Headlines

Hindu Symbol: ಸ್ವಸ್ತಿಕದ ಎರಡೂ ಬದಿಗಳಲ್ಲಿ ಎರಡು ನೇರ ರೇಖೆ ಏಕೆ ಎಳೆಯಲಾಗುತ್ತದೆ? ಆಧ್ಯಾತ್ಮಿಕ ರಹಸ್ಯ ಇಲ್ಲಿದೆ – Kannada News | Swastika’s Hidden Meaning: Why Two Lines Are Drawn Beside This Sacred Hindu Symbol

ಸ್ವಸ್ತಿಕದ ಎರಡೂ ಬದಿಗಳಲ್ಲಿ ಎರಡು ನೇರ ರೇಖೆImage Credit source: shutterstock.com ಸನಾತನ ಧರ್ಮದಲ್ಲಿ, ಯಾವುದೇ ಶುಭ ಕಾರ್ಯ, ಹೊಸ ವ್ಯವಹಾರ ಅಥವಾ ಪೂಜಾ ಕೈಂಕರ್ಯಗಳನ್ನು ಪ್ರಾರಂಭಿಸುವ ಮೊದಲು ಸ್ವಸ್ತಿಕವನ್ನು ಚಿತ್ರಿಸುವ ಸಂಪ್ರದಾಯವು ಶತಮಾನಗಳಿಂದಲೂ ನಡೆದು ಬಂದಿದೆ. ಸ್ವಸ್ತಿಕವನ್ನು ವಿಘ್ನನಿವಾರಕ ಶ್ರೀ ಗಣೇಶನ ಗೋಚರ ಸಂಕೇತ ಹಾಗೂ ಸಕಾರಾತ್ಮಕ ಶಕ್ತಿಯ ಮೂಲವೆಂದು ಪರಿಗಣಿಸಲಾಗುತ್ತದೆ. ಮನೆಯ ಮುಖ್ಯ ದ್ವಾರ, ತಿಜೋರಿ, ವಾಹನಗಳು ಅಥವಾ ಪೂಜಾ ತಟ್ಟೆಯ ಮೇಲೆ ಸ್ವಸ್ತಿಕವನ್ನು ಬರೆಯುವಾಗ, ಅದರ ಎರಡು ಬದಿಗಳಲ್ಲಿ ಎರಡು ನೇರ ಲಂಬ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More

ಏನಿದು ಮೀಲ್ ಪ್ರೆಪ್ ಟ್ರೆಂಡ್? ನಿಜವಾಗಿಯೂ ಇದು ಸಮಯ, ಹಣ ಉಳಿಸುವುದರ ಜೊತೆಗೆ ಆರೋಗ್ಯ ಕಾಪಾಡುತ್ತಾ? – Kannada News | Meal Prep Guide: Best Foods, Benefits And Storage Tips

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಮೀಲ್ ಪ್ರೆಪ್ (Meal Prep) ಜನಪ್ರಿಯವಾಗುತ್ತಿದೆ. ಅಂದರೆ, ಕೆಲವು ದಿನ ಅಥವಾ ವಾರಕ್ಕೆ ಬೇಕಾಗುವ ಆಹಾರವನ್ನು ಮುಂಚಿತವಾಗಿಯೇ ಯೋಜಿಸಿ ತಯಾರಿಸಿ ಇಟ್ಟುಕೊಳ್ಳುವುದು. ಇದರಿಂದ ಪ್ರತಿದಿನ ಅಡುಗೆ ಮಾಡುವ ತೊಂದರೆ ಕಡಿಮೆಯಾಗುವುದರ ಜೊತೆಗೆ ಆರೋಗ್ಯಕರ ಆಹಾರವನ್ನು ನಿಯಮಿತವಾಗಿ ಸೇವಿಸಲು ಸಹಾಯವಾಗುತ್ತದೆ. ಅಷ್ಟೇಅಲ್ಲ, ವಾರದ ಬಜೆಟ್ ಅನ್ನು ನಿಯಂತ್ರಿಸಲು ಕೂಡ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಆದರೆ ಮೀಲ್ ಪ್ರೆಪ್‌ಗೆ ಸೂಕ್ತ ಆಹಾರಗಳು ಯಾವವು, ತಯಾರಿಸಿಟ್ಟುಕೊಳ್ಳುವ ಮೊದಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಸಮಯ…

Read More

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು…

Read More

ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: CM Siddaramaiah Assures Talks With Central Government

