Headlines

ಮಧುರೈ ಮೀನಾಕ್ಷಿ ದೇವಸ್ಥಾನದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ – Kannada News | Large number of devotees witness the grand temple car procession in Madurai meenakshi temple

ಮಧುರೈ, ಏಪ್ರಿಲ್ 29: ವಿಶ್ವಪ್ರಸಿದ್ಧ ಮಧುರೈ ಮೀನಾಕ್ಷಿ (Madhurai Meenakshi Temple) ಅಮ್ಮನ ದೇವಸ್ಥಾನದ ಚಿತ್ತಿರೈ ಹಬ್ಬದ ರಥೋತ್ಸವವು ಇಂದು ಬೆಳಿಗ್ಗೆ ನಡೆಯಿತು. ದೇವಿಯನ್ನು ದೊಡ್ಡ ಅಲಂಕೃತ ರಥಗಳಲ್ಲಿ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಧುರೈ ಮೀನಾಕ್ಷಿ ದೇವಸ್ಥಾನದ ಚಿತ್ತಿರೈ ಉತ್ಸವದ ಪ್ರಮುಖ ಕಾರ್ಯಕ್ರಮವಾದ ರಥೋತ್ಸವದಲ್ಲಿ ಇಂದು ಸಾವಿರಾರು ಭಕ್ತರು ಭಾಗಿಯಾದರು. ಹಬ್ಬದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ತಿರುಥೆರೋಟ್ಟಂ ಇಂದು ಬೆಳಿಗ್ಗೆ ಬಹಳ ವೈಭವ ಮತ್ತು ಪ್ರದರ್ಶನದೊಂದಿಗೆ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2026 ರ ಐಪಿಎಲ್ (IPL 2026) ಪ್ರಾರಂಭವಾಗುವ ಮೊದಲೇ ಬಿಸಿಸಿಐ (BCCI), ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಎರಡು ತಿಂಗಳ ಕಾಲ ಐಪಿಎಲ್​ನಲ್ಲಿ ಬ್ಯುಸಿಯಾಗಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಸರಣಿಗಳನ್ನು ಆಡಲಿದೆ. ಮೊದಲಿಗೆ ಅಫ್ಘಾನಿಸ್ತಾನವನ್ನು ಎದುರಿಸಲಿರುವ ಭಾರತ ತಂಡ ಆ ಬಳಿಕ ವಿದೇಶಿ ಪ್ರವಾಸ ಮಾಡಲಿದೆ. ಆ ವಿದೇಶಿ ಪ್ರವಾಸಗಳಲ್ಲಿ ಮೊದಲನೆಯದ್ದಾಗಿ ಐರ್ಲೆಂಡ್ (India vs Ireland) ದೇಶಕ್ಕೆ ಕಾಲಿಡಲಿದೆ. ಉಭಯ ತಂಡಗಳ ನಡುವೆ ಎರಡು…

Read More

WITT Summit 2026: ಪಂಜಾಬ್​ನಲ್ಲಿ ದ್ವೇಷದ ಬೀಜ ಮೊಳಕೆಯೊಡುವುದಿಲ್ಲ; ವಿಟ್ ಶೃಂಗಸಭೆಯಲ್ಲಿ ಸಿಎಂ ಭಗವಂತ್ ಮಾನ್

ನವದೆಹಲಿ, ಮಾರ್ಚ್ 24: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟಿವಿ9ನ WITT ಶೃಂಗಸಭೆಯಲ್ಲಿ (WITT Summit 2026) ರಾಜ್ಯ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಮಾತನಾಡಿದರು. ಪಂಜಾಬ್ ನಿರಂತರ ನಗು, ಮಿಲಿಟರಿ ಸೇವೆ ಮತ್ತು ಹಚ್ಚ ಹಸಿರಿನ ಹೊಲಗಳಿಗೆ ಹೆಸರುವಾಸಿಯಾದ ರಾಜ್ಯ. ಜಗತ್ತಿನಲ್ಲಿ ಎಲ್ಲಿಯಾದರೂ ವಿಪತ್ತು ಸಂಭವಿಸಿದರೂ ರೆಡ್ ಕ್ರಾಸ್ ಸಹಾಯ ಮಾಡಲು ಬರಬಹುದು ಅಥವಾ ಬರದೆಯೂ ಇರಬಹುದು. ಪ್ರತಿಯೊಂದು ಬೀಜವು ಪಂಜಾಬ್‌ನಲ್ಲಿ ಬೆಳೆಯುತ್ತದೆ, ಆದರೆ ದ್ವೇಷದ ಬೀಜ ಮಾತ್ರ ಮೊಳಕೆಯೊಡೆಯುವುದಿಲ್ಲ. ಭಾರತವು ಉಂಗುರವಾಗಿದ್ದರೆ, ಪಂಜಾಬ್ ಒಂದು…

