Headlines

ಅಕ್ಸೆಂಚರ್​ನ ಎಲ್ಲಾ ಎಂಜನಿಯರುಗಳ ಕೆಲಸಗಳನ್ನೂ ಕ್ಲಾಡ್ ಕೋಡ್ ಕಲಿತ ಈ ಒಬ್ಬನೇ ವ್ಯಕ್ತಿ ಮಾಡಬಲ್ಲುನಂತೆ

ಬೆಂಗಳೂರು, ಮಾರ್ಚ್ 9: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತು ನಾನಾ ರೀತಿಯ ಅಭಿಪ್ರಾಯಗಳು, ಭಯ, ಆತಂಕ, ಖುಷಿ ಎಲ್ಲಾ ವ್ಯಕ್ತವಾಗುತ್ತಿವೆ. ಆಂಥ್ರೋಪಿಕ್​ನ ಕ್ಲಾಡ್ ಎಐ ಬಿಡುಗಡೆಯಾದ ಬಳಿಕ ಎಲ್ಲಾ ಸಾಫ್ಟ್​ವೇರ್ ಕಂಪನಿಗಳು ಧೂಳೀಪಟವಾಗುತ್ತವೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಕೇಳಿ ಬಂದಿತ್ತು. ಎಲ್ಲಾ ಹೊಸ ತಂತ್ರಜ್ಞಾನಗಳು ಬಂದರೆ ಇದೇ ರೀತಿ ಭಯ ಇರುತ್ತೆ. ಆದರೆ, ತಂತ್ರಜ್ಞಾನಗಳು ಮನುಷ್ಯನಿಗೆ ಬಲ ನೀಡುತ್ತವೆಯೇ ಹೊರತು ಅವನ ಸ್ಥಾನ ಕಿತ್ತುಕೊಳ್ಳುವುದಿಲ್ಲ ಎನ್ನುವ ಸಮಾಧಾನಕರ ಅಭಿಪ್ರಾಯಗಳೂ ಇವೆ. ಈ ಮಧ್ಯೆ ಟಾಮ್ ಬ್ಲಾಮ್​ಫೀಲ್ಡ್ (Tom…

Read More

T20 World Cup 2026: ನೆದರ್ಲ್ಯಾಂಡ್ಸ್ ವಿರುದ್ಧ ತಿಣುಕಾಡಿ ಗೆದ್ದ ಪಾಕಿಸ್ತಾನ – Kannada News | 2026 T20 World Cup: Faheem Ashraf Heroics Lead Pakistan to Thrilling Win vs Netherlands

2026 ರ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಮೂರು ಪಂದ್ಯಗಳು ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಕೊನೆಯ ಓವರ್​ವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇತ್ತ 19ನೇ ಓವರ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ನೆದರ್ಲ್ಯಾಂಡ್ಸ್ ರೋಚಕ ಗೆಲುವಿನಿಂದ ವಂಚಿತವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 18 ನೇ ಓವರ್ ವೇಳೆಗೆ ಸೋಲಿನ…

Read More

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ – Kannada News | Darshan’s lawyers saw Boss Kannada movie what were their opinion

‘ಬಾಸ್’ (Boss) ಸಿನಿಮಾ ಕಳೆದ ಕೆಲ ತಿಂಗಳುಗಳಿಂದ ಸಾಕಷ್ಟು ವಿವಾದ ಸೃಷ್ಟಿಸಿದ ಕನ್ನಡ ಸಿನಿಮಾ. ನಟ ದರ್ಶನ್ ಜೀವನ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂಬ ಸುದ್ದಿ ಹರಿದಾಡಿದ್ದ ಕಾರಣಕ್ಕೆ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಖುದ್ದು ವಿಜಯಲಕ್ಷ್ಮಿ ದರ್ಶನ್ ಅವರು ‘ಬಾಸ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಆದರೆ ಚಿತ್ರತಂಡವು ಇದು ದರ್ಶನ್ ಕುರಿತ ಸಿನಿಮಾ ಅಲ್ಲ ಎಂದೇ ಹೇಳುತ್ತಾ ಬಂತು. ಆದರೆ ಇದೀಗ ಸಿನಿಮಾ ಬಿಡುಗಡೆಗೆ…

Read More

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….

