Vastu Tips: ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಡಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Tulsi Plant Vastu Tips: Placement and Benefits for Prosperity at Home

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರ ಹಾಗೂ ಪೂಜನೀಯ ಎಂದು ಪರಿಗಣಿಸಲಾಗಿದೆ. ಬಹುತೇಕ ಪ್ರತಿಯೊಬ್ಬರ ಮನೆಯ ಅಂಗಳದಲ್ಲಿಯೂ ತುಳಸಿ ಕಟ್ಟೆಯಿದ್ದು, ಪ್ರತಿದಿನ ನಿಗದಿತ ಆಚರಣೆಗಳೊಂದಿಗೆ ಅದನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ತುಳಸಿ ಗಿಡದಲ್ಲಿ ಶ್ರೀ ಮಹಾಲಕ್ಷ್ಮಿಯು ವಾಸಿಸುತ್ತಾಳೆ. ಅಲ್ಲದೆ, ತುಳಸಿಯು ಶ್ರೀಹರಿ ವಿಷ್ಣುವಿಗೆ ಅತ್ಯಂತ ಪ್ರಿಯವಾದುದು. ಶಾಸ್ತ್ರೋಕ್ತವಾಗಿ ತುಳಸಿಯನ್ನು ಪೂಜಿಸುವ ಮನೆಯಲ್ಲಿ ಸದಾ ಸಂತೋಷ, ಸಮೃದ್ಧಿ ಹಾಗೂ ವಿಷ್ಣುವಿನ ವಿಶೇಷ ಅನುಗ್ರಹ ನೆಲೆಸಿರುತ್ತದೆ. ವಾಸ್ತು ಶಾಸ್ತ್ರದಲ್ಲಿ ತುಳಸಿಯ ಮಹತ್ವ: ವಾಸ್ತು ಶಾಸ್ತ್ರದಲ್ಲೂ ತುಳಸಿ…

Read More

ಹಲವು ಸರ್ಕಾರಿ ನೌಕರರಿಗೆ ಇನ್ನೂ ಆಗಿಲ್ಲ ಮಾರ್ಚ್​​ ಸಂಬಳ: ಗೃಹಲಕ್ಷ್ಮೀಗೆ ಬಳಕೆಯಾಯ್ತಾ ಹಣ? – Kannada News | March Salary Withheld for Karnataka Govt Staff: Financial Crisis or Glitch?

ಬೆಂಗಳೂರು, ಏಪ್ರಿಲ್​​ 19: ಸಾಮಾನ್ಯವಾಗಿ ತಿಂಗಳ ಮೊದಲವಾರವೇ ರಾಜ್ಯದ ಸರ್ಕಾರಿ ನೌಕರರಿಗೆ ಪಾವತಿಯಾಗುತ್ತಿದ್ದ ಹಿಂದಿನಿ ತಿಂಗಳ ಸಂಬಳ ಈ ಸಲ ಭಾರಿ ವಿಳಂಬವಾಗಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್​​ 18 ಕಳೆದರೂ ಹಲವು ಇಲಾಖೆಗಳ ನೌಕರರಿಗೆ ಮಾರ್ಚ್​​ ಸಂಬಳ ಇನ್ನೂ ಕೈ ಸೇರಿಲ್ಲ. ಇದರಿಂದಾಗಿ ಆದಾಯ, ಶಿಕ್ಷಣ, ಪೊಲೀಸ್, ಪಶುಸಂಗೋಪನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸೇರಿದಂತೆ ಪ್ರಮುಖ ಇಲಾಖೆಗಳ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರಿಗೆ ಏಪ್ರಿಲ್ 9–10ರಂದು ಸಂಬಳ ಬಂದಿದೆಯಾದರೂ, ಬಹಳಷ್ಟು ಮಂದಿ ಇನ್ನೂ ಕಾಯುತ್ತಿದ್ದಾರೆ ಎನ್ನಲಾಗಿದೆ….

