Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ. ವೃಷಭ ರಾಶಿ: ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ…

Read More

ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ – Kannada News | Lucknow School Incident Leaves Minor Student With Severe Eye Injury

ಲಕ್ನೋ, ಫೆಬ್ರವರಿ 02: ಐದನೇ ತರಗತಿ ವಿದ್ಯಾರ್ಥಿ(Student)ಯೊಬ್ಬನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿರುವ ಪರಿಣಾಮ ಆತ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಲಕ್ನೋದ ಶಾಲೆಯೊಂದರಲ್ಲಿ ನಡೆದಿದೆ. ಲಕ್ನೋದ ಆರ್ಮಿ ಪಬ್ಲಿಕ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಆವರಣದಲ್ಲಿ ಇಬ್ಬರು ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯಗಳಾಗಿವೆ. ಜನವರಿ 21ರಂದು ಮಧ್ಯಾಹ್ನ 12.30ರ ಸುಮಾರಿಗೆ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ತನ್ನ…

Read More

GT vs RCB: ಅಂಪೈರ್​ಯಿಂದ ಆರ್​​ಸಿಬಿಗೆ ಮಹಾಮೋಸ; ಸಿಡಿದೆದ್ದ ಕೊಹ್ಲಿ – Kannada News | IPL 2026: Rajat Patidar’s Controversial Out vs GT Shakes RCB; Kohli Furious with Umpire

ಪ್ರತಿ ಐಪಿಎಲ್​ನಂತೆ 2026 ರ ಐಪಿಎಲ್ (IPL 2026) ಕೂಡ ವಿವಾದಗಳಿಂದ ಹೊರತಾಗಿಲ್ಲ. ಆದರೆ ಈ ಆವೃತ್ತಿಯಲ್ಲಿ ಅಂಪೈರ್​ಗಳು ನೀಡಿರುವ ತೀರ್ಪುಗಳೇ ಸಾಕಷ್ಟು ವಿವಾದ ಹುಟ್ಟಿಸಿವೆ. ಇದೀಗ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 42ನೇ ಪಂದ್ಯದಲ್ಲೂ ಕೂಡ ಮತ್ತೊಂದು ವಿವಾದ ಭುಗಿಲೆದ್ದಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ಅವರ ವಿಕೆಟ್ ದೊಡ್ಡ ವಿವಾದಕ್ಕೆ ಕಾರಣವಾಗಿಸಡ. ಈ…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Twist in Rishala D’Souza suicide: Mother alleges physical harassment by JDS leader’s son

ಕಾರವಾರ, ಜನವರಿ 14: ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ…

Read More

ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​? ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್ – Kannada News | JDS Planning a New Look for Its Party Symbol

ಬೆಂಗಳೂರು, ಜನವರಿ 10: ಜೆಡಿಎಸ್​ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್​ ವಾರ್​​ ಶುರುವಾಗಿದೆ. ಸೋಶಿಯಲ್​ ಮೀಡಿಯಾದಲ್ಲೇ ಒಬ್ಬರಿಗೊಬ್ಬರು ಟಾಂಗ್​​ ನೀಡುತ್ತಿದ್ದಾರೆ. ಈ ಮಧ್ಯೆ ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​ ನೀಡಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪ್ರಸ್ತುತ ಇರುವ ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಚಿಂತನೆ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

ಸಣ್ಣದೊಂದು ಮನಸ್ಥಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ

ಕೋಲ್ಕತ್ತಾ, ಮಾರ್ಚ್​ 13: ಸಣ್ಣದೊಂದು ಮನಸ್ಥಾಪಕ್ಕೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ  ಕೊಲೆ(Murder) ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ  ನರ್ಸ್ ಒಬ್ಬರು ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿಯ ಕೈಯಿಂದಲೇ ಸಾವನ್ನಪ್ಪಿದ್ದಾರೆ. ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ…

Read More

RR vs GT: ಶತಕದ ಮೇಲೆ ಶತಕ.. ಗಿಲ್- ಸುದರ್ಶನ್ ಜೊತೆಯಾಟಕ್ಕೆ ದಾಖಲೆಗಳೆಲ್ಲ ಧ್ವಂಸ – Kannada News | Sai Sudharsan and Shubman Gill Break IPL Record: Fastest Duo to Six Century Opening Stands for GT

ಗಮನಾರ್ಹವಾಗಿ, ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೇವಲ 28 ಪಂದ್ಯಗಳಲ್ಲಿ ಆರು ಶತಕ ಪಾಲುದಾರಿಕೆಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಇವರಿಬ್ಬರ ನಡುವೆ ಇದುವರೆಗೆ 9 ಶತಕದ ಜೊತೆಯಾಟಗಳು ನಡೆದಿವೆ. ಆದರೆ ಉಳಿದ 3 ಶತಕದ ಜೊತೆಯಾಟಗಳು ಅರಂಭಿಕ ವಿಕೆಟ್​ಗೆ ಬಂದಿಲ್ಲ (PC- PTI). Source link

Read More

ನಟನ ಮೇಲೆ ಡೆಲಿವೆರಿ ಬಾಯ್ಸ್ ದಾಳಿ: ಕೊಲೆಗೆ ಯತ್ನ ಎಂದ ನಟ – Kannada News | Delivery Boys attack on Tollywood hero Akhil Raj

ತೆಲುಗು ಚಿತ್ರರಂಗದ (Tollywood) ನಟನ ಮೇಲೆ ಹಲವಾರು ಡೆಲಿವರಿ ಬಾಯ್ಸ್ ಒಟ್ಟಿಗೆ ದಾಳಿ ನಡೆಸಿದ್ದಾರೆ. ನಟ ಅಖಿಲ್ ರಾಜ್, ಕಾರಿನಲ್ಲಿ ಹೋಗುತ್ತಿದ್ದಾಗ ಡೆಲಿವರಿ ಬಾಯ್ಸ್​​​ಗಳು ಒಟ್ಟಿಗೆ ನಟನ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರು ಅಡ್ಡಗಟ್ಟಿ ಹಲ್ಲೆ ಸಹ ಮಾಡಿದ್ದಾರೆ. ಬಳಿಕ ನಟ ತನ್ನ ಕಾರನ್ನು ನೇರವಾಗಿ ಪೊಲೀಸ್ ಠಾಣೆಗೆ ಚಲಾಯಿಸಿದ್ದು, ಘಟನೆ ಬಗ್ಗೆ ದೂರು ಸಹ ದಾಖಲಿಸಿದ್ದಾರೆ. ಡೆಲಿವರಿ ಬಾಯ್ಸ್​​ಗಳು ತಮ್ಮನ್ನು ಕೊಲ್ಲಲು ಯತ್ನಿಸಿದರು ಎಂದು ನಟ ಅಖಿಲ್ ಆರೋಪಿಸಿದ್ದಾರೆ. ಮಾತ್ರವಲ್ಲದೆ, ಡೆಲಿವರಿ ಬಾಯ್ಸ್ ಸಹ…

Read More

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ…

Read More