Headlines

SSC Recruitment 2026: 3,000ರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆ! – Kannada News | SSC Phase 14 Recruitment 2026: 3003 Vacancies, New Exam Pattern and Dates

ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ ಸೆಲೆಕ್ಷನ್ ಪೋಸ್ಟ್ ಹಂತ-14 ರ ಅಡಿಯಲ್ಲಿ ವಿವಿಧ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 3,003 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು 10ನೇ ತರಗತಿ, 12ನೇ ತರಗತಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಗೆ ಸಮಾನವಾದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದು, ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕ ಪಾವತಿಸಲು…

Read More

SA vs AFG: ಅಬ್ಬಬ್ಬಾ ಎಂಥಾ ಪಂದ್ಯ! 2ನೇ ಸೂಪರ್​ ಓವರ್​ನಲ್ಲಿ ಅಫ್ಘನ್ ಮಣಿಸಿದ ಆಫ್ರಿಕಾ – Kannada News | T20 World Cup: SA vs AFG Thriller Double Super Over Win for Proteas in Ahmedabad!

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವಿನ 2026 ರ ಟಿ20 ವಿಶ್ವಕಪ್ (T20 World Cup 2026) ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಎರಡೆರಡು ಸೂಪರ್​ ಓವರ್​ಗಳು ನಡೆದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ದಕ್ಷಿಣ ಆಫ್ರಕಾ ತಂಡ ಯಶಸ್ವಿಯಾಯಿತು. ವಾಸ್ತವವಾಗಿ ಸೂಪರ್​ ಓವರ್​ಗೂ ಮುನ್ನವೇ ದಕ್ಷಿಣ ಆಫ್ರಿಕಾ ತಂಡಕ್ಕೆ ಸುಲಭ ಜಯ ಧಕ್ಕಿತ್ತು. ಆದರೆ 20ನೇ ಓವರ್​ನಲ್ಲಿ ಕಗಿಸೋ ರಬಾಡ ಮಾಡಿದ ಎರಡೆರಡು ನೋ…

Read More

ಚಾಮರಾಜನಗರ: ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ, ಏಪ್ರಿಲ್​​ 09: ಕಳ್ಳ-ಕಾಕರಿಗೆ ಸಾಮಾನ್ಯವಾಗಿ ಯಾವುದರ ಮೇಲೂ ಭಯ ಇರೋದಿಲ್ಲ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನೋರ್ವ, ಕನ್ನ ಹಾಕುವ ಮೊದಲು ದೇವರಿಗೆ ಕೈ ಮುಗಿದು ಕುಂಕುಮವನ್ನೂ ಹಚ್ಚಿಕೊಂಡಿದ್ದಾನೆ. ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಈ ಹಿಂದೆಯೂ ಹುಂಡಿ ಹಣ ಕಳುವಾಗಿದ್ದ ಕಾರಣಕ್ಕೆ ದೇಗುಲಕ್ಕೆ ಸಿಸಿಟಿವಿ ಕ್ಯಾಮರಾ ಹಾಕಲಾಗಿತ್ತು. ಈ ಹಿನ್ನೆಲೆ ಕಳ್ಳತನದ ದೃಶ್ಯ ಸೆರೆಯಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬೊಮ್ಮಲಾಪುರ ಗ್ರಾಮದಲ್ಲಿ…

Read More

‘ಧುರಂಧರ್’ ಚಿತ್ರತಂಡದ ಸದಸ್ಯನ ಲೈಂಗಿಕ ದೌರ್ಜನ್ಯ ಕೃತ್ಯ ಸಾಬೀತು; ಕಠಿಣ ಕ್ರಮ

ಸೂಪರ್ ಹಿಟ್ ‘ಧುರಂಧರ್’ (Dhurandhar) ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್. ಜೊಹ್ರೆ (Saini S Johray) ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಸೈನಿ ಎಸ್. ಜೊಹ್ರೆಯನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ, ಚಿತ್ರದ ಆಂತರಿಕ ಲೈಂಗಿಕ ಕಿರುಕುಳ ತಡೆ ಸಮಿತಿಯು (POSH Committee) ನಡೆಸಿದ ತನಿಖೆಯಲ್ಲಿ ಜೊಹ್ರೆ ತಪ್ಪಿತಸ್ಥ ಎಂದು ಸಾಬೀತಾಗಿದೆ. ಹಾಗಾಗಿ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯ…

Read More

‘ನಾನು ಇನ್ನೂ ಶಾಕ್​​ನಲ್ಲಿದ್ದೇನೆ’: ಬೆಳಿಗ್ಗೆ 4 ಗಂಟೆಗೆ ಸೇವೆ ನೀಡಿ ಚಿಕ್ಕಮ್ಮ ಜೀವನ ಕಾಪಾಡಿದ ಬ್ಲಿಂಕಿಟ್ ಆಂಬ್ಯುಲೆನ್ಸ್ – Kannada News | Blinkit’s New Free Ambulance Saves Lives: A Delhi Emergency Story

