Headlines

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ತುಮಕೂರು, ಮಾರ್ಚ್​​ 27: ಅರಣ್ಯ ಇಲಾಖೆ ನೇಮಕಾತಿ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ ನಡೆಸುತ್ತಿದ್ದ ಜಾಲವೊಂದು ತುಮಕೂರಿನಲ್ಲಿ ಪತ್ತೆಯಾಗಿದೆ. ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳ 15 ಯುವಕರ ಕರೆತಂದಿದ್ದ ತಂಡ, ಇವರನ್ನು ಮೈಸೂರು ವಿಭಾಗದ ಅರಣ್ಯ ಇಲಾಖೆಯ ವಿವಿಧ ಹಂತಗಳ ಸೇವೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲಸದ ಆದೇಶ ಸಿಕ್ಕಿರುವ ರೀತಿ ನಂಬಿಸಿತ್ತು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿಯವರ ಲೆಟರ್ ಹೆಡ್, ಅರಣ್ಯ ಇಲಾಖೆಯ ಲೋಗೊ ಸೇರಿದಂತೆ ಪ್ರಧಾನ ಕಾರ್ಯದರ್ಶಿ ಸಹಿ…

Read More

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು? – Kannada News | Did Congress Suffer in Tamil Nadu for Ignoring Rahul Gandhi’s Advice on Alliance?

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ರಾಹುಲ್​​ ಏನು ಹೇಳಿದ್ದರು?…

Read More

ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ – Kannada News | Judge Gayatri Transferred: High Court Acts on Malur JMFC’s Public Misconduct

ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಮಾರ್ಚ್​ 26: ಅಮೆರಿಕ, ಇಸ್ರೇಲ್, ಇರಾನ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ದೇಶದ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಶುಕ್ರವಾರ(ಮಾರ್ಚ್​ 27) ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಾದರಿ ನೀತಿ ಸಂಹಿತೆ (MCC) ಯಿಂದಾಗಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು…

Read More

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 18: ಕಳೆದ ವಾರ ಸಾವಿರ ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rate) ಇವತ್ತು ಅಲ್ಪ ಕುಸಿತ ಕಂಡಿದೆ. ಸೋಮವಾರ ಇದರ ಬೆಲೆ ಒಂದು ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಸ್ಥಿರವಾಗಿದೆ. ಕೆಲವೆಡೆ ಸ್ವಲ್ಪ ಕಡಿಮೆಗೊಂಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ (silver rate) ಇವತ್ತು 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ…

Read More

Horoscope Today 09 February: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 08:18…

Read More

ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವ ಅಭ್ಯಾಸ ನಿಮಗಿದ್ಯಾ? ಇದು ವೆರಿಕೋಸ್ ವೇನ್ಸ್‌ಗೆ ಕಾರಣವಾಗುತ್ತಾ? – Kannada News | Crossed Legs Side Effects: Myths and Medical Facts

Crossed Legs Side Effects: Myths and Medical FactsImage Credit source: Getty Images ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು (‘ಕ್ರಾಸ್ ಲೆಗ್ ಪೋಷಿಷನ್) ಬಹಳ ಸಾಮಾನ್ಯವಾಗಿದೆ. ಮೊದಲೆಲ್ಲಾ ಈ ರೀತಿ ದೊಡ್ಡವರ ಮುಂದೆ ಕುಳಿತುಕೊಳ್ಳುವುದು ಸರಿಯಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಹಾಗಲ್ಲ, ತಮಗಿಷ್ಟವಾದ ರೀತಿ ಕುಳಿತುಕೊಳ್ಳುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ಈ ರೀತಿ ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು (Crossed Legs) ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಲಾಗುತ್ತಿತ್ತು. ಈ…

Read More

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್ – Kannada News | Shreyas Iyer’s IPL 2026 Heroics: 5th Fifty, Breaks Kohli’s Record for Punjab Kings

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ…

Read More

ಅಜ್ಮೀರ್ ಹತ್ಯಾಕಾಂಡದಲ್ಲಿ ಟ್ವಿಸ್ಟ್​: ವೆಬ್​ ಸೀರೀಸ್ ನೋಡಿ ನಾಲ್ವರನ್ನು ಕೊಂದ 17ರ ಬಾಲಕ, ಸಿಕ್ಕಿಬಿದ್ದಿದ್ದು ಹೀಗೆ

ಅಜ್ಮೀರ್, ಮೇ 30: ರಾಜಸ್ಥಾನದ ಅಜ್ಮೀರ್​ ಜಿಲ್ಲೆಯ ಮಾಜಿ ಸರಪಂಚ್ ರಾಮ್ ಸಿಂಗ್ ಚೌಧರಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಸಜೀವದಹನ ಪ್ರಕರಣಕ್ಕೆ ಇದೀಗ ದೊಡ್ಡ ತಿರುವುದು ಸಿಕ್ಕಿದೆ. ಆರಂಭದಲ್ಲಿ ಇದೊಂದು ಕಾರು ಅಪಘಾತ(Accident) ಎನ್ನಲಾಗಿತ್ತು. ಆದರೆ, ಪೊಲೀಸರ ಹದ್ದಿನ ಕಣ್ಣಿನ ತನಿಖೆಯಿಂದಾಗಿ ಇದು ಅಪರಾಧ ಜಗತ್ತಿನ ವೆಬ್ ಸೀರೀಸ್ ನೋಡಿ, ಆಸ್ತಿಗಾಗಿ 17 ವರ್ಷದ ಮಗನೇ ರೂಪಿಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಚಹಾ ಕುಡಿಯುವಾಗ ಸಿಕ್ಕಿಬಿದ್ದ ಹಂತಕ ಘಟನೆಯ ನಂತರ ಇಡೀ…

Read More

T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ – Kannada News | Ishan Kishan Injury Scare: Team India Opener Injured by Bumrah Ahead of T20 World Cup Namibia Match

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿಯೊಂದಿಗೆ ವಿಶ್ವಕಪ್ ಅಖಾಡಕ್ಕಿಳಿದಿರುವ ಟೀಂ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ತಂಡದಲ್ಲಿ ಗಾಯದ ಸರಣಿ ಮುಂದುವರೆದಿದ್ದು, ಇದೀಗ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅಭ್ಯಾಸ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡಕ್ಕೆ ಇಶಾನ್ ಕಿಶನ್ ಗಾಯದ ರೂಪದಲ್ಲಿ ಈ ಆಘಾತ…

Read More