Headlines

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನ (Bangalore) ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ತಜ್ಞರು ಮತ್ತು ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ 2027ರ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಇಲಾಖೆಯ ನೌಕರರನ್ನು ಬಳಸಿಕೊಳ್ಳುತ್ತಿರುವುದು ರೋಗಿಗಳಿಗೆ ಭಾರಿ ಸಂಕಷ್ಟ ತಂದೊಡ್ಡಲಿದೆ. ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಬೀರಲಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದಂತೆ ಮನವಿ ಮಾಡಲಾಗಿದೆ. ಯಾರೆಲ್ಲಾ ಜನಗಣತಿ ಕಾರ್ಯಕ್ಕೆ? ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್,…

Read More

ಡಿ.ಕೆ. ಶಿವಕುಮಾರ್​​ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಜೂನ್​​ 09: ಕರ್ನಾಟಕದಲ್ಲಿ ಖಾತೆ ಹಂಚಿಕೆ ಗೊಂದಲಗಳು ಮುಂದುವರಿದಿದ್ದು, ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಇಲಾಖೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದು, ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಗಳನ್ನು ತನ್ನ ಖಾತೆಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಮತ್ತು ಬಿಎಂಆರ್‌ಡಿಎ ಹೊರತುಪಡಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾವುದೇ ಮೌಲ್ಯವಿಲ್ಲ ಎಂಬುದು ಕೃಷ್ಣ ಭೈರೇಗೌಡರ ಅಭಿಪ್ರಾಯ. ಈ ಸಂಬಂಧ…

Read More

ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು – Kannada News | Men’s Health Alert: What Urine Color Reveals

ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಇದು ಒಂದು ರೀತಿಯ ವೃಷಣ ಕ್ಯಾನ್ಸರ್ (Cancer) ಹಿಂದೆ ಮಧ್ಯವಯಸ್ಕ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಈ ವೃಷಣ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರ ಮೇಲೂ ಪರಿಣಾಮ ಬೀರುತ್ತಿದೆ. ಇತ್ತೀಚಿನ ಅಧ್ಯಯನದ ಪ್ರಕಾರ, ವೃಷಣ ಕ್ಯಾನ್ಸರ್ ಅಪಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುರುಷರ ವೃಷಣಗಳಲ್ಲಿ ಕಂಡುಬರುವ ಈ ಕ್ಯಾನ್ಸರ್ ಎಷ್ಟೇ ಜಾಗರೂಕರಾಗಿದ್ದರೂ ನಿಯಂತ್ರಿಸುವುದು ಸ್ವಲ್ಪ ಕಷ್ಟ. ಆದ್ದರಿಂದ, ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದು ಬಹಳ ಮುಖ್ಯ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಇದರ…

Read More

‘ಲವ್ ಇನ್ಶೂರೆನ್ಸ್ ಕಂಪನಿ’ ಬಾಕ್ಸ್ ಆಫೀಸ್ ಕಲೆಕ್ಷನ್: 2ನೇ ದಿನವೂ ಮಂದಗತಿ

ವಿಘ್ನೇಶ್ ಶಿವನ್ ನಿರ್ದೇಶನದ, ಪ್ರದೀಪ್ ರಂಗನಾಥನ್ ನಟನೆಯ ‘ಲವ್ ಇನ್ಶೂರೆನ್ಸ್ ಕಂಪನಿ’ (Love Insurance Kompany) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಕಲೆಕ್ಷನ್ ಮಾಡುತ್ತಿದೆ. ವಾರಾಂತ್ಯದ ರಜಾ ದಿನಗಳಿದ್ದರೂ ಸಹ ಚಿತ್ರದ ಕಲೆಕ್ಷನ್‌ನಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿಲ್ಲ. ಸೈನ್ಸ್ ಫಿಕ್ಷನ್ ರೊಮ್ಯಾಂಟಿಕ್ ಕಾಮಿಡಿ ಈ ಸಿನಿಮಾದಲ್ಲಿದೆ. ಈ ಸಿನಿಮಾ ಮೇಲೆ ಪ್ರದೀಪ್ ರಂಗನಾಥನ್ (Pradeep Ranganathan) ಫ್ಯಾನ್ಸ್ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಿಲ್ಲ. Sacnilk ವರದಿಯ…

Read More

ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾವು – Kannada News | Thailand: 9 Buddhist Monks dies, when 11 Year Old Driver in Tragic Mukdahan Car Crash

ಬ್ಯಾಂಕಾಕ್, ಜುಲೈ 03: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತ(Accident)ವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ…

Read More

Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More

Horoscope Today 22 December: ಈ ರಾಶಿಯವರರು ಹೊಸ ಕಾರ್ಯಗಳನ್ನು ಆರಂಭಿಸಲು ಸೂಕ್ತ ದಿನ – Kannada News | Horoscope Today 22 December 2025: This is a good day for people of this zodiac sign to start new works

ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಇದೇ ಮೊದಲ ಬಾರಿ… ‘ಲಾರ್ಡ್ಸ್’ ಪಿಚ್​ಗೆ ಡಿಮೆರಿಟ್ ಪಾಯಿಂಟ್! – Kannada News

ಕ್ರಿಕೆಟ್‌ನ ಕಾಶಿ ಎಂದೇ ಕರೆಯಲ್ಪಡುವ ಐತಿಹಾಸಿಕ ಲಾರ್ಡ್ಸ್ ಮೈದಾನದ ಇತಿಹಾಸದಲ್ಲೇ ಕಪ್ಪು ಚುಕ್ಕೆಯೊಂದು ಮೂಡಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಪಿಚ್ ಗುಣಮಟ್ಟವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ‘ಅತೃಪ್ತಿಕರ’ ಎಂದು ಪರಿಗಣಿಸಿದೆ. ಅಷ್ಟೇ ಅಲ್ಲದೆ, ಲಾರ್ಡ್ಸ್ ಮೈದಾನಕ್ಕೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸಹ ನೀಡಿದೆ. ಲಾರ್ಡ್ಸ್‌ ಮೈದಾನದಲ್ಲಿ ಇದಕ್ಕೂ ಮುನ್ನ 149 ಟೆಸ್ಟ್ ಪಂದ್ಯಗಳು ನಡೆದಿವೆ. ಆದರೆ ಪಿಚ್​ಗೆ ‘ಅತೃಪ್ತಿಕರ’ ರೇಟಿಂಗ್ ಸಿಗುತ್ತಿರುವುದು ಇದೇ ಮೊದಲು. ಅಂದರೆ…

Read More

Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food

ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ. ಬೀನ್ಸ್​ಗೆ ಬಂಗಾರದ ಬೆಲೆ ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ…

Read More