Headlines

ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗಾಗಿ ವಿಶೇಷ ರೈಲು ಸಂಚಾರ – Kannada News | Special train operated for tourists as heavy snowfall blocks the Jammu Srinagar National Highway

ಶ್ರೀನಗರ, ಜನವರಿ 27: ಇಂದು ಕಾಶ್ಮೀರದಾದ್ಯಂತ ಭಾರೀ ಹಿಮಪಾತವಾಗಿದೆ. ಹೀಗಾಗಿ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ನೂರಾರು ಪ್ರವಾಸಿಗರು ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡರು. ಹೀಗಾಗಿ, ಪ್ರವಾಸಿಗರಿಗಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆ ರೈಲು ಹಿಮದಿಂದ (Snowfall) ಆವೃತವಾದ ರೈಲ್ವೆ ಹಳಿಯನ್ನು ಭೇದಿಸುತ್ತಾ ಸಾಗುತ್ತಿರುವ ದೃಶ್ಯ ಇಲ್ಲಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | All these benefits can be obtained by walking every day

ನಮ್ಮ ಕಾರ್ಯನಿರತ ಮತ್ತು ಒತ್ತಡದ ಜೀವನದಲ್ಲಿ ನಮಗಾಗಿ ಸಮಯ ಕಂಡುಕೊಳ್ಳುವುದು, ನಮ್ಮನ್ನು ನಾವು ಫಿಟ್‌ ಆಗಿ ಇಟ್ಟುಕೊಳ್ಳುವುದೇ ಕಷ್ಟಸಾಧ್ಯವಾಗಿದೆ.  ಹೆಚ್ಚಿನ ಜನರು ಜಿಮ್‌ಗೆ ಹೋಗುವುದರಿಂದ ಮತ್ತು ವ್ಯಾಯಾಮ ಮಾಡುವುದರಿಂದ ಮಾತ್ರ ದೇಹವು ಆರೋಗ್ಯವಾಗಿ ಮತ್ತು ಫಿಟ್‌ ಆಗಿರುತ್ತೆ ಎಂದು ನಂಬುತ್ತಾರೆ, ಆದರೆ ಪ್ರತಿದಿನ 30 ರಿಂದ 1 ಗಂಟೆಗಳ ಕಾಲ ನಡೆಯುವುದರಿಂದಲೂ (walking) ದೇಹವನ್ನು ಫಿಟ್‌ ಆಗಿ ಇಟ್ಟುಕೊಳ್ಳಬಹುದು. ಹೌದು ವ್ಯಾಯಾಮ ಮಾಡಲು ಸಾಧ್ಯವಾಗೋಲ್ಲ ಎನ್ನುವವರು ಪ್ರತಿದಿನ 1 ಗಂಟೆಗಳ ಕಾಲ ವಾಕಿಂಗ್‌ ಮಾಡಿ, ಈ ಅಭ್ಯಾಸ…

Read More

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ…

Read More

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು – Kannada News | Viral Video: Congress Leader Rahil Sharif Attacked in Chikkamagaluru

ಚಿಕ್ಕಮಗಳೂರು, ಫೆ.5: ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್​ ವೈರಲ್​​ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್​ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ…

Read More

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! – Kannada News | Bengaluru Airport security breach: Giant Balloon on Runway, Air Disaster Averted by a Whisker

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! ದೇವನಹಳ್ಳಿ, ಫೆಬ್ರವರಿ 09: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು….

Read More

Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 22: ಚಿನ್ನದ ಬೆಲೆ ಇಂದು ಬುಧವಾರ ಇಳಿಕೆ ಕಂಡಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

ಐಪಿಎಲ್ ನಿಯಮ ಬದಲಿಸಿ: ಬಿಸಿಸಿಐಗೆ ಪತ್ರ ಬರೆದ ಸುನಿಲ್ ಗವಾಸ್ಕರ್ – Kannada News | IPL 2026: Gavaskar Urges Strict Rules to Curb Slow Play

ಐಪಿಎಲ್ ಪಂದ್ಯಗಳು ನಿಗದಿತ ಸಮಯ ಮೀರಿ ಅತಿಯಾಗಿ ವಿಳಂಬವಾಗುತ್ತಿರುವುದಕ್ಕೆ ಭಾರತದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಟಗಾರರು ಮತ್ತು ತಂಡಗಳು ನೀಡಲಾಗುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಕಿಡಿಕಾರಿರುವ ಅವರು, 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ವಿಶೇಷ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ನಾಲ್ಕು ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದು, ಈ ನಿಯಮಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ. ಸುನಿಲ್ ಗವಾಸ್ಕರ್ ನೀಡಿರುವ ಪ್ರಮುಖ ಸಲಹೆಗಳು ಈ ಕೆಳಗಿನಂತಿವೆ……

Read More