Headlines

ನಗರಸಭೆ ಆಯುಕ್ತರ ಚೇಂಬರ್‌ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”: ಬೋರ್ಡ್​ ನೋಡಿ ಉಪ ಲೋಕಾಯುಕ್ತ ಶಾಕ್ – Kannada News | Upalokayukta B Veerappa Angry after Saw a No Entry to Bagalkot commissioner chamber

ಬಾಗಲಕೋಟೆ, (ಜುಲೈ 24): ಬಾಗಲಕೋಟೆಯಲ್ಲಿ (Bagalkot) ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತರಾದ ಬಿ.ವೀರಪ್ಪ  (B Veerappa) ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಚೇರಿಗಳ ಕಾರ್ಯವೈಖರಿ ಬಗ್ಗೆ ಸಿಡಿಮಿಡಿಗೊಂಡರು. ಅಲ್ಲದೇ ನಗರಸಭೆ ಆಯುಕ್ತರ ಚೇಂಬರ್ ಮುಂದೆ ‘ಸಾರ್ವಜನಿಕರಿಗೆ ಪ್ರವೇಶವಿಲ್ಲ’ ಎಂದು ಹಾಕಲಾಗಿದ್ದ ಬೋರ್ಡ್ ನೋಡಿ ಶಾಕ್ ಆಗಿದ್ದಾರೆ. ಸರ್ಕಾರಿ ಕಚೇರಿಗೆ ಸಾರ್ವಜನಿಕರ ಬದಲು ಇನ್ಯಾರು ಹೋಗಬೇಕು?‌ ಇದು ಶಾಕಿಂಗ್, 17 ಜಿಲ್ಲೆಗಳಲ್ಲಿ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಚೇರಿ ಕಾರ್ಯವೈಖರಿ…

Read More

ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ! – Kannada News | Detecting Hearing Loss in Fetal Stage

ಸಾಮಾನ್ಯವಾಗಿ ಕೆಲವು ಆಸ್ಪತ್ರೆಗಳಲ್ಲಿ ಶಿಶುಗಳ ಜನನದ ನಂತರ ಶ್ರವಣ ತಪಾಸಣೆ (ನಿಯೋನೇಟಲ್ ಹಿಯರಿಂಗ್ ಸ್ಕ್ರೀನಿಂಗ್) ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ (AIIMS) ಆಸ್ಪತ್ರೆಯವರು ಗರ್ಭದಲ್ಲಿಯೇ ಮಗುವಿನ ಶ್ರವಣ ಸಾಮರ್ಥ್ಯವನ್ನು ಗುರುತಿಸುವ ದಿಶೆಯಲ್ಲಿ ಮಹತ್ವದ ಪ್ರಯತ್ನ ಆರಂಭಿಸಿದ್ದಾರೆ. ಏಮ್ಸ್‌ನ ಡಾ. ಕಪಿಲ್ ಸಿಕ್ಕಾ ಈ ಬಗ್ಗೆ ಕೆಲವು ಮಾಹಿತಿ ಹಂಚಿಕೊಂಡಿದ್ದು ಗರ್ಭದಲ್ಲಿರುವ ಮಗುವಿನ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಜನನಕ್ಕೂ ಮುನ್ನವೇ ಪರೀಕ್ಷಿಸುವ ವಿಧಾನಗಳ ಕುರಿತು ಸಂಶೋಧನೆ…

Read More

Horoscope Today 04 January: ಇಂದು ಈ ರಾಶಿಯವರು ಪ್ರೇಮಿಗೆ ಸಮಯ ಕೊಡುವರು – Kannada News | Horoscope Today in Kannada on 04 January Sunday; Dina Bhavishya Tithi Panchanga Details here

ಮೇಷ ರಾಶಿ : ವಿಭಿನ್ನ ಯೋಚನೆಗಳಿಗೆ ಮಾನ್ಯತೆ ಸಿಗುತ್ತದೆ. ಸ್ನೇಹಿತರ ಸಹಕಾರದಿಂದ ಕೆಲಸ ಸುಲಭ. ಹಣಕಾಸಿನಲ್ಲಿ ಸುಧಾರಣೆ. ತಾಂತ್ರಿಕ ಅಥವಾ ಹೊಸ ಯೋಜನೆಗೆ ಅನುಕೂಲಕರ ದಿನ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ಬೆನ್ನುತಟ್ಟಿಸಿಕೊಳ್ಳಯವುದೂ ಒಂದು‌ ಕಲೆ. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ಅಂತರಂಗದ ಧ್ವನಿ ಬಲವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಲ್ಲಿ ಸ್ಪಷ್ಟತೆ ಅಗತ್ಯ. ಉದ್ಯೋಗದಲ್ಲಿ ನಿಧಾನ ಪ್ರಗತಿ. ಹಣಕಾಸಿನಲ್ಲಿ ಮಿತ ವ್ಯಯ ಒಳಿತು. ಧ್ಯಾನ ಅಥವಾ…

Read More

ಲಕ್ಕುಂಡಿ ನಿಧಿಗೆ ಸರ್ಪ ಕಾವಲು? ಮೈಸೂರಿನಿಂದ ಬಂದ ಉರಗ ರಕ್ಷಕರು ಹೇಳಿದ್ದೇನು? – Kannada News | Gold Treasure : snake catchers Came to Lakkundi From Mysuru For serpent found during excavation

