Headlines

ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು – Kannada News | Shah Rukh Khan and Family in London Vacation People question his silence on CJP Student Protest

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ (Shah Rukh Khan) ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ರಜಾದಿನಗಳನ್ನು ಕಳೆಯುತ್ತಿರುವುದು ಕಂಡುಬಂದಿದೆ. ಪತ್ನಿ ಗೌರಿ ಖಾನ್, ಮಕ್ಕಳಾದ ಸುಹಾನಾ ಖಾನ್, ಆರ್ಯನ್ ಖಾನ್ ಮತ್ತು ಅಬ್ರಾಮ್ ಖಾನ್ ಅವರೊಂದಿಗೆ ಶಾರುಖ್ ಅವರು ಲಂಡನ್ ನಗರದಲ್ಲಿ ಸಮಯ ಕಳೆಯುತ್ತಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ, ಒಂದೆಡೆ ಅಭಿಮಾನಿಗಳಿಗೆ ಈ ಫೋಟೋಗಳು ಸಂತಸ ತಂದಿದ್ದರೆ, ಮತ್ತೊಂದೆಡೆ ದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ (Student Protest) ಕುರಿತು ಶಾರುಖ್…

Read More

ಸಿಎಂಗೆ ಅಂತಿಮ ವರದಿ ಸಲ್ಲಿಸಿದ ಪ್ರೊ.ಎಂ.ಗೋವಿಂದ ರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ – Kannada News | Karnataka Regional Imbalance: Govinda Rao Committee Submits Final Report to CM Siddaramaiah

ಸಿಎಂಗೆ ಅಂತಿಮ ವರದಿ ಸಲ್ಲಿಕೆImage Credit source: Google ಬೆಂಗಳೂರು, ಜನವರಿ 31: ಪ್ರೊ.ಎಂ.ಗೋವಿಂದ ರಾವ್‌ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಡಾ. ಡಿ.ಎಂ. ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿ ಹಳೆಯದಾಗಿದ್ದ ಕಾರಣ, ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ…

Read More

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ – Kannada News | Lahore Revives Several Pre Partition Street Names in Heritage Move

ಲಾಹೋರ್, ಮೇ 19: ಭಾರತ ಮತ್ತು ಪಾಕಿಸ್ತಾನ(Pakistan) ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್​ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಸಾಹಸಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು, ಚೌಕಗಳು ಮತ್ತು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ತೆಗೆದುಹಾಕಿ, ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್​ ಮರುಸ್ಥಾಪಿಸುತ್ತಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಲಾಹೋರ್‌ನ ಪ್ರಮುಖ ಒಂಬತ್ತು ಸ್ಥಳಗಳು ತಮ್ಮ ಮೂಲ ಗುರುತನ್ನು ಮರಳಿ ಪಡೆದಿವೆ….

Read More

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ….

Read More

ನೀಲಿ ಬಣ್ಣಕ್ಕೆ ತಿರುಗುವ ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ! – Kannada News | Think Twice Before Eating This Blue Staining Mushroom: It Can Induce Hallucinations

ಬೆಂಗಳೂರು, ಫೆಬ್ರವರಿ 23: ಲ್ಯಾನ್ಮಾವೋ ಏಷ್ಯಾಟಿಕಾ ಎಂಬ ಕುತೂಹಲಕಾರಿ ಅಣಬೆಯು ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುತ್ತದೆ. ಇದನ್ನು ಸರಿಯಾಗಿ ಬೇಯಿಸದೆ ಸೇವಿಸಿದರೆ ವಿಚಿತ್ರ ಭ್ರಮೆಗಳಿಗೆ ಒಳಗಾಗುವ ಸಾಧ್ಯತೆಯಿದೆ. ಈ ಅಣಬೆಯನ್ನು “ಜಿಯಾನ್ ಶೋ ಕ್ವಿಂಗ್” ಎಂದೂ ಕರೆಯುತ್ತಾರೆ. ಇದರರ್ಥ ಮುಟ್ಟಿದಾಗ ನೀಲಿ ಬಣ್ಣಕ್ಕೆ ತಿರುಗುವುದು. ಆಕ್ಸಿಡೀಕರಣ ಪ್ರಕ್ರಿಯೆಯಿಂದಾಗಿ ಕತ್ತರಿಸಿದಾಗ ಅಥವಾ ಒತ್ತಿದಾಗ ಇದು ಗಾಢ ನೀಲಿ ಬಣ್ಣಕ್ಕೆ ಇದು ತಿರುಗುತ್ತದೆ. ಲ್ಯಾನ್ಮಾವೋ ಏಷ್ಯಾಟಿಕಾ ತಿಂದವರು ತಮ್ಮ ಸುತ್ತಮುತ್ತಲಿನ ಜನರನ್ನು ಪುಟ್ಟ ಪುಟ್ಟದಾಗಿ ಕಾಣುವ “ಲಿಟಲ್ ಪೀಪಲ್ ಹ್ಯಾಲುಸಿನೇಷನ್”…

Read More

ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ! ಬೆಚ್ಚಿಬಿದ್ದ ಗ್ರಾಮಸ್ಥರು – Kannada News | Six Giant Pythons Found at One Spot in Karwar’s Kathinkona Village; Forest Officials Rescue Reptiles, Watch video here

