Headlines

6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್​ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ…

Read More

ವಿಜಯಪುರ: ಎಸ್ಪಿ ಲಕ್ಷ್ಮಣ ನಿಂಬರಗಿ ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ! ಲಕ್ಷ ಲಕ್ಷ ಪೀಕಿದ್ದ ಕಿಲಾಡಿ ಅಂದರ್ – Kannada News

ವಿಜಯಪುರ, ಜೂನ್ 8: ವಿಜಯಪುರ (Vijayapura) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಲಕ್ಷ್ಮಣ ನಿಂಬರಗಿ ಅವರ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಅಂತರಜಿಲ್ಲಾ ಸೈಬರ್ ವಂಚಕನನ್ನು ವಿಜಯಪುರ ಸಿಇಎನ್ (CEN) ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಮುಖ್ಯಾಂಶಗಳು ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಐಡಿ ಸೃಷ್ಟಿಸಿ ವಂಚನೆ. ಪಿಡಬ್ಲ್ಯೂಡಿ…

Read More

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits

“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ…

Read More

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ…

Read More

ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು? – Kannada News | Bagepalli Congress MLA Subba Reddy elect Invalidates: What did BJP defeated candidate C Muniraju says

ಎಸ್.ಎನ್.ಸುಬ್ಬಾರೆಡ್ಡಿ, ಸಿ.ಮುನಿರಾಜುImage Credit source: tv9 kannada ಬೆಂಗಳೂರು, ಫೆಬ್ರವರಿ 16: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ (Subba Reddy) ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನಿಂದ ನನಗೆ ಖುಷಿಯಿದೆ, ನ್ಯಾಯ ಸಿಕ್ಕಿದೆ. ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸಾವಿರಾರು ಕೋಟಿ ರೂ ಹಗರಣವಿದೆ. ಕೋರ್ಟ್​ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರಿಂದ ತೀರ್ಪು ಬಂದಿದೆ. ಈ ತೀರ್ಪಿನಿಂದ ನ್ಯಾಯಾಲಯದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ದೂರುದಾರ, ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೇಳಿದ್ದಾರೆ. ಎಸ್.ಎನ್….

Read More

Viral: ಅರೆಬರೆ ಬಟ್ಟೆ ತೊಟ್ಟು ರೀಲ್ಸ್​ ಮಾಡುತ್ತಿದ್ದ ಹೆಂಡತಿ; ಅವಮಾನ ತಾಳಲಾರದೇ ಆಕೆಗೆ ‘ಪಿಂಡದಾನ’ ಮಾಡಿದ ಗಂಡ! – Kannada News | Haridwar Shocker: Husband Performs Pind Daan for Living Wife Over Reels Addiction

ಪತ್ನಿಯ ರೀಲ್ಸ್​​ ಹುಚ್ಚಿಗೆ ಆಕೆಗೆ ‘ಪಿಂಡದಾನ’ ಮಾಡಿದ ಗಂಡImage Credit source: instagram ಹರಿದ್ವಾರ: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚು ಸಂಸಾರಗಳ ಮಧ್ಯೆ ಎಂತಹ ಬಿರುಕು ಮೂಡಿಸುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಮಾತನ್ನು ಕೇಳದೆ ಸದಾ ಅರೆಬರೆ ಬಟ್ಟೆ ತೊಟ್ಟು ರೀಲ್ಸ್ ಮಾಡುವುದರಲ್ಲಿ ಮಗ್ನಳಾಗಿದ್ದ ಪತ್ನಿಯ ವರ್ತನೆಯಿಂದ ರೋಸಿಹೋದ ವ್ಯಕ್ತಿಯೊಬ್ಬ, ಆಕೆ ಬದುಕಿದ್ದಾಗಲೇ ಹರಿದ್ವಾರದಲ್ಲಿ ಆಕೆಗೆ ‘ಪಿಂಡದಾನ’ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​…

