Headlines

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ – Kannada News | Daily necessities things price hike Over Fuel Crisis says Finance Expert Rudramurth

ಬೆಂಗಳೂರು, (ಮೇ 11):  ಮಧ್ಯಪ್ರಾಚ್ಯ ಯುದ್ದದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ (Petrol and diesel) ಬೆಲೆ ಏರಿಕೆಯ ಭೀತಿ ಉಂಟಾಗಿರುವ ನಡುವೆಯೇ, ಎಚ್ಚರಿಕೆಯ ನುಡಿಗಳನ್ನು ಆಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಂತಾರಾಷ್ಟ್ರೀಯ ಸಂಘ ರ್ಷಗಳಿಂದ ಆಗುತ್ತಿರುವ ಬೆಲೆ ಏರಿಕೆಗಳನ್ನು ಎದುರಿಸಲು ಎಲ್ಲರಸಾಮೂಹಿಕ ಭಾಗೀದಾರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸನ್ನಿಹಿತವಾಗಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮೋದಿ ಅವರ ಈ ಹೇಳಿಕೆ ನಾನಾ ರೀತಿಯ ಚರ್ಚೆಗಳು ಶುರುವಾಗಿದ್ದು, ಪೆಟ್ರೋಲ್ ಹಾಗೂ…

Read More

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು…

Read More

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ಹೋಟೆಲ್ ಮಾಲೀಕರ ಆಕ್ರೋಶ: ಅತಿಯಾದ ಶುಲ್ಕಗಳಿಂದ ನಷ್ಟದ ಆರೋಪ – Kannada News | Hotel Owners Fume Against Online Food Delivery Apps Over Exorbitant Charges, Allege Significant Losses

ಬೆಂಗಳೂರು, ಜುಲೈ 27: ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳಾದ ಸ್ವಿಗ್ಗಿ ಸೇರಿದಂತೆ ಕೆಲವು ಆಪ್‌ಗಳ ವಿರುದ್ಧ ರಾಜ್ಯದ ಹೋಟೆಲ್ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಪ್‌ಗಳು ವಿಧಿಸುವ ಅತಿಯಾದ ಶುಲ್ಕಗಳಿಂದ ಹೋಟೆಲ್‌ಗಳಿಗೆ ಭಾರಿ ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಇವುಗಳಿಗೆ ಕಡಿವಾಣ ವಿಧಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ವಿಶೇಷವಾಗಿ ಸ್ವಿಗ್ಗಿ ಆ್ಯಪ್​​ ವಿರುದ್ಧ ಆರೋಪ ಕೇಳಿಬಂದಿದ್ದು, ಪೇಔಟ್ ಕಲೆಕ್ಷನ್ ಚಾರ್ಜ್, ಲಾಂಗ್ ಡಿಸ್ಟೇನ್ಸ್ ಫೀಸ್, ಕ್ಲಿಕ್ಸ್ ಅಡ್ವಟೈಸ್ ಚಾರ್ಜ್, ಪ್ರಮೋಷನ್ ಚಾರ್ಜ್ ಅಂತ ಬೇಕಾಬಿಟ್ಟಿ ದರ ವಿಧಿಸ್ತಿದ್ದಾರೆ….

Read More

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರು, ಮಾರ್ಚ್​ 28: ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯ (ವಿಕ್ಟೋರಿಯಾ ಆಸ್ಪತ್ರೆ) ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ. ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ! ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದಿದ್ದಾರೆ….

