Headlines

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ – Kannada News | Amrutahalli: Parental Opposition to Love Marriage Leads to Youth Suicide

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ:…

Read More

Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ – Kannada News | Tamil Nadu Cabinet Expansion: Congress Leaders Among New Faces in Tamil Nadu Cabinet Reshuffle

ಚೆನ್ನೈ, ಮೇ 21: ತಮಿಳುನಾಡು(Tamil Nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.. ಇಂದು (ಗುರುವಾರ) ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಒಟ್ಟು 23 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ವಿಸ್ತರಣೆಯು ತಮಿಳುನಾಡು ರಾಜಕೀಯದಲ್ಲಿ ಹೊಸದೊಂದು ಯುಗಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್‌ನ 59 ವರ್ಷಗಳ ವನವಾಸ ಅಂತ್ಯ ಈ ಸಂಪುಟ ವಿಸ್ತರಣೆಯ ಅತ್ಯಂತ ಪ್ರಮುಖ ಹೈಲೈಟ್ ಎಂದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ 59 ವರ್ಷಗಳ ಸುದೀರ್ಘ…

Read More

ರನ್​ ವೇಯಿಂದ ಹಾರಿದ ಕೆಲವೇ ಕ್ಷಣದಲ್ಲಿ ಯುಎಸ್ ಬಾಂಬರ್ ವಿಮಾನ ಪತನ: ಎಂಟು ಮಂದಿ ಸಾವು – Kannada News | Deadly B 52 Crash at California Air Base Claims Eight Lives, Spotlight Turns to Iconic Bomber

ಕ್ಯಾಲಿಫೋರ್ನಿಯಾ, ಜೂನ್ 16: ಅಮೆರಿಕದ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿರುವ ಎಡ್ವರ್ಡ್ಸ್ ವಾಯುಪಡೆ ನೆಲೆಯಲ್ಲಿ ಭೀಕರ ವಿಮಾನ ಅಪಘಾತ(Plane Crash)ವೊಂದು ಸಂಭವಿಸಿದೆ. ಯುಎಸ್ ವಾಯುಪಡೆಗೆ ಸೇರಿದ ಪ್ರಸಿದ್ಧ ‘ಬಿ-52 ಸ್ಟ್ರಾಟೊಫೋರ್ಟ್ರೆಸ್’ (B-52 Stratofortress) ಬಾಂಬರ್ ವಿಮಾನವು ರನ್‌ವೇಯಿಂದ ಹಾರಿದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಂಟೂ ಜನ ಸಾವನ್ನಪ್ಪಿದ್ದಾರೆ. ವಿಮಾನವು ಪತನಗೊಂಡ ತಕ್ಷಣ ಭಾರಿ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದರಿಂದ ವಿಮಾನ ಸಂಪೂರ್ಣವಾಗಿ ನಾಶವಾಗಿದೆ. ವಿಮಾನದಲ್ಲಿದ್ದ ಮಿಲಿಟರಿ ಸಿಬ್ಬಂದಿ ಮತ್ತು ಸರ್ಕಾರಿ ಗುತ್ತಿಗೆದಾರರು ಸೇರಿದಂತೆ ಎಂಟು ಮಂದಿಯೂ ಸಾವನ್ನಪ್ಪಿದ್ದಾರೆ ಎಂದು…

Read More

ಮುರುಘಾ ಶ್ರೀ ವಿರುದ್ಧ ಮತ್ತೊಂದು ಆರೋಪ: ಕೋರ್ಟ್​​ ಆದೇಶ ಉಲ್ಲಂಘಿಸಿ ಮಠದ ಸೈಟ್​​ ಮಾರಾಟ? – Kannada News | Mutt Land Sale Triggers New Allegation Against Murugha Swamiji

ಚಿತ್ರದುರ್ಗ, ಡಿಸೆಂಬರ್​​ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​​ ಬಿಗ್​​ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ​ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ‘ನಾಲ್ಕು ನಿವೇಶನ ಮಾರಾಟ’ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೇಷಲ್…

Read More

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ. ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar manjra river in bidar faces crisis illegal sand mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

ತಂದೆ ಜೀವ ಉಳಿಸಲು ಲಿವರ್ ದಾನ ಮಾಡಿದ ಪುತ್ರಿ; ಆಸ್ಪತ್ರೆ ಬಿಲ್ ಭರಿಸಲಾಗದೆ ಸಂಕಷ್ಟದಲ್ಲಿ ತಂದೆ-ಮಗಳು!