Read More

ಏಷ್ಯನ್ ಗೇಮ್ಸ್​ಗೆ ಭಾರತ ಮಹಿಳಾ ತಂಡ ಪ್ರಕಟ – Kannada News | India women’s squad for the Asian Games

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ಪಡೆಯನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಬಾರಿಯ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್-ಬ್ಯಾಟರ್ ಜಿ. ಕಮಲಿನಿ ಅವರ ಸೇರ್ಪಡೆಯಾಗಿದ್ದಾರೆ. ಮಹಿಳಾ ಟಿ20 ವಿಶ್ವಕಪ್ ವೇಳೆ ಟೀಮ್ ಇಂಡಿಯಾದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಅವರು ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಕಮಲಿನಿ…

Read More

ಒತ್ತಡ, ಆಯಾಸವಿಲ್ಲದೆ ನೆಮ್ಮದಿಯಿಂದ ನಿದ್ರೆ ಮಾಡಲು ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿ – Kannada News | These nighttime habits help you sleep better, relieve stress

ಇಂದಿನ ಕಾರ್ಯನಿರತ ಜೀವನದಲ್ಲಿ, ದೇಹಕ್ಕೆ ಸಾಕಷ್ಟು ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿಲ್ಲ. ನಿದ್ರೆಯ (sleep) ಕೊರತೆಯು ಆಯಾಸಕ್ಕೆ ಕಾರಣವಾಗುತ್ತದೆ. ಇಂತಹ ಸಂದರ್ಭಗಳಲ್ಲಿ, ಜೀವನಶೈಲಿಯಲ್ಲಿ ಕೊಂಚ ಬದಲಾವಣೆಗಳನ್ನು ಮಾಡುವ ಮೂಲಕ ಮತ್ತು ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ಒತ್ತಡ ಮತ್ತು ಆಯಾಸವನ್ನು ನಿವಾರಿಸಬಹುದು ಜೊತೆಗೆ ರಾತ್ರಿಯ ವೇಳೆ ಈ ಈ ಕೆಲವು ಅಭ್ಯಾಸಗಳನ್ನು ಪಾಲಿಸುವ ಮೂಲಕ ಉತ್ತಮ ನಿದ್ರೆಯನ್ನು ಪಡೆಯಬಹುದು. ಆ ಆರೋಗ್ಯಕರ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಉತ್ತಮ ನಿದ್ರೆಗಾಗಿ ರಾತ್ರಿ ವೇಳೆ  ನೀವು ಪಾಲಿಸಬೇಕಾದ…

Read More

ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ – Kannada News | Bigg Boss Kannada 12: Gilli’s Mom Confirms Natural Behavior in Family Week

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ಕುಟುಂಬದವರು ಬಂದು ಸ್ಪರ್ಧಿಗಳಿಗೆ ಹೊಸ ಹುರುಪು ನೀಡುತ್ತಿದ್ದಾರೆ. ಗಿಲ್ಲಿ ತಂದೆ ಕುಳ್ಳಯ್ಯ ಹಾಗೂ ತಾಯಿ ಸವಿತಾ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಗಿಲ್ಲಿ ಅಷ್ಟೇ ಎಲ್ಲರನ್ನೂ ನಗಿಸಿದ್ದಾರೆ. ಗಿಲ್ಲಿ ರೀತಿಯೇ ಅವರು ನ್ಯಾಚುರಲ್ ಆಗಿ ಇದ್ದರು. ಗಿಲ್ಲಿ ಕೂಡ ಹೆಚ್ಚು ಎಮೋಷನ್ ತೋರಿಸಿಕೊಳ್ಳದೆ ಅವರನ್ನು ಸ್ವಾಗತಿಸಿಕೊಂಡರು. ಈ ವೇಳೆ ಗಿಲ್ಲಿ ಬಗ್ಗೆ ಒಂದು ಅಚ್ಚರಿಯ ಮಾಹಿತಿಯನ್ನು ಸವಿತಾ…

Read More