Read More

ಪದಕ ವಿಜೇತರಿಗೆ ಕೇಂದ್ರ ಮತ್ತು ರಾಜ್ಯದಿಂದ ಸಿಗುವ ನಗದು ಬಹುಮಾನವೆಷ್ಟು? – Kannada News | Indian Athletes’ Cash Awards: Olympics, CWG, Asian Games Medal Prize Money Guide

11 ದಿನಗಳ ಕಾಲ ನಡೆದ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟ (Commonwealth Games) ಅಂತ್ಯಗೊಂಡಿದೆ. ಈ ಕ್ರೀಡಾಕೂಟದಲ್ಲಿ ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿತು. ದೇಶದ ಕ್ರೀಡಾಪಟುಗಳು ಒಟ್ಟು 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಈ ಪದಕ ವಿಜೇತರಿಗೆ ಪದಕಗಳ ಜೊತೆಗೆ ಬಹುಮಾನದ ರೂಪದಲ್ಲಿ ಎಷ್ಟು ಹಣ ಸಿಕ್ಕಿತು ಎಂಬುದು ಹಲವರ ಪ್ರಶ್ನೆಯಾಗಿದೆ. ಅದಕ್ಕೆ ಉತ್ತರವೆಂದರೆ ಕಾಮನ್‌ವೆಲ್ತ್ ಕ್ರೀಡಾಕೂಟದ ಆಯೋಜಕರಿಂದ ಪದಕ ವಿಜೇತರಿಗೆ ನಗದು…

Read More

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri

ಹಾವೇರಿ, ಮಾರ್ಚ್​​ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ…

Read More

ಈ ವ್ಯಕ್ತಿಯ ಡ್ಯಾನ್ಸ್​ಗೆ ಮನಸೋತ ಆನೆ ಮಾಡಿದ್ದೇನು ನೋಡಿ

ಸಂತೋಷ ಎಂಬುದು ಕೇವಲ ನಮ್ಮೊಂದಿಗೆ ಇಟ್ಟುಕೊಳ್ಳುವ ಭಾವವಲ್ಲ, ಅದು ಹಂಚಿದರೆ ಮಾತ್ರ ದುಪ್ಪಟ್ಟಾಗುತ್ತದೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿ ಮತ್ತು ಮನುಷ್ಯನ ನಡುವಿನ ಅಪರೂಪದ ಬಾಂಧವ್ಯದ ವಿಡಿಯೋವೊಂದು ಭಾರಿ ಸದ್ದು ಮಾಡುತ್ತಿದೆ. ವ್ಯಕ್ತಿಯೊಬ್ಬರು ಆನೆಯೊಂದರ ಮುಂದೆ ನಿಂತು ಅತ್ಯಂತ ಉತ್ಸಾಹದಿಂದ ನೃತ್ಯ (Dance) ಮಾಡಲು ಪ್ರಾರಂಭಿಸುತ್ತಾರೆ. ಮೊದಲ ಕೆಲವು ಸೆಕೆಂಡುಗಳ ಕಾಲ ಆ ಆನೆಯು ಆ ವ್ಯಕ್ತಿಯ ನೃತ್ಯವನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತದೆ. ತಕ್ಷಣವೇ ಆನೆಯು ಕೂಡ ತನ್ನ ಸೊಂಡಿಲು ಮತ್ತು ಕಾಲುಗಳನ್ನು ಆಡಿಸುತ್ತಾ, ಪೂರ್ಣ ಮನಸ್ಸಿನಿಂದ ಆತನೊಂದಿಗೆ ಹೆಜ್ಜೆ…

Read More

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ…

Read More

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು – Kannada News | Rumours of Severe Drought in Karnataka Are False, Say Meteorologists; Farmers Need Not Worry

