Headlines

ತಪ್ಪಿಯೂ ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದಂತೆ – Kannada News | The habit of eating these foods with tea can have a negative impact on health

ಚಹಾ (tea) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯರಿಗಂತೂ ಬಿಸಿ ಬಿಸಿ ಚಹಾ ಹಾಟ್‌ ಫೇವರೇಟ್‌. ಅದೆಷ್ಟೋ ಜನಕ್ಕೆ ಒಂದು ಕಪ್‌ ಚಹಾ ಕುಡಿಯದೆ ದಿನವೇ ಆರಂಭವಾಗುವುದಿಲ್ಲ, ಇನ್ನೂ ಕೆಲವರಿಗೆ ದಿನಕ್ಕೆ ನಾಲ್ಕೈದು ಬಾರಿ ಚಹಾ ಕುಡಿಯದಿದ್ದರೇ ತಲೆಯೇ ಓಡುವುದಿಲ್ಲ. ಹೆಚ್ಚಾಗಿ ಟೀ, ಬಿಸ್ಕೆಟ್‌, ಪಕೋಡಾ ಇತ್ಯಾದಿ ತಿನಿಸುಗಳೊಂದಿಗೆ ಸವಿಯಲಾಗುತ್ತದೆ. ಇದು ಬಾಯಿ ರುಚಿ ಹೆಚ್ಚಿಸಬಹುದು. ಆದರೆ ಕೆಲವು ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರಗಳನ್ನು…

Read More

ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್‌ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್‌ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…

Read More

‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮುಂಬೈ, ಮಾರ್ಚ್​ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…

Read More

ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ – Kannada News | Stray Dog Attacks Spark Panic in Karnataka: 4 Year Old Critical in Raichur, Four Children Injured in Chitradurga

ಬೀದಿ ನಾಯಿಗಳು ಹಾಗೂ ಬಲಚಿತ್ರದಲ್ಲಿ ಗಾಯಾಳು ಬಾಲಕ ಗೋಪಾಲ್Image Credit source: tv9 ರಾಯಚೂರು, ಚಿತ್ರದುರ್ಗ, ಜುಲೈ 21: ರಾಯಚೂರು (Raichur) ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಕೆಲ ದಿನ ಹಿಂದಷ್ಟೇ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿದ್ದ ಬೆನ್ನಲ್ಲೇ, ಇದೀಗ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದಿದೆ. ರಾಯಚೂರು ಹೊರವಲಯದ ಮಲಿಯಾಬಾರ್ ಪ್ರದೇಶದಲ್ಲಿ ಸೋಮವಾರ ಮನೆ ಸಮೀಪ ಆಟವಾಡುತ್ತಿದ್ದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳು ಏಕಾಏಕಿ…

Read More

ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್ – Kannada News | Donald Trump calls PM Modi is most beautiful looking man but Negotiates Like A Killer

ಎವಿಯಾನ್, ಜೂನ್ 17: ಫ್ರಾನ್ಸ್​ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ಈ ವೇಳೆ ಟ್ರಂಪ್ ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. “ಮೋದಿ ನೋಡಲು ಅತ್ಯಂತ ಸುಂದರವಾದ ವ್ಯಕ್ತಿ. ಏಂಜಲ್ ರೀತಿ ಕಾಣುತ್ತಾರೆ. ಆದರೆ ಒಪ್ಪಂದಗಳ ವಿಷಯಕ್ಕೆ ಬಂದರೆ ಅವರು ಅಷ್ಟೇ ಕಠಿಣ ಮತ್ತು ಕಿಲ್ಲರ್. ಕಠಿಣ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಅವರನ್ನು ಮೀರಿಸಲಾಗದು” ಎಂದು ಟ್ರಂಪ್ ತಮ್ಮದೇ…

Read More

ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಹಡಗುಗಳ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿಯ ಕಿರಿದಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಇರಾನ್ ಬಂದ್ ಮಾಡಿತ್ತು. ಇದೀಗ…

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ – Kannada News | Ramalinga Reddy Clarifies Reason for Absence at Tungabhadra Dam Inauguration