ಸಿಎಂ ಸಿದ್ದರಾಮಯ್ಯ, ಮೆಟ್ರೋ Image Credit source: tv9 kannada ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರ ಜೀವನಾಡಿ ಮೆಟ್ರೋ (Metro) ಪ್ರಯಾಣ ದರ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ಏರಿಕೆ ಆಗಲಿದೆ. ಜನರ ವಿರೋಧದ ನಡುವೆ ಟಿಕೆಟ್​​ ದರ ಹೆಚ್ಚಿಸಲಾಗಿದ್ದು, BMRCL ವಿರುದ್ಧ ಆಕ್ರೋಶದ ಕಟ್ಟೆಯೊಡಿದಿದೆ. ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋ ಬಾಯ್ಕಾಟ್ ಕ್ಯಾಂಪೇನ್ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ಈ ವಿಚಾರ ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರದ…

Read More

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar

ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…

Read More

ಪೂಜಾ ದತ್ತ ಸಾವಿಗೆ ಕಾರಣ ಇನ್ನೂ ನಿಗೂಢ: ಮರಣೋತ್ತರ ಪರೀಕ್ಷೆ ವರದಿಯಲ್ಲೂ ಇಲ್ಲ ಸ್ಪಷ್ಟತೆ – Kannada News | Pooja Dutta’s Mysterious Death: Bangalore Police Seek Answers After Inconclusive Post Mortem

ಬೆಂಗಳೂರು, ಮೇ 07: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆಯ ಸಾವಿನ ಹಿಂದಿನ ಅಸಲೀ ಕಾರಣ ಏನೆಂದು ಪತ್ತೆ ಮಾಡುವುದೇ ಈಗ ಸವಾಲಿನ ಕೆಲಸವಾಗಿದೆ. ಪೂಜಾ ಸಾವು ಹೇಗಾಯ್ತು ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಪೂಜಾದ್ದು ಆತ್ಮಹತ್ಯೆಯೋ? ಅಥವಾ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರಾ ಎಂಬ ಪ್ರಶ್ನೆಗಳೀಗ…

Read More

Tv9 Kannada News Live: ಕರ್ನಾಟಕದಲ್ಲಿ ಮಳೆ ಅಬ್ಬರ, ಸೀಕ್ರೆಟ್ ಮದ್ವೆಗೆ ಕಂಗನಾ ಸ್ಪಷ್ಟನೆ: ಸಂಜೆವರೆಗಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Heavy Rains Lash Karnataka; Kangana Ranaut Clarifies Secret Marriage Rumours

ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತರು, ದಲಿತರು ಹಾಗೂ ಕಳಸಾ-ಬಂಡೂರಿ ಮತ್ತು ಕಾವೇರಿ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (cabinet) ತೀರ್ಮಾನಿಸಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ 7 ಪ್ರಕರಣಗಳೂ ಸೇರಿವೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಮುಸ್ಲಿಮರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು…

Read More

ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ – Kannada News | IT Salary Disparity: Bengaluru’s 1 Year Exp Engineer Gets 35 LPA, Senior Less?

ಬೆಂಗಳೂರು, ಜ.16: ಬೆಂಗಳೂರಿನಲ್ಲಿ (Bengaluru IT salary) ಕೆಲಸಕ್ಕೆ ಸೇರಿ 5 ವರ್ಷ ಅನುಭವ ಇದ್ರೂ ಸರಿಯಾದ ಸಂಬಳ ಸಿಗುವುದಿಲ್ಲ. ಅಂತದ್ರಲ್ಲಿ 1 ವರ್ಷ ಅನುಭವ ಇರುವವರಿಗೆ ಲಕ್ಷ ಸಂಬಳ ಸಿಗುತ್ತದೆ ಎಂದ್ರೆ ನಂಬುದು ಹೇಗೆ? ಆದರೆ ಈ ಪೋಸ್ಟ್​ ನೋಡಿದ ಮೇಲೆ ನಂಬಲೇಬೇಕು. ಹೌದು ಇದೀಗ ಇಲ್ಲೊಂದು ವೈರಲ್​​ ಆಗಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಎಂಜಿನಿಯರ್ (ಎಸ್‌ಡಿಇ) ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದ್ದಾರೆ. ಇದರಲ್ಲಿ ಸಂಬಳದ ಬಗ್ಗೆ ತಿಳಿಸಿದ್ದಾರೆ. ಕಂಪನಿಯೊಂದು…

Read More

ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​ – Kannada News | 22 Private Colleges Under Mangaluru University to Shut Down Due to Decline in Student Admissions

ಮಂಗಳೂರು, ಡಿಸೆಂಬರ್​​ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ‌ ಈ ಕಾಲೇಜುಗಳು ಬಂದ್​​ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ. ಮುಚ್ಚಲಿರುವ ಕಾಲೇಜುಗಳು: ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್…

Read More