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​​ 18: ಇತ್ತೀಚೆಗೆ ರಾಜ್ಯದಲ್ಲಿ ಮಳೆ (rain) ಮತ್ತು ಬರಗಾಲದ (drought) ಕುರಿತಾದ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ, ಈ ಆತಂಕಕ್ಕೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಹಾಗೂ ಕೃಷಿ…

Read More

ಸಿನಿಮಾ ಕತೆಯನ್ನೂ ಮೀರಿಸುವಂತಿದೆ ಈ ರಿಯಲ್ ಸ್ಟೋರಿ: ಇನ್ನೊಬ್ಬನ ಹೆಸರಲ್ಲಿ 40 ವರ್ಷ ಬೆಸ್ಕಾಂ ಕೆಲಸ ಮಾಡಿದ ಕಿಲಾಡಿ! – Kannada News | Filmy Twist in Bengaluru: Man Uses Stranger’s Identity to Work 40 Years in BESCOM; Busted Post Retirement

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 16: ಒಬ್ಬನ ಐಡೆಂಟಿಟಿಯನ್ನು ಮತ್ತೊಬ್ಬ ಬಳಸಿಕೊಂಡ ಕೆಲವು ಕತೆಗಳು ಸಿನಿಮಾ ಆಗಿವೆ. ತೆಲುಗಿನ ‘ಅತಡು’ ಸಿನಿಮಾದಲ್ಲಿ ನಾಯಕ ಮಹೇಶ್ ಬಾಬು ಪೊಲೀಸರಿಂದ ಪಾರಾಗಲು, ವರ್ಷಗಳ ಬಳಿಕ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನ ಐಡೆಂಟಿಟಿಯನ್ನು ಬಳಸಿಕೊಂಡು ಕುಟುಂಬ ಒಂದನ್ನು ಸೇರಿಕೊಳ್ಳುತ್ತಾನೆ. ಅದೇ ‘ತ್ರಿ ಇಡಿಯಟ್ಸ್’ನಲ್ಲಿ ಆಮಿರ್ ಖಾನ್ ತನ್ನ ಮಾಲೀಕನ ಮಗನ ಹೆಸರು, ಗುರುತು ಬಳಸಿಕೊಂಡು ಎಂಜಿನಿಯರಿಂಗ್ ಕಾಲೇಜು ಸೇರುತ್ತಾರೆ. ಇದೀಗ ಇಂಥದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ (Bengaluru) ರಿಯಲ್…

Read More

January 2026 Monthly Horoscope: ಹೊಸ ವರ್ಷದ ಮೊದಲ ತಿಂಗಳಲ್ಲಿ ಈ ರಾಶಿಯವರಿಗೆ ಶುಭ – Kannada News | January 2026 Astrology: Monthly Predictions, Planetary Changes and Remedies for All Rashis

2026 ರ ಮೊದಲ ತಿಂಗಳು ಇದಾಗಿದ್ದು ನಾಲ್ಕು ಗ್ರಹಗಳ ಮಹತ್ತ್ವದ ಬದಲಾವಣೆಯಾಗಲಿದೆ. ಸಂಗಾತಿ, ಸುಖ, ತಂದೆ, ಸರ್ಕಾರ, ಸಾಹೋದರ್ಯ, ಪರಾಕ್ರಮ, ವಾಕ್ಚಾತುರ್ಯ, ಮೊದಲಾದ ಅನೇಕ ಸಂಗತಿಗಳು ನಡೆಯಲಿದ್ದು, ಶುಭವೇ ಈ ತಿಂಗಳು ಅಧಿಕವಾಗಿದೆ. ಬೌದ್ಧಿಕವಾದ ನಿಲುವಿನಲ್ಲಿ ನಿಂತು ತಮ್ಮ ಕಾರ್ಯವನ್ನು ಮಾಡುವುದು ಶ್ರೇಯಸ್ಕರ. ಮೇಷ ರಾಶಿ : ಹೊಸ ವರ್ಷದ ಮೊದಲ ತಿಂಗಳಲ್ಲಿ ಮೊದಲ ರಾಶಿಯವರಿಗೆ ಶುಭ. ರಾಶಿಯ ಅಧಿಪತಿ ನವಮದಿಂದ ದಶಮಕ್ಕೆ ಹೋಗಲಿದ್ದು ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ, ಸ್ಥಾನಮಾನ ಪ್ರಾಪ್ತಿಯಾಗಲಿದೆ. ವಿವಾಹ ಅಥವಾ ಪ್ರೇಮ ವಿಚಾಗಳು…

Read More