ಕಾರವಾರ, ಫೆಬ್ರವರಿ 23: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ ಆರು ಬೃಹತ್ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ವಿಜಯ ತಳೇಕರ ಎಂಬುವವರ ಮನೆಯ ಆವರಣದಲ್ಲಿ ದಾಸ್ತಾನು ಮಾಡಿಟ್ಟಿದ್ದ ವಸ್ತುಗಳ ನಡುವೆ ಅವಿತುಕೊಂಡ ಸ್ಥಿತಿಯಲ್ಲಿ ಹೆಬ್ಬಾವುಗಳು ಇದ್ದವು. ಬೆಳಿಗ್ಗೆ ಮನೆ ಆವರಣದಲ್ಲಿ ಸಂಚರಿಸುವಾಗ ಚಲನವಲನ ಗಮನಿಸಿದ ಮನೆಯವರು ಪರಿಶೀಲನೆ ನಡೆಸಿದ ವೇಳೆ, ಒಂದೇ ಸ್ಥಳದಲ್ಲಿ ಹಲವು ಹೆಬ್ಬಾವುಗಳು ಇರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು,…

Read More

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು? – Kannada News | Can a mother cut a son out of her Will? Kerala HC backs mother who inherited 46 cents of land from her husband and denied son a share

ತಿರುವನಂತಪುರಂ, ಮಾರ್ಚ್ 4: ಗಂಡನಿಂದ ದಾನವಾಗಿ ಬಂದ ಭೂಮಿಯನ್ನು ಮಹಿಳೆಯೊಬ್ಬರು ತನ್ನ ಆರು ಮಕ್ಕಳಲ್ಲಿ ಐವರಿಗೆ ಮಾತ್ರವೇ ಹಂಚಿಕೆ ಮಾಡಿ ವಿಲ್ ಬರೆದಿದ್ದರು. ಈಗ ಆಸ್ತಿ ಸಿಗದ ಆ ಒಬ್ಬ ಮಗ ಕೋರ್ಟ್ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯದಲ್ಲಿ ತಾಯಿಯ ಪರವಾಗಿ ತೀರ್ಪು ಬಂದಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ತನಗೆ ಹಕ್ಕಿದೆ ಎನ್ನುವ ಮಗನ ವಾದವನ್ನು ಕೋರ್ಟ್ ಒಪ್ಪಿಲ್ಲ. ಏನಿದು ಪ್ರಕರಣ? ವೆಂಕಿಟನ್ ಎಂಬ್ರಾಂದಿರಿ ಎಂಬುವವರು 1925ರಲ್ಲಿ ಒಂದು ಎಕರೆ 26 ಸೆಂಟ್ ಜಮೀನನ್ನು ಖರೀದಿ ಮಾಡುತ್ತಾರೆ. ಅವರಿಗೆ ಇಬ್ಬರು…

Read More

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ; ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ? – Kannada News | Karnataka Government Installs Solar at Vidhana Soudha and Vikasa Soudha: Rs20 Lakh Savings Annually

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆImage Credit source: The New Indian Express ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಧಾನಸೌಧ (Solar at Vidhana Soudha, Vikasa Soudha) ಹಾಗೂ ವಿಕಾಸಸೌಧ ಆವರಣದಲ್ಲಿ ಸೌರ ಫಲಕಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ರಾಜ್ಯದ ಇತರೆ ಸರ್ಕಾರಿ ಕಟ್ಟಡಗಳಲ್ಲಿಯೂ, ವಿಶೇಷವಾಗಿ ಪಂಚಾಯತ್ ಕಚೇರಿಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಪ್ರೇರಣೆ ಸಿಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಈ ಕೆಲಸ ಕೈಗೆತ್ತಿಕೊಂಡಿದ್ದು, ಇದರಿಂದ ವಿಧಾನಸೌಧ ಹಾಗೂ…

Read More

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ – Kannada News | India to buy fighter jets missiles and other war items worth over rs 3 6 crore

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ)…

Read More

‘ವರ್ಲ್ಡ್ ಕ್ಲಬ್ ಟಿ20 ಚಾಂಪಿಯನ್‌ಶಿಪ್’ ಆರಂಭಿಸಲು ಐಸಿಸಿ ಮಾಸ್ಟರ್ ಪ್ಲ್ಯಾನ್! – Kannada News | ICC’s Master Plan: World Club T20 Championship on the Way

ಫ್ರಾಂಚೈಸಿ ಲೀಗ್ ತಂಡಗಳನ್ನು ಒಂದುಗೂಡಿಸಿ ಹೊಸ ಟಿ20 ಚಾಂಪಿಯನ್​ಶಿಪ್ ಆಯೋಜಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ.  ಜಾಗತಿಕ ಕ್ರಿಕೆಟ್‌ನಲ್ಲಿ ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಪೂರಕವಾಗಿ ಐಸಿಸಿ ಕ್ರಿಕೆಟ್ ಕ್ಯಾಲೆಂಡರ್ ಅನ್ನು ಸಂಪೂರ್ಣವಾಗಿ ನವೀಕರಿಸಲು ಮುಂದಾಗಿದೆ. ಈ ಮಹತ್ತರ ಬದಲಾವಣೆಯ ಭಾಗವಾಗಿ ವಿಶ್ವದ ಅತ್ಯುತ್ತಮ ಟಿ20 ಫ್ರಾಂಚೈಸಿ ತಂಡಗಳನ್ನು ಒಳಗೊಂಡ ‘ವರ್ಲ್ಡ್ ಕ್ಲಬ್ ಟಿ20 ಚಾಂಪಿಯನ್‌ಶಿಪ್’ ಅನ್ನು ಪುನರಾರಂಭಿಸಲು ಐಸಿಸಿ ಗಂಭೀರ ಚಿಂತನೆ ನಡೆಸಿದೆ….

Read More