Headlines

ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್‌ಐಟಿ’ ರಚನೆ – Kannada News | Ayodhya Ram Mandir Donation Scam: SC Petition Filed, UP Govt Forms SIT for Probe

ಲಕ್ನೋ, ಜೂನ್ 15: ಅಯೋಧ್ಯೆ(Ayodhya)ಯ ಶ್ರೀರಾಮ ಜನ್ಮಭೂಮಿ ದೇವಸ್ಥಾಬದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಇದೇ ವೇಳೆ, ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದೆ. ವಕೀಲ ಅನೂಪ್…

Read More

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ. ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು….

Read More

ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ಆತ್ಮಹತ್ಯೆ

ಹೈದರಾಬಾದ್, ಮಾರ್ಚ್ 21: ಯುವ ವೈದ್ಯೆಯೊಬ್ಬರು ತನ್ನ ತಂದೆ-ತಾಯಿ ಮನೆಯಲ್ಲಿ ಬೆಕ್ಕನ್ನು (Pet Cat) ಸಾಕುವಂತಿಲ್ಲ ಎಂದು ಹೇಳಿದರೆಂಬ ಒಂದೇ ಒಂದು ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಸಾಕು ಬೆಕ್ಕನ್ನು ಸಾಕಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ನಂತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಬಿಬಿಎಸ್ ಮುಗಿಸಿದ 23 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕಲು ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಾಲ್ ನಿವಾಸಿಯಾಗಿರುವ…

Read More

Tomato price down: ಟೊಮ್ಯೊಟೋ ಮಾರ್ಕೆಟ್​ನಲ್ಲಿ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಚಿಕ್ಕಬಳ್ಳಾಪುರ, ಮಾರ್ಚ್​ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ…

Read More

ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ – Kannada News | Yash shared his bad experience with a star actor

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ…

Read More

ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Karnataka Youth Congress 15 office bearers removed By IYC

ಬೆಂಗಳೂರು, (ಮೇ 17): ಕರ್ನಾಟಕ ಯುವ ಕಾಂಗ್ರೆಸ್‌ನ (Karnataka Youth Congress) 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ…

Read More

U19 World Cup 2026: ಭಾರತದ ಕೈಯಲ್ಲಿದೆ ಪಾಕಿಸ್ತಾನದ ಸೆಮಿಫೈನಲ್ ಭವಿಷ್ಯ – Kannada News | U19 World Cup: Can Pakistan Qualify? India Holds Key to Semi Final Fate on Feb 1

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಪ್ರಸ್ತುತ ಸೂಪರ್ 6 ಸುತ್ತು ನಡೆಯುತ್ತಿದೆ. ಟೂರ್ನಿಯ ಭಾಗವಾಗಿರುವ ಪಾಕಿಸ್ತಾನ ಇದೀಗ ಸೆಮಿಫೈನಲ್‌ ಸುತ್ತಿನಿಂದ ಹೊರಬೀಳುವ ಆತಂಕದಲ್ಲಿದೆ. ಆದಾಗ್ಯೂ ಪಾಕಿಸ್ತಾನದ ಸೆಮಿಫೈನಲ್‌ ಭವಿಷ್ಯ ಭಾರತದ ಕೈಯಲ್ಲಿದ್ದು, ಇದು ಫೆಬ್ರವರಿ 1 ರಂದು ತಿಳಿಯಲಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಫೆಬ್ರವರಿ 1 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲೇಬೇಕಿದೆ, ಒಂದು ವೇಳೆ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಪಾಕಿಸ್ತಾನ ಕೇವಲ…

Read More

PPF: ದೀರ್ಘಾವಧಿ ಹೂಡಿಕೆ ಸ್ಕೀಮ್ ಪಿಪಿಎಫ್​ನಲ್ಲಿ ಮಾಡಬಾರದ 5 ತಪ್ಪುಗಳಿವು – Kannada News | PPF, 5 mistakes people should avoid while investing in Public Provident Fund

