Headlines

ಮಂಗಳೂರು: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ – Kannada News | Man unalives woman named Lavanya at B.C road bus stand, Bantwal: One sided Love suspected, Accused Arrested

ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಮೃತ ಲಾವಣ್ಯ ಕಲ್ಲಡ್ಕದ…

Read More

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, ನಲುಗಿದ ಕಟ್ಟಡಗಳು – Kannada News | Strong Earthquake Strikes Taiwan Again, Triggers Fresh Tremors

ತೈವಾನ್, ಡಿಸೆಂಬರ್ 28: ತೈವಾನ್‌ನ ಈಶಾನ್ಯ ಕರಾವಳಿ ನಗರವಾದ ಯಿಲಾನ್‌ನಿಂದ ಶನಿವಾರ ಸುಮಾರು 32 ಕಿ.ಮೀ (20 ಮೈಲು) ದೂರದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜಧಾನಿ ತೈಪೆಯಲ್ಲಿ ಕಟ್ಟಡಗಳು ನಡುಗಿವೆ ಎಂದು ಹೇಳಲಾಗಿದೆ. ಅನಿಲ ಮತ್ತು ನೀರು ಸೋರಿಕೆ ಮತ್ತು ಕಟ್ಟಡಗಳಿಗೆ ಸಣ್ಣಪುಟ್ಟ ಹಾನಿ ಸೇರಿದಂತೆ ಕೆಲವು ಪ್ರತ್ಯೇಕ ಹಾನಿ ಪ್ರಕರಣಗಳು ವರದಿಯಾಗಿವೆ. ಯಿಲಾನ್‌ನಲ್ಲಿ 3,000 ಕ್ಕೂ ಹೆಚ್ಚು ಮನೆಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಕಡಿತಗೊಂಡಿವೆ ಎಂದು ತೈವಾನ್ ಪವರ್ ಕಂಪನಿ ತಿಳಿಸಿದೆ….

Read More

Horoscope Today 03 March : ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು – Kannada News | Horoscope March 03 Tuesday 2026; Dina Rashi Bhavishya Today, Checkout the details here

ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು ಮೇಷ ರಾಶಿ : ನೀವು ಯಾರ ಪರವಿರೋಧವೂ ಇಲ್ಲದೇ ತಟಸ್ಥರಾಗಿ ಇರುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ಜವಾಬ್ದಾರಿಯನ್ನು ಸಡಿಲಮಾಡಿಕೊಂಡು ತಪ್ಪಿಗೆ ದಾರಿ‌ಮಾಡಿಕೊಡುವಿರಿ. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ವೃಷಭ ರಾಶಿ : ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ…

Read More

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ – Kannada News | Bengaluru Crime News: Woman Killed in Gayatri Nagar Fire; Man Stabbed to Death in Basaveshwara Nagar

ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9 ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್…

Read More

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರ ಮೇಲೂ ಅವಲಂಬಿತರಾಗಲು ಬಯಸರು… – Kannada News | Horoscope June 15 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಆರ್ಥಿಕವಾಗಿ ಅತ್ಯಂತ ಲಾಭದಾಯಕ ದಿನವಾಗಿರುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಹಣ ಕೈಸೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಕಾರ್ಯಸಿದ್ಧಿಯಾಗಲಿದೆ. ​ವೃಷಭ ರಾಶಿ: ಇಂದು ಅನಗತ್ಯ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ಶಿಸ್ತು ಅತ್ಯಗತ್ಯ. ಆತುರದ ನಿರ್ಧಾರಗಳಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು, ಜಾಗರೂಕರಾಗಿರಿ….

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ – Kannada News | Cap d’Agde: World’s Most Famous no cloth Village; Checkout more details here

ಈ ಒಂದು ನಗರಕ್ಕೆ ನೀವು ಟ್ರಿಪ್​​ ಹೋಗಲು ಯೋಚಿಸುತ್ತಿದ್ದರೆ, ನೀವು ಬಟ್ಟೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು ಉಟ್ಟ ಬಟ್ಟೆಯಲ್ಲಿ ನೀವಿಲ್ಲಿಗೆ ಹೋಗಿ ದಿನಗಟ್ಟಲೆ ತಂಗಿ ಬರಬಹುದು. ಯಾಕೆಂದ್ರೆ ಈ ನಗರದಲ್ಲಿ ಎಲ್ಲೆಂದರಲ್ಲಿ ನಿಮಗೆ ಬೆತ್ತಲೆಯಾಗಿ ತಿರುಗಾಡುವ ಸ್ವಾತಂತ್ರ್ಯವಿದೆ. ಇಂತಹ ವಿಚಿತ್ರ ಸಂಸ್ಕೃತಿಯನ್ನು ಹೊಂದಿರುವ ಸ್ಥಳವೇ ಫ್ರಾನ್ಸ್‌ನ ಕ್ಯಾಪ್ ಡಿ’ಅಗ್ಡೆ (Cap d’Agde) ನಗರ. ಇದು ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಮೆಡಿಟರೇನಿಯನ್ ಕರಾವಳಿಯಲ್ಲಿರುವ ಇದು ಒಂದು ಸುಂದರ ನಗರ. ಈ ನಗರ ವಿಶ್ವದ  ಏಕೈಕ ನಗ್ನ ನಗರವಾಗಿದ್ದು,…

Read More