Headlines

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ಹಣಕಾಸು ಮಾರುಕಟ್ಟೆ: ಜನರ ಉಳಿತಾಯ ಹಣ ಈಕ್ವಿಟಿ ಮತ್ತು ಮ್ಯೂಚುವಲ್ ಫಂಡ್​ಗಳತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಲಿಕ್ವಿಡಿಟಿ ಹೆಚ್ಚಿಸುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ಕೈಗೊಳ್ಳಲಾಗಬಹುದು ಎಂದು ಹಣಕಾಸು ಮಾರುಕಟ್ಟೆ ಅಪೇಕ್ಷಿಸುತ್ತಿದೆ. ಸಾಲದ ಗುಣಮಟ್ಟ ರಾಜಿಯಾಗದ ರೀತಿಯಲ್ಲಿ ಸಾಲ ನೀಡುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ವಿತ್ತೀಯ ಚೌಕಟ್ಟನ್ನು ಸರ್ಕಾರ ರೂಪಿಸಲಿ ಎಂದು ಬ್ಯಾಂಕಿಂಗ್ ಸೆಕ್ಟರ್ ಬಯಸುತ್ತಿದೆ. ಕೃಷಿ: ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಅನುಭೋಗದ ಪಾಲು ಹೆಚ್ಚಿದೆ. ಅನುಭೋಗ ಹೆಚ್ಚಾಗಿ ಹರಿದುಬರುತ್ತಿರುವುದು ಗ್ರಾಮೀಣ ಭಾಗದಿಂದ. ಈ ಸೆಕ್ಟರ್​ನಲ್ಲಿ ಮೂಲಸೌಕರ್ಯ ಮತ್ತು ಸಾಲದ ಹರಿವು ಹೆಚ್ಚಿಸಿದರೆ…

Read More

ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ – Kannada News | Warning from the students and opposition Rahul Gandhi reaction after CJP Protest Ends

ನವದೆಹಲಿ, ಜುಲೈ 25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, “ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು…

Read More

IND vs ENG: ಬೌಂಡರಿ ಬಾರಿಸಿ ಇಂಗ್ಲೆಂಡ್‌ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ ಕೊಹ್ಲಿ – Kannada News | Virat Kohli Breaks Dravid’s Record: Most Runs vs England in England! IND vs ENG ODI

ಈ ದಾಖಲೆಯ ಜೊತೆಗೆ ಕೊಹ್ಲಿ ಸೆನಾ ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನಾಡಿದ ಸಾಧನೆಯನ್ನು ಮಾಡಿದರು. ಇದು ಇಂಗ್ಲೆಂಡ್‌ನಲ್ಲಿ ಕೊಹ್ಲಿಯ 35 ನೇ ಪಂದ್ಯವಾಗಿದೆ. ಆದಾಗ್ಯೂ, 2014 ರಲ್ಲಿ ಇದೇ ಮೈದಾನದಲ್ಲಿ ಆಡಿದ ಪಂದ್ಯದಲ್ಲಿ ಅವರು ತಮ್ಮ ಖಾತೆಯನ್ನು ತೆರೆಯಲು ವಿಫಲರಾಗಿದ್ದರು(PC-PTI). Source link

Read More

ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ – Kannada News | Bollywood actress Huma Qureshi talks about Karnataka and Kannadigas

ಬಾಲಿವುಡ್ (Bollywood) ನಟಿ ಹುಮಾ ಖುರೇಷಿ ನಿನ್ನೆಯಷ್ಟೆ (ಜುಲೈ 8) ಬೆಂಗಳೂರಿಗೆ ಬಂದಿದ್ದರು. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾನಲ್ಲಿ ಸಹ ನಟಿಸಿರುವ ಹುಮಾ ಖುರೇಷಿ, ತಾವು ನಟಿಸಿ ಸಹ ನಿರ್ಮಾಣ ಮಾಡಿರುವ ‘ಬೇಬಿ ಡು ಡೈ ಡು’ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ನಟಿ ಹುಮಾ ಖುರೇಷಿ, ತಮ್ಮ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ, ಕನ್ನಡಿಗರ ಬಗ್ಗೆಯೂ ಬಲು ಪ್ರೀತಿ, ಗೌರವಗಳಿಂದ ಮಾತನಾಡಿದ್ದಾರೆ. ಹುಮಾ ಖುರೇಷಿ ಹೇಳಿರುವುದೇನು? ವಿಡಿಯೋ ನೋಡಿ…….

Read More

ಸಹಾಯ ಮಾಡಿದ ಬಳಿಕ ಒಂದು ಕಂಡೀಷನ್ ಹಾಕುತ್ತಿದ್ದ ಪುನೀತ್ ರಾಜ್​​ಕುಮಾರ್ 

Puneeth Rajkumar Birthday: ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಇಂದು ಬದುಕಿದ್ದರೆ ಅಭಿಮಾನಿಗಳು ಅದ್ದೂರಿಯಾಗು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಪುನೀತ್ ರಾಜ್ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾಗಿದ್ದರು. ಈ ವೇಳೆ ಅವರು ಹಲವರ ಸಹಾಯಕ್ಕೆ ನಿಂತಿದ್ದರು. ಈ ಬಗ್ಗೆ ಯಾರೊಬ್ಬರಿಗೂ ಅವರು ಹೇಳಿಕೊಳ್ಳುತ್ತಾ ಇರಲಿಲ್ಲ ಎಂಬುದು ವಿಶೇಷ. ಪುನೀತ್ ರಾಜ್​​ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾದಾಗ ಹಲವು ಜನರಿಗೆ ಸಹಾಯ ಮಾಡಿದ್ದರು. ಕಷ್ಟದಲ್ಲಿದ್ದು…