ಆದಾಯ ತೆರಿಗೆ ಪಾವತಿದಾರರ ಪಾಲಿಗೆ ನೆಚ್ಚಿನ ಹೂಡಿಕೆ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ (Public Provident Fund – PPF) ಒಂದು. ಇದು ದೀರ್ಘಕಾಲೀನ ಉಳಿತಾಯ ನೀಡುವ ಮತ್ತು ತೆರಿಗೆ ಲಾಭವನ್ನೂ ತಂದುಕೊಡುವ ಸ್ಕೀಮ್. 15 ವರ್ಷಗಳ ಲಾಕ್-ಇನ್ ಅವಧಿ ಇರುವ ಪಿಪಿಎಫ್ ಯೋಜನೆ ವಾರ್ಷಿಕ ಶೇ. 7.1 ಬಡ್ಡಿ ನೀಡುತ್ತದೆ. ಇದರ ಮೇಲಿನ ಹೂಡಿಕೆ, ಬಡ್ಡಿ ಹಾಗೂ ಮೆಚ್ಯೂರಿಟಿ ಹಣ ಇವೆಲ್ಲವೂ ಸಂಪೂರ್ಣ ತೆರಿಗೆ ವಿನಾಯಿತಿ ಹೊಂದಿರುತ್ತವೆ. ಈ ಯೋಜನೆಯಲ್ಲಿ ಹೂಡಿಕೆದಾರರು ಬೇರೆ ಬೇರೆ ಕಾರಣಕ್ಕೆ…

Read More

Video: ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಸುರಕ್ಷತೆಯ ಪಾಠ ಮಾಡಿದ ಪುಟ್ಟ ಹುಡುಗಿ

ವಾಹನ ಚಲಾಯಿಸುವ ವೇಳೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ (helmet) ಧರಿಸುವುದು ಕಡ್ಡಾಯ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಕೆಲವೊಮ್ಮೆ ಪೊಲೀಸರ ಕೈಯಲ್ಲಿ ತಗಲಾಕಿ ಕೊಳ್ತಾರೆ. ಆದರೆ ಇಲ್ಲೊಬ್ಬ ಯುವಕ ಪೋಲೀಸರ ಕೈಯಲ್ಲಿ ಅಲ್ಲ, ಪುಟಾಣಿಯ (little girl) ಕೈಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಹೌದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಪುಟ್ಟ ಹುಡುಗಿಯೂ ಸುರಕ್ಷತೆಯ ಪಾಠ ಮಾಡಿದ್ದು, ಹೆಲ್ಮೆಟ್ ಧರಿಸುವಂತೆ ಹೇಳಿದ್ದಾಳೆ. ಈ ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಿದ್ದು…

Read More

ಮನೆಗೆ ಪ್ರವೇಶಿಸುವಾಗ ಈ ಲಕ್ಷಣಗಳು ಕಂಡುಬಂದರೆ ಎಚ್ಚರ: ಇದು ನಕಾರಾತ್ಮಕ ಶಕ್ತಿ ಮತ್ತು ವಾಸ್ತು ದೋಷದ ಸಂಕೇತ ಇರಬಹುದು! – Kannada News | Vastu Shastra: 5 Signs of Negative Energy at Home & How to Remove It

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಸಕಾರಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಪ್ರಗತಿ ಮತ್ತು ಸಂತೋಷವನ್ನು ತರುತ್ತದೆ. ಆದರೆ, ಕೆಲವೊಮ್ಮೆ ಮನೆಯಲ್ಲಿ ನಕಾರಾತ್ಮಕ ಶಕ್ತಿ (Negative Energy) ಅಥವಾ ವಾಸ್ತು ದೋಷಗಳು ಆವರಿಸಿಕೊಂಡಾಗ ನಮಗೆ ಅರಿವಿಲ್ಲದೆಯೇ ಕೆಲವು ಅಸಾಮಾನ್ಯ ಬದಲಾವಣೆಗಳು ಕಂಡುಬರಲು ಪ್ರಾರಂಭಿಸುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಪ್ರವೇಶಿಸಿದ ತಕ್ಷಣ ನಿಮಗೆ ಈ ಕೆಳಗಿನ ಅಸಾಮಾನ್ಯ ಅನುಭವಗಳಾದರೆ, ಅದನ್ನು ನಿರ್ಲಕ್ಷಿಸಬೇಡಿ. ಅದು ಮನೆಯಲ್ಲಿರುವ ನಕಾರಾತ್ಮಕತೆಯ ಸ್ಪಷ್ಟ ಸೂಚನೆಯಾಗಿರಬಹುದು. ನಿರಂತರ ಕೆಟ್ಟ ವಾಸನೆ ಬರುವುದು: ನೀವು ಹೊರಗಿನಿಂದ ಮನೆಗೆ…

Read More