More

Vidyasiri Scholarship 2026: ವಿದ್ಯಾಸಿರಿ ಸ್ಕಾಲರ್‌ಶಿಪ್​​​​; ತಿಂಗಳಿಗೆ 1,500ರೂ. ಆರ್ಥಿಕ ನೆರವು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ! – Kannada News | Vidyasiri Scholarship 2026 27: Get 1,500 Rs Monthly Financial Assistance; Apply Online by August 31

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ‘ವಿದ್ಯಾಸಿರಿ ಸ್ಕಾಲರ್‌ಶಿಪ್ 2026-27′ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಸ್ವಂತ ಅಥವಾ ಖಾಸಗಿ ವಸತಿಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ವೆಚ್ಚವನ್ನು ಭರಿಸಲು ಸರ್ಕಾರವು ತಿಂಗಳಿಗೆ 1,500 ರೂ. ಗಳಂತೆ (ಗರಿಷ್ಠ 10 ತಿಂಗಳಿಗೆ ಒಟ್ಟು ₹15,000) ಆರ್ಥಿಕ ಸಹಾಯಧನವನ್ನು ನೀಡುತ್ತದೆ. ಈ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ…

Read More

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More

ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ: ರಾಜೀವ್ ಗೌಡನ ಜಾಮೀನು ಅರ್ಜಿ ವಜಾ – Kannada News | Chikkaballapur court Rejects Rajeev Gowda bail Plea in Shidlaghatta commissioner threats And abuse Case

ಚಿಕ್ಕಬಳ್ಳಾಪುರ, (ಜನವರಿ 24): ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ (Shidlaghatta) ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡನ (Rajeev Gowda) ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ (Chikkaballapur) 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಬೆ ಆಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ…

Read More

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ – Kannada News | A massive fire has erupted In Plastic recycling godown Near Rampura at bengaluru

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮತ್ತಷ್ಟು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾ: ಪಟ್ಟಿ ಇಲ್ಲಿದೆ

‘ರೂಮ್​​ಮೇಟ್ಸ್’ ಕನ್ನಡದ ವೆಬ್ ಸರಣಿ. ಹೆಸರೇ ಸೂಚಿಸುತ್ತಿರುವಂತೆ ಒಂದೇ ರೂಮಿನಲ್ಲಿ ಬದುಕುತ್ತಿರುವ ಕೆಲ ಗೆಳೆಯರ ಆತ್ಮೀಯತೆಯ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ. ರೂಮ್​​ಮೇಟ್ಸ್​​ಗಳ ನಡುವಿನ ತಮಾಷೆ, ಓನರ್ ಕಾಟ, ಗೆಳೆತಿಯರು, ಗೆಳೆಯರ ಸಹವಾಸ ಇನ್ನೂ ಹಲವು ವಿಷಯಗಳನ್ನು ಒಳಗೊಂಡ ಈ ವೆಬ್ ಸರಣಿ ಜೀ5 ನಲ್ಲಿ ಬಿಡುಗಡೆ ಆಗಿದೆ. ತಮಿಳಿನ ಸ್ಟಾರ್ ನಟ ಧನುಶ್ ನಟಿಸಿರುವ ‘ಕಾರಾ’ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತು. ದರೋಡೆಕೋರನೊಬ್ಬನ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಧನುಶ್…

Read More

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು – Kannada News | 8 Opposition MPs suspended from Lok Sabha Session for throwing papers at Speaker

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ…

Read More