ದಾವಣಗೆರೆ, ಮಾರ್ಚ್​ 15: ಜಿಲ್ಲೆಯ ಆಹಾರ ಇಲಾಖೆಯ ಶಿರಸ್ತೆದಾರ ಅಜ್ಜಪ್ಪ ಅವರ ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ತಂದೆಯ ಜೀವ ಉಳಿಸಲು ಪುತ್ರಿಯೊಬ್ಬಳು ಲಿವರ್ ದಾನ (Organ Donation) ಮಾಡಿದರೂ, ಚಿಕಿತ್ಸಾ ವೆಚ್ಚ ಹೆಚ್ಚಾಗಿ ಕುಟುಂಬ ಆತಂಕದಲ್ಲಿದೆ. ಅಜ್ಜಪ್ಪ ಅವರು ಅಂಗಾಂಗ ವೈಫಲ್ಯದಿಂದ ಗಂಭೀರವಾಗಿ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ, ಅವರ ಪುತ್ರಿ ಚಂದನಾ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಿದ್ದರು. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಚಂದನಾ ತಂದೆಯ ಜೀವ ಉಳಿಸಲು ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಕೈಕೊಟ್ಟ ಸಂಜೀವಿನಿ…

Read More

‘ಡಾಕ್ಟರ್ ಆಗಲು ನಾಲಾಯಕ್’; 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ ಛೀಮಾರಿ – Kannada News | Drop Doctor From Your Name; Supreme Court slams Hospitals In 4 Year Old Child Rape Case

ನವದೆಹಲಿ, ಜುಲೈ 17: ಘಾಜಿಯಾಬಾದ್‌ನ 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಗಳು ಮತ್ತು ವೈದ್ಯರ ವಿರುದ್ಧ ಭಾರತದ ಸುಪ್ರೀಂ ಕೋರ್ಟ್ (Supreme Court) ತೀವ್ರ ವಾಗ್ದಾಳಿ ನಡೆಸಿದೆ. “ನಿಮ್ಮ ಹೆಸರಿನ ಜೊತೆ ವೈದ್ಯರೆಂದು ಬರೆದುಕೊಳ್ಳುವ ಯಾವುದೇ ಅರ್ಹತೆ ನಿಮಗಿಲ್ಲ” ಎಂದು ನ್ಯಾಯಾಲಯ ಆಕ್ರೋಶ ಹೊರಹಾಕಿದೆ. ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಪುಟ್ಟ ಬಾಲಕಿಗೆ ತುರ್ತು ವೈದ್ಯಕೀಯ ನೆರವು ನೀಡಲು ನಿರಾಕರಿಸಿದ ಮತ್ತು ಆಕೆಯನ್ನು ಗಂಭೀರ ಸ್ಥಿತಿಯಲ್ಲಿದ್ದರೂ ಬೇರೆಡೆಗೆ ಕಳುಹಿಸಿದ ಆಸ್ಪತ್ರೆಗಳ ಧೋರಣೆಯನ್ನು ಸುಪ್ರೀಂ…

Read More

ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಏಪ್ರಿಲ್ 9: ಕರ್ನಾಟಕದ (Karnataka) ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ (Trekking) ಹೋಗುವವರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿ ಮತ್ತು ಕೊಡಗಿನ ತಡಿಯಂಡಮೋಳ್​​ನಲ್ಲಿ ಇತ್ತೀಚೆಗೆ ಚಾರಣಿಗರು ನಾಪತ್ತೆಯಾದ ಆತಂಕಕಾರಿ ಪ್ರಕರಣಗಳ ಹಿನ್ನೆಲೆಯಲ್ಲಿ, ಸಚಿವ ಈಶ್ವರ ಖಂಡ್ರೆ ಅವರು ದೇಶಕ್ಕೇ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನ (SOP) ರೂಪಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊಸ SOP ನಲ್ಲಿ ಏನೇನು ಇರಲಿದೆ? ಹೊಸ ಪ್ರಮಾಣಿತ ಕಾರ್ಯವಿಧಾನದಲ್ಲಿ ಏನೇನು…

Read More