Headlines

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ: ಐಸಿಸ್ ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಜಾಲ ಬಯಲು! – Kannada News | ED Raids 8 Locations in Bengaluru Over ISIS Funding and Terror Recruitment

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ ಬೆಂಗಳೂರು, ಜುಲೈ 21: ಬಂಧಿತ ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣದ…

Read More

ಫುಟ್ಪಾತ್​​, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ – Kannada News | After Footpaths, GBA Targets Encroachers: 260 km Rajakaluve Development with World Bank Aid to Begin Soon

ಬೆಂಗಳೂರು, ಜುಲೈ 21: ಫುಟ್ಪಾತ್​​, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೂಡ ಮಾಡುತ್ತೇವೆ. ಬೆಂಗಳೂರಿನಲ್ಲಿ 860 ಕಿ.ಮೀ. ರಾಜಕಾಲುವೆ ವ್ಯಾಪ್ತಿ ಇದ್ದು, ಈಗಾಗಲೇ ಅಂದಾಜು 600 ಕಿ.ಮೀ. ವ್ಯಾಪ್ತಿ ಅಭಿವೃದ್ಧಿ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 400 ಕಿ.ಮೀ. ಮತ್ತು ಬಿಜೆಪಿ ಅವರ ಅಧಿಕಾರಾವಧಿಯಲ್ಲಿ…

Read More

ಈ ಎರಡು ರಾಶಿಯವರಿಗೆ ಬರುವ ತಾಪತ್ರಯಕ್ಕೆ ಪರಿಹಾರ ಅವರ ಕೈಯಲ್ಲಿದೆ – Kannada News | Leo and Virgo Astrology: Monthly Challenges, Planetary Effects and Remedies

ತಾಪತ್ರಯಕ್ಕೆ ಪರಿಹಾರImage Credit source: Getty Images ಈ ತಿಂಗಳಲ್ಲಿ ಎದುರಾದ ಎದುರಾಗಲಿರುವ ತೊಂದರೆಗಳು ಯಾವುವು ಎಂದು ಸಿಂಹ ಮತ್ತು ಕನ್ಯಾ ರಾಶಿಯವರಿಗೆ ನೋಡೋಣ. ರವಿ ಹಾಗೂ ಬುಧನ ಆಧಿಪತ್ಯದ ಈ ಎರಡೂ ರಾಶಿಗಳಿಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಏನೆಲ್ಲ ಆಗಲಿದೆ, ಅದಕ್ಕೆ ಪರಿಹಾತವನ್ನು ವೈಯಕ್ತಿಯಕವಾಗಿಯೂ ಮಾಡಿಕೊಳ್ಳಬಹುದು. ​ಸಿಂಹ ರಾಶಿ : ​ಸಿಂಹ ರಾಶಿಯವರಿಗೆ ಪ್ರಸ್ತುತ ಗೋಚಾರದಲ್ಲಿ ಪ್ರಮುಖ ಗ್ರಹಗಳ ಸ್ಥಾನವು ಸವಾಲಿನ ಪರಿಸ್ಥಿತಿಯನ್ನು ತಿಳಿಸುತ್ತದೆ. ​ಅಷ್ಟಮ ಶನಿಯ ಪ್ರಭಾವ : ಮೀನ ರಾಶಿಯಲ್ಲಿ ವಕ್ರಿಯಾಗಿರುವ ಶನಿಯು…

Read More

ಈಗಿರುವ ರೂಪದಲ್ಲಿ ಒಪ್ಪಂದ ಸಾಧ್ಯವೇ ಇಲ್ಲ, ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ, ಸಿಂಧೂ ಜಲ ಒಪ್ಪಂದದ ಬಗ್ಗೆ ಮತ್ತೆ ಕಠಿಣ ನಿಲುವು – Kannada News | India’s Firm Warning: Indus Water Treaty Impossible in Current Form with Pakistan

ನವದೆಹಲಿ, ಜುಲೈ 21: ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ(Pakistan) ನೀಡುತ್ತಿರುವ ಬೆಂಬಲವನ್ನು ನಿಲ್ಲಿಸದೇ ಇರುವ ಹಿನ್ನೆಲೆಯಲ್ಲಿ, ಸಿಂಧೂ ಜಲ ಒಪ್ಪಂದದ (IWT) ಕುರಿತು ಭಾರತ ಸರ್ಕಾರ ತನ್ನ ನಿಲುವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದೆ. 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಒಪ್ಪಂದವು ಇನ್ಮುಂದೆ “ಈಗಿರುವ ಪ್ರಸ್ತುತ ರೂಪದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ” ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಈಗಾಗಲೇ ಈ ಒಪ್ಪಂದವನ್ನು ಅಮಾನತಿನಲ್ಲಿಟ್ಟಿತ್ತು….