Read More

ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಾಂಪತ್ಯಕ್ಕೆ ವರ್ಷವೇ ಕಳೆದಿದೆ. ವಿವಾಹದ ಬಳಿಕ ಅವರಿಗೆ ಸಿಗುತ್ತಿರುವ ಎರಡನೇ ಚಳಿಗಾಲ ಇದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದ ‘ನಿಂಗವ್ವ ನಿಂಗವ್ವ’ ಹಾಡು ರಿಲೀಸ್ ಸಮಾರಂಭಕ್ಕೆ ಅವರು ಅತಿಥಿಯಾಗಿ ಬಂದಿದ್ದರು. ತರುಣ್ ಸುಧೀರ್ ಕೂಡ ಜೊತೆಯಲ್ಲಿ ಇದ್ದರು. ಈ ವೇಳೆ ಎರಡನೇ ಚಳಿಗಾಲ ಅನುಭವವನ್ನು ಯೋಗರಾಜ್ ಭಟ್ ಕೇಳಿದರು ಮತ್ತು ಸೋನಲ್ ಇದಕ್ಕೆ ನಾಚಿ ನೀರಾದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ – Kannada News | Ryan Rickelton slams Century in SA20 Opener

ಸೌತ್ ಆಫ್ರಿಕಾ ಟಿ20 ಲೀಗ್​ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್​ಟೌನ್ ವಿರುದ್ಧ ಡರ್ಬನ್​ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್​ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್…

Read More

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ – Kannada News | Isha Foundation Maha Shivaratri 2026 Live: Rajnath Singh, VIPs and Celebrations in Coimbatore

ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುತ್ತಿರುವ ಶಿವರಾತ್ರಿ ಸಂಭ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಇಂದು ಸಂಜೆ6 ಗಂಟೆಯಿಂದ ಪ್ರಾರಂಭವಾಗಿದ್ದು, ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ಧ್ಯಾನ, ಮಂತ್ರ ಪಠಣ, ಯೋಗೇಶ್ವರಲಿಂಗ ಮಹಾ…

Read More

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ – Kannada News | Sacred thread Row: Plan to Re exam For Students Says Minister Sudhakar

ಬೆಂಗಳೂರು, (ಏಪ್ರಿಲ್ 30): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ತಪಿಸ್ಥತರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಇನ್ನು ಜನಿವಾರವನ್ನು ಒತ್ತಾಯ ಪೂರ್ವಕವಾಗಿ ಕತ್ತರಿಸಿದ್ದರಿಂದ ಸರಿಯಾಗಿ ಪರೀಕ್ಷೆ ಬರೆದಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದು, ಈ ಸಂಬಂಧ ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಹ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ಸರ್ಕಾರ ಚಿಂತನೆ…

Read More

ಪಾಕಿಸ್ತಾನದಲ್ಲೆಲ್ಲ ‘ಧುರಂಧರ್ 2’ನದ್ದೇ ಚರ್ಚೆ, ಬೇಡಿಕೆ ಏನು ಗೊತ್ತೆ?

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಾಗಿದ್ದು, ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪಾಕಿಸ್ತಾನದ ರಹಾಮನ್ ಡಕೈತ್, ಎಸ್​​ಪಿ ಚೌಧರಿ ಅಸ್ಲಂ, ಇಲಿಯಾಸ್ ಕಶ್ಮೀರಿ ಇನ್ನೂ ಕೆಲವು ಅಕೀತ್ ಅಹ್ಮದ್ ಇನ್ನೂ ಕೆಲವು ನಿಜ ವ್ಯಕ್ತಿಗಳ ಪಾತ್ರಗಳನ್ನು ತೋರಿಸಲಾಗಿದೆ. ಪಾಕಿಸ್ತಾನದಲ್ಲಿ…

Read More

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ಆದೇಶಿಸಿದ್ದರಾ ಇಸ್ರೇಲ್ ಪ್ರಧಾನಿ ನೆತನ್ಯಾಹು? – Kannada News | Benjamin netanyahu ordered mossad to kill pak army chief asim munir in switzerland brazilian journalist claims

ಟೆಲ್ ಅವಿವ್, ಜೂನ್ 24: ಅಂತಾರಾಷ್ಟ್ರೀಯ ರಾಜತಾಂತ್ರಿಕ ಮತ್ತು ಗುಪ್ತಚರ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಸ್ಫೋಟಕ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಸ್ವಿಟ್ಜರ್ಲೆಂಡ್‌ ಪ್ರವಾಸದಲ್ಲಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ (Asim Munir) ಅವರನ್ನು ಹತ್ಯೆ ಮಾಡಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ದೇಶದ ರಹಸ್ಯ ಗುಪ್ತಚರ ಸಂಸ್ಥೆಯಾದ ‘ಮೊಸಾದ್’ಗೆ ಆದೇಶ ನೀಡಿದ್ದರು ಎಂದು ಬ್ರೆಜಿಲ್‌ನ ಖ್ಯಾತ ಪತ್ರಕರ್ತರೊಬ್ಬರು ಆರೋಪ ಮಾಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಇರಾನ್…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More