Headlines

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಸುಗ್ಗಿ ಹಬ್ಬದ ಸಂಪ್ರದಾಯ ಮತ್ತು ಮಹತ್ವ ತಿಳಿಯಿರಿ – Kannada News | Makar Sankranti 2026: Harvest Festival, Rituals and Auspicious Timings

ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಆಚರಿಸಲಾಗುವ ಶುಭ ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗುತ್ತದೆ. ದೇಶಾದ್ಯಂತ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಆದರೆ, ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಧಾನಗಳೊಂದಿಗೆ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಕತ್ತಲೆಯಿಂದ ಬೆಳಕಿಗೆ, ಶೀತದಿಂದ ಶಕ್ತಿಗೆ ಪರಿವರ್ತನೆಯ ಸಮಯವನ್ನು ಸೂಚಿಸುತ್ತದೆ. ಧನು ರಾಶಿಯಿಂದ ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಹಬ್ಬ ಇದು. ಸಂಕ್ರಾಂತಿ ಕೇವಲ ಹಬ್ಬವಲ್ಲ, ಪ್ರಕೃತಿಯಲ್ಲಿನ ಬದಲಾವಣೆಗಳ ಸಂಕೇತವೂ ಆಗಿದೆ. ಭಾರತೀಯ ಸಂಪ್ರದಾಯದಲ್ಲಿ, ಇದು…

Read More

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ – Kannada News | High Court Calls for Comprehensive Law to Protect Neglected Senior Citizens

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಆಶ್ರಯವಿಲ್ಲದೆ ನಿರ್ಲಕ್ಷಿಸಲ್ಪಟ್ಟ ಹಾಗೂ ವಿವಿಧ ರೀತಿಯ ಶೋಷಣೆಗೆ ಒಳಗಾಗಿರುವ ಅಸಹಾಯಕ ಹಿರಿಯ ನಾಗರಿಕರ (Senior Citizen) ರಕ್ಷಣೆ ಮತ್ತು ಆರೈಕೆಗಾಗಿ ‘ಬಾಲ ನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆ’ಯ ಮಾದರಿಯಲ್ಲಿ ಸಮಗ್ರವಾದ ನೂತನ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ. ಅಸಹಾಯಕ ವೃದ್ಧರಿಗೆ ರಕ್ಷಣೆ, ಆರೈಕೆ ಅಗತ್ಯ ನ್ಯಾಯಮೂರ್ತಿ…

Read More

Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment

ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…

Read More

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ – Kannada News | HD kumaraswamy sparks on Siddaramaiah Over Dalit CM Issue and Congress Internal Politics

ರಾಯಚೂರು, ಫೆಬ್ರವರಿ 22: ಮಲ್ಲಿಕಾರ್ಜುನ ಖರ್ಗೆ ಯಾವತ್ತೋ ಸಿಎಂ ಆಗ್ಬೇಕಿತ್ತು, ಡಾ.ಜಿ.ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು. ಆದರೆ ಅವರನ್ನು ದಿಲ್ಲಿಗೆ ಕಳುಹಿಸುವ ಮೂಲಕ ಅವಕಾಶ ತಪ್ಪಿಸಲಾಯಿತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಮಂತ್ರಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಏನಾದರೂ ಆದರೆ ಅದು ಕಾಂಗ್ರೆಸ್ ಪಕ್ಷದಲ್ಲೇ ಅಂತೆ. ಬೇರೆ ಪಕ್ಷದಲ್ಲಿ ಅವಕಾಶನೇ ಇಲ್ಲ. ದಲಿತರು ಆಗುವುದನ್ನ ತಪ್ಪಿಸಿರೋದೇ ಇವರು ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಹೊಟ್ಟೆ ನೋವೆಂದ ಬಾಲಕಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಲ್ಲೇ ಹೆರಿಗೆ,ಆಕೆ ಗರ್ಭಿಣಿ ಎಂದು ಆಗ್ಲೇ ಗೊತ್ತಾಗಿದ್ದು – Kannada News | Punjab Case: Teen Gives Birth After Stomach Pain, Alleges Assault

ಅಮೃತಸರ, ಏಪ್ರಿಲ್ 24: ಜಲಂಧರ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಗೆ ಕಾಣಿಸಿಕೊಂಡಿರುವುದು ಹೆರಿಗೆ ನೋವು, ಆಕೆ ಗರ್ಭಿಣಿ(Pregnant) ಎಂದು ಆಗಲೇ ಗೊತ್ತಾಗಿದ್ದು. ಆಕೆ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಾಳೆ.  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಸರ ಮೂಲದ ಯುವಕನ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅತ್ಯಂತ ಕಳವಳಕಾರಿ ಘಟನೆಯೊಂದು ವರದಿಯಾಗಿದೆ. ಸಾಮಾನ್ಯ ಹೊಟ್ಟೆನೋವು ಎಂದು ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿ…

Read More

ಬೆಂಗಳೂರು: ಅಪಘಾತದ ನಾಟಕವಾಡಿ ಒಂಟಿ ಮಹಿಳೆಯ ಕೊಲೆ, ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ – Kannada News | Bengaluru Crime: Five Arrested for Murdering Woman by Staging Fake Accident for Robbery in Mahalakshmi Layout

ಪ್ರಾತಿನಿಧಿಕ ಚಿತ್ರImage Credit source: TV9 Network ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ (Bengaluru) ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್,…

Read More

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ – Kannada News | Kolar Lover Brutal Murder: girl Stabbed by lover on Bangarapet Road

ಕೊಲೆಯಾದ ಸುಜಾತಾ, ಆರೋಪಿ ಚಿರಂಜೀವಿ ಕೋಲಾರ, ಜನವರಿ 15: ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ (murder) ನಡೆದಿರುವಂತಹ ಘಟನೆ ಕೋಲಾರ (Kolar) ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಸುಜಾತಾ(27)ರನ್ನು ಚಿರಂಜೀವಿ ಕೊಲೆಗೈದಿದ್ದಾನೆ. ಕಳೆದ ಕೆಲವು ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ವಿರಸ ಉಂಟಾಗಿದ್ದು, ಅದುವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸ್ಥಳೀಯರು‌ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೊಲೆಯಾದ ಸುಜಾತಾ ಬಂಗಾರಪೇಟೆಯ ಮಾರುತಿ ನಗರದ ನಿವಾಸಿ….

Read More

ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ – Kannada News | Sharad Pawar, Supriya Sule Meet PM Modi Amid NCP NDA Merger Rumors and Delimitation Talks

ನವದೆಹಲಿ, ಜುಲೈ 22: ಎನ್​ಸಿಪಿ ಎನ್​ಡಿಎ ಜತೆ ವಿಲೀನವಾಗಲಿದೆ ಎನ್ನುವ ಅಂತೆ ಕಂತೆ ಹರಿದಾಡುತ್ತಿರುವ ಹೊತ್ತಿನಲ್ಲೇ ಶರದ್ ಪವಾರ್(Sharad Pawar) ಹಾಗೂ ಸುಪ್ರಿಯಾ ಸುಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಈ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಸಂಸತ್ತಿನಲ್ಲಿ ನೀಟ್ ಅಕ್ರಮ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಹಾಗೂ…

Read More