ಮುಂಬೈ, ಫೆ.6: ಬ್ಲಿಂಕಿಟ್‌ ಆಹಾರ ಧ್ಯಾನಗಳನ್ನು ಮಾತ್ರವಲ್ಲದೆ, ಇದೀಗ ಆಂಬ್ಯುಲೆನ್ಸ್ ಸೇವೆಯನ್ನು ಕೂಡ ಆರಂಭಿಸಿದೆ. ಇದರಿಂದ ಅನೇಕರಿಗೆ ತುಂಬಾ ಸಹಾಯ ಕೂಡ ಆಗಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಆಗ್ಗಾಗೆ ಕೆಲವೊಂದು ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ವಿಚಾರವಾಗಿ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಸೇವೆ ಸದ್ದು ಮಾಡಿದೆ. ಈ ಬಗ್ಗೆ ಮುಂಬೈನ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೂಲದ ಪ್ರಾಚಿ (Prachi) ಎಂಬ ಮಹಿಳೆ ದೆಹಲಿಯಲ್ಲಿದ್ದ ತನ್ನ ಕುಟುಂಬಕ್ಕೆ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಹೇಗೆ ಸಹಾಯವಾಗಿದೆ…

Read More

Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ – Kannada News | Mani Shankar Aiyar Predicts Another Term for Pinarayi Vijayan in Kerala

ತಿರುವನಂತಪುರಂ, ಫೆಬ್ರವರಿ 16: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿಗೆ ನಾನು ಕಾಂಗ್ರೆಸ್ ಸದಸ್ಯ ಎಂಬುದು ಮರೆತು ಹೋದಂತಿದೆ. ನಾನು ಗಾಂಧಿವಾದಿ ಹೌದು, ನೆಹರು, ರಾಜೀವ್ ಗಾಂಧಿ ಹಾದಿಯನ್ನು ಅನುಸರಿಸುತ್ತೇನೆ ಆದರೆ ರಾಹುಲ್ ಗಾಂಧಿಯನ್ನಲ್ಲ ಎಂದು ಹೇಳಿದ್ದು, ಕಾಂಗ್ರೆಸ್ ಒಳಗೆ ಈ ಹೇಳಿಕೆ ಸಂಚಲನ ಮೂಡಿಸಿದೆ. ಮೇ 2026…

Read More

ಕಾವೇರಿ ನೀರು ವಿವಾದ: ಪ್ರಯೋಜನವಾಗಿಲಿಲ್ಲ ಕರ್ನಾಟಕದ ಮೇಲ್ಮನವಿ – Kannada News | Cauvery Row: CWMA Rejects Karnataka’s Appeal, Orders Water Release To Tamil Nadu as per CWRC

ನವದೆಹಲಿ, (ಜುಲೈ 30): ಕಾವೇರಿ ನದಿ ನೀರು ವಿವಾದ (Cauvery river water Dispute)ಮತ್ತೆ ಮುನ್ನೆಲೆಗೆ ಬಂದಿದೆ. ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶಿಸಿದ್ದು, ಆದ್ರೆ, ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಆದರೂ ಸಹ ಸಹ ಪ್ರಯೋಜನವಾಗಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು (ಜುಲೈ 30) ತುರ್ತು ಸಭೆ ನಡೆಸಿ CWRC ಆದೇಶವನ್ನು ಎತ್ತಿ ಹಿಡಿದಿದ್ದು, 15 ದಿನ 3,500…

Read More

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More

300 ಕೋಟಿ ಗಳಿಸಿದ ಮೇಲೆ ‘ಕರುಪ್ಪು’ ವಿವಾದ; ಸೂರ್ಯಗೆ ಅವಮಾನ

ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕಾಲಿವುಡ್ ಸ್ಟಾರ್ ನಟ ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದೆ. ಚಿತ್ರದ ನಿರ್ದೇಶಕ ಹಾಗೂ ಎಡಿಟರ್ ನೀಡಿದ ಕೆಲವು ಹೇಳಿಕೆಗಳು ಸೂರ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ನಟ ಸೂರ್ಯ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ನಿಗೂಢ ಪೋಸ್ಟ್ ಒಂದು ಎಲ್ಲರ ಗಮನ ಸೆಳೆದಿದೆ. ಏನಿದು ವಿವಾದ?: ‘ಕರುಪ್ಪು’ ಚಿತ್ರದ ಪ್ರಚಾರದ…

Read More

ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಬೆಂಗಳೂರು, ಫೆಬ್ರವರಿ 12: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ…

Read More