Read More

Toxic Song: ‘ಮನಮೋಹಕ’ ಹಾಡಿನ ಮಾದಕತೆ ಏರಿಸಿದ ತಾರಾ ಸುತಾರಿಯಾ

‘ಟಾಕ್ಸಿಕ್’ ಚಿತ್ರದ ಎರಡನೇ ಮಧುರ ಪ್ರಣಯಗೀತೆ ‘ಮನಮೋಹಕ’ ಇಂದು ಅಧಿಕೃತವಾಗಿ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್ ಸೃಷ್ಟಿಸುವ ಮೂಲಕ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿದೆ. ಈ ಅದ್ಭುತವಾದ ಮೆಲೋಡಿ ಹಾಡಿನಲ್ಲಿ ಯಶ್ ಮತ್ತು ಬಾಲಿವುಡ್ ಸುಂದರಿ ತಾರಾ ಸುತಾರಿಯಾ ನಡುವಿನ ರೋಮ್ಯಾಂಟಿಕ್ ಸ್ಕ್ರೀನ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಇವರಿಬ್ಬರ ಜೋಡಿಯು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಪ್ರಮೋದ್ ಮರವಂತೆ ಅವರು ಬರೆದಿರುವ ಸಾಹಿತ್ಯಕ್ಕೆ ಸಿದ್ದಾರ್ಥ್ ಬಸರೂರ್ ಅವರ ಕಂಠವು ಅದ್ಭುತವಾಗಿ ಒಪ್ಪಿದ್ದು,…

Read More

‘ಟಾಕ್ಸಿಕ್’: ‘ಮನಮೋಹಕ’ ಹಾಡಿನಲ್ಲಿ ‘ಕಿರಾತಕ’ನ ಹುಡುಕಿದ ಅಭಿಮಾನಿಗಳು – Kannada News | Toxic movie Manamohaka song released: Fans remembered Kirathaka movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಇಂದು (ಜುಲೈ 21) ಬಿಡುಗಡೆ ಆಗಿದೆ. ಕೆಲ ದಿನಗಳ ಹಿಂದಷ್ಟೆ ‘ತಬಾಹಿ’ ಹಾಡು ಬಿಡುಗಡೆ ಆಗಿ ಸಖತ್ ಹವಾ ಸೃಷ್ಟಿಸಿತ್ತು. ಯಶ್ ಹಾಗೂ ಕಿಯಾರಾ ಅವರುಗಳ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಇದೀಗ ‘ಟಾಕ್ಸಿಕ್’ ಸಿನಿಮಾದ ‘ಮನಮೋಹಕ’ ಎಂಬ ಹಾಡು ಬಿಡುಗಡೆ ಆಗಿದೆ. ಹಾಡಿನಲ್ಲಿ ಈ ಬಾರಿ ಯಶ್, ತಾರಾ ಸುತಾರಿಯಾ ಜೊತೆಗೆ ರೊಮ್ಯಾನ್ಸ್ ಮಾಡಿದ್ದಾರೆ. ಆದರೆ ಹಾಡು ನೋಡಿದ ಕೆಲವರು ‘ಕಿರಾತಕ’ ಸಿನಿಮಾ ಅನ್ನು ನೆನಪು…

Read More

ಗಂಭೀರ ಅಪರಾಧಗಳ ತನಿಖೆಗಿಂತ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ?: ಪೊಲೀಸರ ನಡೆಗೆ ಹೈಕೋರ್ಟ್​​ ಗರಂ – Kannada News | Why Priority to Social Media Posts Over Serious Crimes?: Karnataka HC Slams Police, Stays Investigation Against Law Student

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜುಲೈ 21: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್‌ಐಆರ್ ದಾಖಲಿಸುತ್ತಿರುವುದನ್ನು ಪ್ರಶ್ನಿಸಿದ ಕರ್ನಾಟಕ ಹೈಕೋರ್ಟ್, ಗಂಭೀರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ನಡೆ ಕಾನೂನು ಜಾರಿ ವ್ಯವಸ್ಥೆಯಲ್ಲಿ ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ…

Read More

ವಯಸ್ಕ ಮಗಳ ಉನ್ನತ ಶಿಕ್ಷಣದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಹೈಕೋರ್ಟ್ ಮಹತ್ವದ ತೀರ್ಪು! – Kannada News | Father Bound to Fund Adult Daughter’s Education, Rules Karnataka High Court