ಗದಗ, (ಜನವರಿ 21): ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದು, ಅಂದಿನಿಂದ ಲಕ್ಕುಂಡಿ  ಗ್ರಾಮ ಭಾರೀ ಸದ್ದು ಮಾಡಿದೆ. ಇನ್ನು ಇನ್ನಷ್ಟು ನಿಧಿ ಸಿಗಬಹುದು ಎಂದು ಪುರಾತತ್ವ ಇಲಾಖೆಯು ಗ್ರಾಮದಲ್ಲಿ ಉತ್ಖನನ ನಡೆಸಿದೆ. ಈ ವೇಳೆ ದಿನದಲ್ಲಿ ಒಂದಲ್ಲ ಒಂದು ವಸ್ತು ದೊರೆಯುತ್ತಿದೆ. ಇದರ ನಡುವೆ ಇದೀಗ ಗ್ರಾಮದಲ್ಲಿ ಸರ್ಪದ (snake) ಆತಂಕ ಮನೆ ಮಾಡಿದೆ. ಹೌದು..ಪುರಾತತ್ವ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಪುರಾತನ ಶಿವಲಿಂಗ…

Read More

ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್​ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ…

Read More

ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು – Kannada News | Haveri’s Har Ghar Jal Failure: Neshvi Villagers Lack Water Despite 50 Lakh Scheme

ಹಾವೇರಿ, ಫೆಬ್ರವರಿ 16: ಗ್ರಾಮೀಣ ಭಾಗದ ಊರುಗಳಲ್ಲಿ ಮನೆ ಮನೆಗೆ ಕುಡಿಯುವ ನೀರು (water) ಕೊಡುವ ಉದ್ದೇಶದಿಂದ ಹರ್ ಘರ್ ಜಲ್ ಯೋಜನೆಯನ್ನ (Har Ghar Jal project) ಜಾರಿಗೆ ತಂದಿದೆ. ಆದರೆ ಕೋಟ್ಯಂತರ ರೂ ವೆಚ್ಚದಲ್ಲಿ ಮಾಡಿದ ಯೋಜನೆ ಸದ್ಯ ಹಳ್ಳ ಹಿಡಿದು ಹೋಗಿದೆ. ಕಾಮಗಾರಿ ಮಾಡಿ ಐದು ವರ್ಷ ಕಳೆದರೂ ಮನೆಗೆ ನೀರು ಬರುತ್ತಿಲ್ಲ. ಸಾರ್ವಜನಿಕ ನಳದಲ್ಲಿ ನೀರು ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ನೆಶ್ವಿ ಗ್ರಾಮದಲ್ಲಿ ಸುಮಾರು 50…

Read More

ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಭುಜ ತಟ್ಟಿ ಕೈಹಿಡಿದ ಮೋದಿ: ಪ್ರಧಾನಿ ಕಿವಿಯಲ್ಲಿ ಸಿಎಂ ಹೇಳಿದ್ದೇನು? – Kannada News | Narendra Modis Mysuru Visit: Viveka Smaraka Inauguration and CM DK Shivakumar Meet

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿ, ನಗರದಲ್ಲಿ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ಆವರಣದಲ್ಲಿ, ದೇವರಾಜ ಮೊಹಲ್ಲಾದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು ನಗರದ ಒಂದು ಮಹತ್ವದ ಹೆಗ್ಗುರುತಾಗಿದೆ. ಈ ಉದ್ಘಾಟನಾ ಸಮಾರಂಭವು ರಾಜ್ಯದ ಜನತೆಗೆ ಹೊಸ ಆಶಯಗಳನ್ನು ಮೂಡಿಸಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಮೋದಿ ಅವರು, ಉದ್ಘಾಟನೆಯ ನಂತರ ಮಾಡಿದ ಭಾಷಣದಲ್ಲಿ ವಿವೇಕ ಸ್ಮಾರಕದ ಮಹತ್ವವನ್ನು ವಿವರಿಸಿದರು. ಭಾಷಣ ಮುಗಿದ ನಂತರ, ರಾಜ್ಯದ ಮುಖ್ಯಮಂತ್ರಿ…

Read More

ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು? – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಾಳೆ (ಜೂನ್ 10) ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಪ್ರಧಾನಿಯಾಗಿ ಹಿಂದಿಕ್ಕಲಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ನಿರಂತರವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸತತ 4,399 ದಿನಗಳ ಕಾಲ ಅಧಿಕಾರದಲ್ಲಿರುವ ಈ ಮೈಲಿಗಲ್ಲು ದೇಶದ ಆಡಳಿತದಲ್ಲಿ ಭಾರಿ ಬದಲಾವಣೆಗಳನ್ನು ತಂದಿದೆ. ಸಾರ್ವಜನಿಕ ಚರ್ಚೆಗಳು ಹೆಚ್ಚಾಗಿ ಮೂಲಸೌಕರ್ಯ…

Read More

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9 ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ – Kannada News | Lord’s Decider: India Aims to End Century Drought and Win England ODI Series

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 19 ರ ಭಾನುವಾರದಂದು ನಡೆಯಲಿದೆ. ಈ ಪಂದ್ಯದ ಫಲಿತಾಂಶವು ಏಕದಿನ ಸರಣಿ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಲಾರ್ಡ್ಸ್‌ನ (Lord’s cricket ground) ಇತಿಹಾಸವನ್ನು ನೋಡಿದರೆ, ಆತಿಥೇಯ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಕಳೆದ 22 ವರ್ಷಗಳಿಂದ ಅಂದರೆ 2004 ರಿಂದ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದ್ದರಿಂದ ಈ ಬಾರಿ…

Read More