Headlines

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More

World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ – Kannada News | World Bank Internship 2026: WBG Pioneers Programme Applications Open! Apply by Feb 17

ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಆಸೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ವಿಶ್ವ ಬ್ಯಾಂಕ್ ಗ್ರೂಪ್ (WBG) ತನ್ನ “World Bank Group (WBG) Pioneers Internship Programme 2026” ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಯ ಆಧಾರದ ಮೇಲೆ ಸ್ಟೈಫಂಡ್ ನೀಡಲಾಗುತ್ತದೆ. ಜೊತೆಗೆ, ಜಾಗತಿಕ ಮಟ್ಟದ ಅಭಿವೃದ್ಧಿ ಯೋಜನೆಗಳಲ್ಲಿ…

Read More

ಅಮೆರಿಕ, ಯೂರೋಪ್ ಜೊತೆ ಭಾರತದ ವ್ಯಾಪಾರ ಸಂಬಂಧ, 1991ರ ಉದಾರ ನೀತಿಗಿಂತಲೂ ದೊಡ್ಡದು: ಅರವಿಂದ್ ಪಣಗರಿಯಾ – Kannada News | Arvind Panagariya on why India’s trade deals with US, EU could be bigger moment than 1991

ನವದೆಹಲಿ, ಫೆಬ್ರುವರಿ 5: ಭಾರತ ಮತ್ತು ಅಮೆರಿಕ ನಡುವೆ ಏರ್ಪಡುತ್ತಿರುವ ಮುಕ್ತ ವ್ಯಾಪಾರ ಒಪ್ಪಂದವನ್ನು (Free Trade Agreement) ಆರ್ಥಿಕ ತಜ್ಞ ಅರವಿಂದ್ ಪಣಗರಿಯಾ (Arvind Panagariya) ಶ್ಲಾಘಿಸಿದ್ದಾರೆ. ಯೂರೋಪಿಯನ್ ಒಕ್ಕೂಟ ಮತ್ತು ಅಮೆರಿಕದ ಜೊತೆ ಭಾರತ ಮಾಡಿಕೊಂಡಿರುವ ಒಪ್ಪಂದಗಳು ಎಲ್ಲಾ ಒಪ್ಪಂದಗಳಿಗಿಂತ ಮಿಗಿಲಾಗಿರುವಂಥವು ಎಂದು 16ನೇ ಹಣಕಾಸು ಆಯೋಗದ ಛೇರ್ಮನ್ ಆದ ಡಾ. ಅರವಿಂದ್ ಪಣಗರಿಯಾ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯಾ ಟುಡೇ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅರವಿಂದ್ ಪಣಗರಿಯಾ, ಇಯು ಮತ್ತು ಅಮೆರಿಕದೊಂದಿಗೆ ಭಾರತ ಮಾಡಿಕೊಂಡಿರುವ ಒಪ್ಪಂದವು 1991ರ…

Read More

ಡಿಕೆಶಿ-ಸಿದ್ದು ಕೈಲಾಗದ ಸಂಧಾನ ಸುರ್ಜೇವಾಲ ಸಮ್ಮುಖದಲ್ಲಿ ಸಕ್ಸಸ್ ಆಗಿದ್ದೇಗೆ?: ರಾಮಲಿಂಗಾರೆಡ್ಡಿ ಮನವೊಲಿಕೆಗೆ ನೀಡಿದ ಆಫರ್ ಏನು? – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಬೆಂಗಳೂರು, ಜೂ.6: ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆಯಾದರೂ, ಈ ಸಂಧಾನದ ಹಿಂದೆ ನಡೆದಿರುವ ಹೈಡ್ರಾಮಾ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸರಣಿ ಮನವೊಲಿಕೆ ಪ್ರಯತ್ನಗಳಿಗೆ ಕರಗದ ರಾಮಲಿಂಗಾರೆಡ್ಡಿ ಅವರನ್ನು ಶಾಂತಗೊಳಿಸಲು ಕೊನೆಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಅಖಾಡಕ್ಕೆ ಇಳಿಯಬೇಕಾಯಿತು. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ…

Read More

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು – Kannada News | Two Workers death After House Collapses During Repair Work

ಬೆಳಗಾವಿ, ಜುಲೈ 12: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ…

Read More

RCB ದಾಂಡಿಗರ ಆರ್ಭಟಕ್ಕೆ ಟಿ20 ಲೀಗ್​ನ ವಿಶ್ವ ದಾಖಲೆಯೇ ಉಡೀಸ್

IPL 2026: ಟಿ20 ಲೀಗ್​ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB). ಅದು ಕೂಡ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ 200+ ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್​ ಕಲೆಹಾಕಿತ್ತು….