ಬೆಂಗಳೂರು, ಜುಲೈ 21: ಮಗಳು ಪ್ರಾಪ್ತವಯಸ್ಕಳಾದ (Major) ನಂತರ ತಂದೆಯಿಂದ ದೂರವಾದ ತಕ್ಷಣಕ್ಕೆ, ಆಕೆಯ ಶಿಕ್ಷಣದ ವೆಚ್ಚವನ್ನು ಭರಿಸುವ ಹೊಣೆಗಾರಿಕೆಯಿಂದ ತಂದೆ ನುಣುಚಿಕೊಳ್ಳಲು ಸಾಧ್ಯವಿಲ್ಲ. ಮಗಳ ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸುವುದು ತಂದೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈ ಕೋರ್ಟ್ (High Court) ಅತ್ಯಂತ ಮಹತ್ವದ ಆದೇಶ ನೀಡಿದೆ. ಮಂಗಳೂರಿನ ಯುತವತಿಯೊರ್ವಳ ಎಂಡಿ (MD) ಶಿಕ್ಷಣಕ್ಕಾಗಿ 16 ಲಕ್ಷ ರೂಪಾಯಿ ಶುಲ್ಕ ಪಾವತಿಸುವಂತೆ ಉದ್ಯಮಿಯೂ ಆದಂತ್ ಆಕೆಯ ತಂದೆಗೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ….

Read More

ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯುವ 8 ತಂಡಗಳು ಹೀಗಿವೆ – Kannada News | The hundred league 2026 All Squads

ಟ್ರೆಂಟ್ ರಾಕೆಟ್ಸ್: ಸ್ಯಾಮ್ ಬಿಲ್ಲಿಂಗ್ಸ್ (ನಾಯಕ), ಟಿಮ್ ಡೇವಿಡ್, ಬೆನ್ ಡಕೆಟ್, ಮಿಚೆಲ್ ಸ್ಯಾಂಟ್ನರ್, ಟಾಮ್ ಬ್ಯಾಂಟನ್, ಫಿನ್ ಅಲೆನ್, ಲೂಯಿಸ್ ಗ್ರೆಗೊರಿ, ಕ್ರೇಗ್ ಓವರ್ಟನ್, ಡೇವಿಡ್ ಪೇನ್, ಡ್ಯಾನ್ ಮೌಸ್ಲಿ, ಮ್ಯಾಟ್ ಹೆನ್ರಿ,  ಅನ್ಯೂರಿನ್ ಡೊನಾಲ್ಡ್, ಬೆನ್ ಮೇಯ್ಸ್, ಡ್ಯಾನಿ ಬ್ರಿಗ್ಸ್, ಲೂಯಿಸ್ ಕಿಂಬರ್, ಬ್ರಾಡ್ ಕ್ಯೂರಿ. (PC: The Hundred) Source link

Read More

ವಾಟ್ಸಾಪ್​ಗೆ ಎಪಿಕೆ ಫೈಲ್​ನಲ್ಲಿ ಬಂತು ಮದುವೆ ಆಮಂತ್ರಣ: ಕ್ಲಿಕ್ ಮಾಡಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ 9.96 ಲಕ್ಷ ರೂ. ಮಾಯ! – Kannada News | WhatsApp APK Wedding Invitation Scam: Bengaluru Forest Employee Loses Rs 9.96 Lakh After Opening Fake Invite

ಬೆಂಗಳೂರು, ಜುಲೈ 21: ವಾಟ್ಸಾಪ್‌ನಲ್ಲಿ ಎಪಿಕೆ ಫೈಲ್ (APK File)ರೂಪದಲ್ಲಿ ಬಂದಿದ್ದ ನಕಲಿ ಮದುವೆ ಆಮಂತ್ರಣವನ್ನು (Wedding Card) ಕ್ಲಿಕ್ ಮಾಡಿದ ಪರಿಣಾಮ ಅರಣ್ಯ ಇಲಾಖೆಯ ನೌಕರರೊಬ್ಬರು ಸುಮಾರು 9.96 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ವರದಿಯಾಗಿದೆ. ಈ ಸಂಬಂಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ಸೈಬರ್ ವಂಚಕರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಸೈಬರ್ ವಂಚಕರು ಹೊಸ ಹೊಸ ವಿಧಾನದ ಮೂಲಕ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಂತಾಗಿದೆ….

Read More