Headlines

‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ? – Kannada News | Suman Sai Kumar starrer Dharmasthala Niyogikavarg Kannada movie first look poster released

ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಹಿರಿಯ ಕಲಾವಿದರಾದ ಸುಮನ್…

Read More

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…

Read More

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ

IPL 2026: ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸತತ ಗೆಲುವಿನ ಓಟವನ್ನು ಮುಂದುವರಿಸುವ ಗುರಿಯನ್ನು ಆರ್​ಸಿಬಿ ಹೊಂದಿದೆ. ಇದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. RCB ತಂಡದ ಬಲ: ಬ್ಯಾಟರ್​ಗಳೇ ಆರ್​ಸಿಬಿ ತಂಡದ ಬಲಿಷ್ಠ ಶಕ್ತಿ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭವು ತಂಡಕ್ಕೆ…

Read More

ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma

ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್​​ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…

Read More

ಬುಧ‌ನ ಪ್ರಸ್ತುತ ಸಂಚಾರದಿಂದ ಯಾವ ರಾಶಿಗೆ ಕಾದಿದೆ ಶುಭಾಶುಭ – Kannada News | Mercury in Aries: Astrological Impact and Predictions for All Zodiac Signs

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಗ್ರಹ ಮಂಡಲದ ರಾಜಕುಮಾರ ಹಾಗೂ ಬುದ್ಧಿಕಾರಕ ಎಂದು ಪ್ರಸಿದ್ಧ. ಬುಧನು ಮಂಗಳನ ಅಧಿಪತ್ಯದ ಮೇಷ ರಾಶಿಯಲ್ಲಿದ್ದಾಗ ಚುರುಕುತನ ಮತ್ತು ವೇಗವನ್ನು ಪಡೆಯುತ್ತಾನೆ. ಆದರೆ, ಕೇವಲ ರಾಶಿ ಸ್ಥಿತಿಯಿಂದ ಫಲ ನಿರ್ಣಯ ಮಾಡುವುದು ಅಪೂರ್ಣ. ​​ಮೇಷ ರಾಶಿಯಲ್ಲಿರುವ ಬುಧನು ಈ ಕೆಳಗಿನ ವರ್ಗಗಳಲ್ಲಿ ಸ್ಥಿತನಾದಾಗ ವ್ಯಕ್ತಿತ್ವದ ಮೇಲೆ ವಿಶೇಷ ಪ್ರಭಾವ ಬೀರುತ್ತಾನೆ. ​ಬುಧನು ರವಿಯ ಪ್ರಭಾವಕ್ಕೆ ಒಳಗಾಗಿದ್ದು ಮಾತುಗಳಲ್ಲಿ ಅಧಿಕಾರಯುತ ಧೋರಣೆ ಮತ್ತು ಸ್ಪಷ್ಟತೆ ಇರುತ್ತದೆ. ಆಡಳಿತಾತ್ಮಕ ಕೌಶಲಗಳು ವೃದ್ಧಿಯಾಗುತ್ತವೆ. ಇದು ವ್ಯಕ್ತಿಯನ್ನು ತೀಕ್ಷ್ಣಮತಿಯನ್ನಾಗಿ…

Read More

400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ? – Kannada News | Political Accusations and Hawala Links in the Belagavi 400 Crore Robbery Case

ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ)…

Read More

ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್ – Kannada News | Minister krishna byre gowda Class to Officers first Meeting W about Pothole In bengaluru

ಬೆಂಗಳೂರು, (ಜೂನ್ 16): ಖಾತೆ ಹಂಚಿಕೆಯಾಗಿ ಹಲವು ದಿನಗಳ ಬಳಿಕ ಕೊನೆಗೂ ಸಚಿವ ಕೃಷ್ಣ ಬೈರೇಗೌಡ (krishna byre gowda) ಅವರು ಬೆಂಗಳೂರು (Bengaluru) ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ಅಧಿಕಾರ ನೀಡದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರ ಸ್ವೀಕಾರದಿಂದ ದೂರ ಉಳಿದಿದ್ದ ಅವರು, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ ಇಂದು (ಜೂನ್ 16) ಜಿಬಿಎ ಅಧಿಕಾರಿಗಳ ಸಭೆ ನಡೆಸಿಸುವ ಮೂಲಕ ಅಧಿಕಾರ…

Read More

ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್ – Kannada News | Donald Trump says tariffs paid by foreign countries will ease IT burden of Americans

ವಾಷಿಂಗ್ಟನ್, ಫೆಬ್ರುವರಿ 25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ಯಾರಿಫ್ ಕ್ರಮವನ್ನು ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಅಲ್ಲಗಳೆಯುವುದನ್ನು ಮುಂದುವರಿಸಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅವರು, ಕೋರ್ಟ್ ತೀರ್ಪು ಬಹಳ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅಮೆರಿಕವನ್ನು ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅಮೆರಿಕದ ಜೊತೆ ಮಾಡಿಕೊಂಡಿರುವ ಒಪ್ಪಂದಗಳಿಂದ ಸಂತುಷ್ಟಗೊಂಡಿವೆ ಎಂದು ಟ್ರಂಪ್ ಹಂಗಿಸಿದ್ದಾರೆ. ‘ನಮ್ಮನ್ನು ಹೀನಾಯವಾಗಿ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರು ಖುಷಿಯಾಗಿದ್ದಾರೆ. ನಾವೂ ಖುಷಿಯಾಗಿದ್ದೇವೆ….

Read More

ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ

ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು…

Read More

BSNL Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣವಕಾಶ; BSNLನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BSNL JTO Recruitment 2026: Apply Online for Junior Telecom Officer Posts! Last Date July 3

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನೇರ ನೇಮಕಾತಿ ಮೂಲಕ ಜೂನಿಯರ್ ಟೆಲಿಕಾಂ ಆಫೀಸರ್ (JTO – Telecom) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ಸಮಯ: ಈ ಹುದ್ದೆಗಳಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜೂನ್…

Read More