Read More

ಸಾರಿಗೆ ನೌಕರರಾಯ್ತು ಈಗ ಗುತ್ತಿಗೆದಾರರ ಸರದಿ: ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಪ್ರತಿಭಟನೆಗೆ ಕರೆ – Kannada News | Contractors’ Bill Crisis: Karnataka Government Owes Rupees 37000 Crore; Protest Planned March 6

ಗುತ್ತಿಗೆದಾರರ ಸಂಘದಿಂದ ಸುದ್ದಿಗೋಷ್ಠಿImage Credit source: Tv9 Kannada ತುಮಕೂರು, ಫೆಬ್ರವರಿ 24: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ – Kannada News | Numerology Horoscope Jan 9: Birth Numbers 4, 5, 6 Daily Predictions

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ. ಜನ್ಮಸಂಖ್ಯೆ 5…

Read More

RRB ALP Recruitment 2026: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – Kannada News | RRB ALP Recruitment 2026: 11,127 Assistant Loco Pilot Vacancies! Apply by June 14

ರೈಲ್ವೆ ನೇಮಕಾತಿ ಮಂಡಳಿಯು (RRB) ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸುಮಾರು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಭಾರತೀಯ ರೈಲ್ವೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ತಾಂತ್ರಿಕ ಪದವೀಧರರಿಗೆ ಉತ್ತಮ ಅವಕಾಶವನ್ನು ಒದಗಿಸಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ…

Read More

ಪೈಪ್ ಲೈನ್ ಕಾಮಗಾರಿ: ರಸ್ತೆ ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ – Kannada News | BMTC Bus Gets Stuck in Road pothole In on KR Road After Pipeline Work in Bengaluru, Passengers Stranded

ಬೆಂಗಳೂರು, ಜುಲೈ 13: ಬೆಂಗಳೂರಿನ ಬಸವನಗುಡಿ ಕೆಆರ್ ರಸ್ತೆಯಲ್ಲಿ ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿಯಿಂದಾಗಿ ರಸ್ತೆ ಮಧ್ಯೆ ಸೃಷ್ಟಿಯಾದ ಗುಂಡಿಯಲ್ಲಿ ಬಿಎಂಟಿಸಿ ಬಸ್ ಸಿಲುಕಿ ಪ್ರಯಾಣಿಕರಿಗೆ ಸಮಸ್ಯೆ ಉಂಟಯಿತು. ಪದ್ಮನಾಭನಗರದಿಂದ ಮಾರ್ಕೆಟ್‌ ಕಡೆಗೆ ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್, ರಸ್ತೆ ಗುಂಡಿಗೆ ಸಿಲುಕಿ ಒಂದು ಬದಿಗೆ ವಾಲಿ ನಿಂತಿತು. ಪೈಪ್‌ಲೈನ್ ಕಾಮಗಾರಿ ಕೈಗೊಂಡಿದ್ದ ಸಿಬ್ಬಂದಿ, ಕೆಲಸ ಮುಗಿದ ನಂತರ ಗುಂಡಿಗಳನ್ನು ಸರಿಯಾಗಿ ಮುಚ್ಚದೆ, ಕೇವಲ ಮಣ್ಣು ಮತ್ತು ಜಲ್ಲಿ ಹಾಕಿ ಹಾಗೆಯೇ ಹೋಗಿದ್ದರು. ಇದರಿಂದಾಗಿ ರಸ್ತೆಯು ವಾಹನ ಸಂಚಾರಕ್ಕೆ ಅಸುರಕ್ಷಿತವಾಗಿ…

Read More