Read More

ದೈಹಿಕ ಕಿರುಕುಳ ಆರೋಪ; ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ – Kannada News | Abhishek Porel Arrest: Kolkata HC Orders Custody in physical attack, Threat Case

ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ(PC-PTI). Source link

Read More

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | February Festival Calendar 2026: Important Festival List Of February month

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ…

Read More

ArivuPro Academy: ಸಿಎ, ಎಸಿಸಿಎ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕೋರ್ಸ್​ಗಳಿಗೆ ಗುಣಮಟ್ಟದ ತರಬೇತಿ ನೀಡುವ ಅರಿವುಪ್ರೋ

ಅರಿವುಪ್ರೋ ಅಕಾಡೆಮಿ ವಿದ್ಯಾರ್ಥಿಗಳುImage Credit source: Arivupro Academy ಇಂದಿನ ತೀವ್ರ ಸ್ಪರ್ಧಾತ್ಮಕ ಶೈಕ್ಷಣಿಕ ವಲಯದಲ್ಲಿ, ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಪದವಿಗಳಿಗಷ್ಟೇ ಸೀಮಿತವಾಗದೆ ಕೌಶಲ್ಯಾಧಾರಿತ ಕಲಿಕೆ, ಜಾಗತಿಕ ಮನ್ನಣೆ ಹೊಂದಿರುವ ಕೋರ್ಸ್‌ಗಳು ಮತ್ತು ಉತ್ತಮ ವೃತ್ತಿಜೀವನದ ಅವಕಾಶಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈ ಬದಲಾವಣೆಯನ್ನು ಮನಗಂಡಿರುವ ‘ಅರಿವುಪ್ರೋ ಅಕಾಡೆಮಿ’ (ArivuPro Academy), ಹಣಕಾಸು (Finance) ಮತ್ತು ಅಕೌಂಟಿಂಗ್ ಕ್ಷೇತ್ರಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಪ್ರಮುಖ ವೃತ್ತಿಪರ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ….

Read More

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ – Kannada News | UP Panchayat’s Unique Two Wife Solution: Three Days Each, Financial Aid

ರಾಂಪುರ, ಜುಲೈ 21: ಪತಿ(Husband) ತನ್ನೊಂದಿಗಿರಬೇಕು, ತನ್ನೊಂದಿಗಿರಬೇಕು ಎಂದು ಇಬ್ಬರು ಹೆಂಡತಿಯರು ಪಟ್ಟು ಹಿಡಿದಿದ್ದು, ಗಂಡನಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಕಲಹ ಬಗೆಹರಿಸಲು ಗ್ರಾಮೀಣ ಪಂಚಾಯತಿ ನೀಡಿದ ತೀರ್ಪು ಇಡೀ ಉತ್ತರ ಪ್ರದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾರದ ಏಳು ದಿನಗಳನ್ನು ಇಬ್ಬರು ಪತ್ನಿಯರ ನಡುವೆ ಹಂಚಿಕೆ ಮಾಡಿ ಪಂಚಾಯಿತಿ ಅಚ್ಚರಿಯ ‘ಸಮಪಾಲು-ಸಮಬಾಳು’ ಸೂತ್ರವನ್ನು ರೂಪಿಸಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ದಧಿಯಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಗೆ ಸುಮಾರು 14 ವರ್ಷಗಳ…

Read More

ನಿಜವಾಗಿಯೂ ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು ಹೇಗಿರುತ್ತೆ? ಇದರಿಂದ ಹೊರಬರಲು ಸುಲಭ ಮಾರ್ಗ ಯಾವುದು? – Kannada News | Depression Symptoms Across Different Age Groups

ಡಿಪ್ರೆಶನ್ (ಖಿನ್ನತೆ) ಎಂಬುದು ಕೇವಲ ದುಃಖ ಅಥವಾ ಮಾನಸಿಕ ದುರ್ಬಲತೆ ಅಲ್ಲ. ಇದು ವ್ಯಕ್ತಿಯ ಆಲೋಚನೆ, ಭಾವನೆ, ನಡವಳಿಕೆ ಮತ್ತು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುವ ಗಂಭೀರ ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಅಧ್ಯಯನಗಳ ಪ್ರಕಾರ, ಜೀವನದಲ್ಲಿ ಕನಿಷ್ಠ ಒಮ್ಮೆ ಐವರಲ್ಲಿ ಒಬ್ಬರು ಡಿಪ್ರೆಶನ್ (Depression) ಅನುಭವಿಸುವ ಸಾಧ್ಯತೆ ಇದೆ. ಆದರೆ ಈ ಖಿನ್ನತೆಯ ಲಕ್ಷಣಗಳನ್ನು ಗುರುತಿಸಿ, ಸಮಯಕ್ಕೆ ಸರಿಯಾಗಿ ಸಹಾಯ ಪಡೆದು, ಜೀವನಶೈಲಿಯಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಇದರಿಂದ ಹೊರಬರಬಹುದು. ಆದರೆ ಡಿಪ್ರೆಶನ್‌ಗೆ ಪ್ರಮುಖ ಕಾರಣಗಳೇನು,…

Read More