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

2026ರ ಪರಾಭವ ನಾಮ ಸಂವತ್ಸರದ ಯುಗಾದಿಯು ಮಕರ ರಾಶಿಯವರಿಗೆ ಹಲವು ಶುಭ ಫಲಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಶನಿ ಗ್ರಹವು ಮೂರನೇ ಮನೆಯಲ್ಲಿ ಸಂಚಾರ ಮಾಡುತ್ತಿದ್ದು, ಶ್ರಮಕ್ಕೆ ತಕ್ಕ ಫಲ ಹಾಗೂ ನ್ಯಾಯ, ನೀತಿ, ಧರ್ಮಕ್ಕೆ ಪ್ರಾಶಸ್ತ್ಯ ಸಿಗಲಿದೆ. ಈ ರಾಶಿಯವರ ಆದಾಯ ಖರ್ಚಿಗಿಂತ ಹೆಚ್ಚಾಗಲಿದ್ದು, ಆರ್ಥಿಕವಾಗಿ ಲಾಭವಾಗಲಿದೆ. ತಾಳ್ಮೆ, ಸಹನೆ, ಒಳ್ಳೆಯತನ ಮತ್ತು ಕರುಣೆ ಹೆಚ್ಚಾಗಿರುತ್ತದೆ. ಈ ವರ್ಷ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಇರುತ್ತದೆ ಮತ್ತು ಸ್ವಲ್ಪ…

Read More

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….

Read More

ಚಲಿಸುವ ರೈಲಿನಲ್ಲಿ ಪೂಜೆ, ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರತೀಯ ರೈಲ್ವೆಯಿಂದ ಸ್ಪಷ್ಟನೆ – Kannada News | Moving Train Puja Viral Video: Indian Railways Clarifies Rs3 Lakh Luxury Saloon Car Booking

ನವದೆಹಲಿ, ಜುಲೈ 13: ಇತ್ತೀಚೆಗಷ್ಟೇ ರೈಲು(Train) ಬೋಗಿಯೊಂದನ್ನು ವಧು-ವರರ ಕೋಣೆಯಂತೆ ಅಲಂಕರಿಸಲಾಗಿದ್ದ ‘ಹನಿಮೂನ್ ಕೋಚ್’ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿತ್ತು. ಈಗ ಚಲಿಸುವ ರೈಲಿನೊಳಗೇ ಪುರೋಹಿತರ ಸಮ್ಮುಖದಲ್ಲಿ ಮಂತ್ರ ಘೋಷಗಳೊಂದಿಗೆ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ವಿಡಿಯೋದಲ್ಲಿ, ಬಿಳಿ ವಸ್ತ್ರ ಧರಿಸಿದ ಭಕ್ತರ ಸಮ್ಮುಖದಲ್ಲಿ ಅರ್ಚಕರೊಬ್ಬರು ರೈಲು ಬೋಗಿಯ ನೆಲದ ಮೇಲೆಯೇ ಕುಳಿತು ಪೂಜೆನೆರವೇರಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಪ್ರಯಾಣಿಕರು ಓಡಾಡುವ ರೈಲಿನಲ್ಲಿ…

Read More

ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ? – Kannada News | Government Official Assaulted With Slipper by Farmer at Town Development Authority Office

ಬಾಗಲಕೋಟೆ, ಜೂನ್ 13: ಜಿಲ್ಲೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ) ನೀಲಕಂಠ ಅಂಗಡಿ ಅವರ ಮೇಲೆ ರೈತ ಬಸಪ್ಪ ದೊಡ್ಡಮನಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ಪರಿಹಾರ ಹಣದ ವಿಳಂಬ ಹಾಗೂ ತಾರತಮ್ಯ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ. ಘಟನೆ ಕುರಿತು ಟಿವಿ9ಗೆ ಮಾಹಿತಿ ನೀಡಿದ ನೀಲಕಂಠ ಅಂಗಡಿ, ಘಟನೆ ಸುಮಾರು 12 ಗಂಟೆಗೆ ನಡೆದಿದೆ. ಹಕ್ಕುಪತ್ರ ಮತ್ತು ಇ-ಖಾತೆ ವಿತರಣಾ ಕಾರ್ಯಕ್ರಮ ನಡೆಯುತ್ತಿತ್ತು….

Read More

ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ! – Kannada News | R Ashoka Slams Congress: Siddaramaiah Hunts Rats, while DK Shivakumar Targets Tigers Amid Karnataka CM Power Tussle

ಬೆಂಗಳೂರು, ಏಪ್ರಿಲ್ 18: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ….

Read More