Read More

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ? – Kannada News | Eye Pain and Headaches: When to Worry

ಕಣ್ಣುಗಳ ಮೇಲೆ ನೋವು ಕಂಡುಬರುವುದು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಅನೇಕರು ಅದನ್ನು ತಲೆನೋವಿಗೆ (Headache) ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಹಾಗಾಗಿ ನೋವು ಹೆಚ್ಚಾದಾಗ ಅದಕ್ಕೆ ಸಂಬಂಧಿಸಿದ ವೈದ್ಯರ ಸಲಹೆ ಪಡೆಯುತ್ತಾರೆ. ಅನೇಕರು, ಸಿಟಿ ಸ್ಕ್ಯಾನ್ ಅನ್ನು ಸಹ ಮಾಡುತ್ತಾರೆ, ಆದರೆ ವರದಿಯಲ್ಲಿ ಯಾವುದೇ ಸಮಸ್ಯೆಗಳು ಕೂಡ ಕಂಡುಬರುವುದಿಲ್ಲ. ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ…

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

ಮಹಾರಾಷ್ಟ್ರ: ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ಹಲ್ಲೆ – Kannada News | Brutal Attack On Sahitya Sammelan Working President Vinod Kulkarni in Maharashtra

ಸತಾರ, ಜನವರಿ 04: ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ದಾಳಿ(Attack) ನಡೆಸಿರುವ ಘಟನೆ ಸತಾರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬರು ಅವರನ್ನು ಅಡ್ಡಗಟ್ಟಿ, ಅವರ ಕಣ್ಣು ಮತ್ತು ಮುಖಕ್ಕೆ ಕಪ್ಪು ಪುಡಿಯ ಪದಾರ್ಥವನ್ನು ಎಸೆದು, ಕೊಲೆ ಬೆದರಿಕೆ ಹಾಕಿದ್ದಾರೆಂದು ವರದಿಯಾಗಿದೆ. ದಾಳಿಯ ತೀವ್ರತೆಯು ಕುಲಕರ್ಣಿ ಅವರ ಕಣ್ಣಿಗೆ ಗಂಭೀರ ಗಾಯವನ್ನುಂಟುಮಾಡಿದೆ. ಈ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಲೋಕೋಪಯೋಗಿ ಸಚಿವ ಶಿವೇಂದ್ರಸಿಂಹ ಭೋಸಲೆ, ಇದು ‘ಹೇಡಿತನದ ಕೃತ್ಯ’ ಎಂದು ಬಣ್ಣಿಸಿದ್ದು, ನಾಗರಿಕ ಸಮಾಜದಲ್ಲಿ ಇದಕ್ಕೆ ಸ್ಥಾನವಿಲ್ಲ….

Read More

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಸಂಘರ್ಷ: ಶಾಂತಿ ಒಪ್ಪಂದವಾದ ಕೆಲವೇ ದಿನಗಳಲ್ಲಿ ಅಮೆರಿಕ-ಇರಾನ್ ಮುಖಾಮುಖಿ ದಾಳಿ – Kannada News | Hormuz Strait Crisis: US Iran Clash After Peace Deal, Global Oil at Risk

ವಾಷಿಂಗ್ಟನ್, ಜೂನ್ 27: ಜಾಗತಿಕ ಮಾರುಕಟ್ಟೆ ಮತ್ತು ಪೂರೈಕೆ ಸರಪಳಿಗೆ ಭಾರಿ ಅಡ್ಡಿ ಉಂಟು ಮಾಡಿದ್ದ ದೀರ್ಘಕಾಲದ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್(Iran) ದೇಶಗಳು ಇತ್ತೀಚೆಗಷ್ಟೇ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದವು. ಆದರೆ ಈ ಶಾಂತಿ ಒಪ್ಪಂದದ ಶಾಯಿ ಒಣಗುವ ಮುನ್ನವೇ ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿಯಲ್ಲಿ ಉಭಯ ದೇಶಗಳ ನಡುವೆ ಮತ್ತೆ ಭೀಕರ ಮಿಲಿಟರಿ ಸಂಘರ್ಷ ಭುಗಿಲೆದ್ದಿದ್ದು ಜಾಗತಿಕ ಆತಂಕಕ್ಕೆ ಕಾರಣವಾಗಿದೆ. ಓಮನ್ ಕರಾವಳಿ ಬಳಿ ಹಡಗಿನ ಮೇಲೆ ಇರಾನ್ ದಾಳಿ ಜೂನ್ 25 ರಂದು ಓಮನ್…

Read More