ಸಚಿವ ರಾಮಲಿಂಗಾರೆಡ್ಡಿImage Credit source: tv9 kannada ಕೊಪ್ಪಳ, ಜೂನ್​​ 25: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ (TB Dam) ನೂತನ ಕ್ರಸ್ಟ್ ಗೇಟ್​​​ಗಳ ಲೋಕಾರ್ಪಣೆ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಸಾಕ್ಷಿಯಾದರು. ಆದರೆ ಕಳೆದ ವಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆ ಮಾಡಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ತಮ್ಮ ಖಾತೆ ಬಗ್ಗೆ ಮತ್ತೆ ಮುನಿಸಿಕೊಂಡ್ರಾ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ…

Read More

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್​ – Kannada News | Traffic Cop Tara Kumari’s Bravery: Rescues Drowning Youths at Patna’s Digha Ghat

ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ ಮಹಿಳಾ ಟ್ರಾಫಿಕ್ ಪೊಲೀಸ್​​ ಧಾವಿಸಿ ಕಾಪಾಡಲು ಮುಂದಾಗಿದ್ದಾರೆ. ತಾರಾ ಕುಮಾರಿ ಎಂಬ ಪೊಲೀಸ್​​ ಅಧಿಕಾರಿಯ ಈ ಕೆಲಸಕ್ಕೆ ಎಲ್ಲ ಕಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಜನ ಹಿಂಜರಿಯುತ್ತಾರೆ, ಆದರೆ ತಾರಾ ಅವರು ತಾವು ಧರಿಸಿದ್ದ ಪೊಲೀಸ್ ಸಮವಸ್ತ್ರದಲ್ಲೇ ನದಿಗೆ ಹಾರಿ ಯುವಕರನ್ನು ರಕ್ಷಿಸಿದ್ದಾರೆ. ಅವರ ಈ ಅಪ್ರತಿಮ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ನೋಡಿ…

Read More

ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ?, ಡಿಜಿ ಮತ್ತು ಐಜಿಪಿಗೆ ಪತ್ರ – Kannada News | DCRE SP Kashi Demands Probe into Harassment of Kannada Officers by Out of State IPS

ಬೆಂಗಳೂರು, ಏಪ್ರಿಲ್​​ 20: ಡಿಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ…

Read More

ಪ್ರತಿ ಗಂಟೆಗೆ ಕೇವಲ 5 ನಿಮಿಷಗಳ ನಡಿಗೆ ನಿಮ್ಮ ಇಡೀ ದಿನದ ಮೂಡ್ ಬದಲಾಯಿಸುತ್ತೆ; ಇಲ್ಲಿದೆ ಸಂಶೋಧನೆಯ ವರದಿ – Kannada News | Desk Job Health Secret: Combat Sedentary Lifestyle with Hourly 5 Minute Walks

ಬೆಂಗಳೂರು,ಜೂ.26: ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಗಳಿಂದ ಹಿಡಿದು ಕಚೇರಿಗಳಲ್ಲಿ ಕೆಲಸ ಮಾಡುವ ಬಹುತೇಕರು ದಿನದ 8 ರಿಂದ 10 ಗಂಟೆಗಳ ಕಾಲ ಕುಳಿತಲ್ಲೇ ಕಳೆಯುತ್ತಾರೆ. ಆದರೆ, ಹೀಗೆ ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುವುದು ಧೂಮಪಾನದಷ್ಟೇ ಅಪಾಯಕಾರಿ ಹಾಗೂ ಇದು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಖಿನ್ನತೆಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ. ಇದಕ್ಕೆ ಅತ್ಯಂತ ಸುಲಭ ಹಾಗೂ ಪರಿಣಾಮಕಾರಿ ಪರಿಹಾರವೊಂದನ್ನು ಇತ್ತೀಚಿನ ಜಾಗತಿಕ ಸಂಶೋಧನೆಯೊಂದು ಕಂಡು ಹಿಡಿದೆ. ಖ್ಯಾತ ವೈದ್ಯಕೀಯ ನಿಯತಕಾಲಿಕೆ ಬ್ರಿಟಿಷ್ ಜರ್ನಲ್ ಆಫ್‌…

Read More