ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಜಿಗಿತ: ಒಡಿಶಾದಲ್ಲಿ ದೇಶದ ಮೊದಲ ‘3D ಗ್ಲಾಸ್ ಚಿಪ್’ ಘಟಕಕ್ಕೆ ಚಾಲನೆ – Kannada News | Odisha: India’s 1st Advanced 3D Glass Chip Packaging Unit Launched, Boosts Semiconductor Hub

3ಡಿ ಗ್ಲಾಸ್ ಚಿಪ್ ಘಟಕದ ವಿವರಣೆ ಕೇಳುತ್ತಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್.Image Credit source: PTI ಭುವನೇಶ್ವರ್, ಏಪ್ರಿಲ್ 20: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಒಡಿಶಾ ರಾಜ್ಯವು ಇಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದೇಶದ ಮೊತ್ತಮೊದಲ ಸುಧಾರಿತ ‘3D ಗ್ಲಾಸ್ ಚಿಪ್ ಪ್ಯಾಕೇಜಿಂಗ್’ (Advanced 3D Glass Chip Packaging) ಘಟಕಕ್ಕೆ ಭುವನೇಶ್ವರದ ಇನ್ಫೋ ವ್ಯಾಲಿಯಲ್ಲಿ ಭಾನುವಾರ (ಏಪ್ರಿಲ್ 19, 2026) ಅದ್ಧೂರಿ ಚಾಲನೆ…

Read More

ಮುಂದಿನ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರ! – Kannada News | Mangaluru II PUC Digital Mark Sheets: DigiLocker Mandatory, Sparks Foreign Study Concerns

ಮುಂದಿನ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರ! Image Credit source: NewsFirst Prime ಮಂಗಳೂರು, ಏಪ್ರಿಲ್ 15: ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆ (DPUE) ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿತೀಯ ಪಿಯುಸಿ (II PUC) ಅಂಕಪಟ್ಟಿಗಳನ್ನು ಕೇವಲ ಡಿಜಿಟಲ್ ರೂಪದಲ್ಲಿ ಡಿಜಿಲಾಕರ್ (DigiLocker) ಮೂಲಕ ಮಾತ್ರ ನೀಡಲು ಯೋಜನೆ ರೂಪಿಸಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮೂಡಿಸಿದೆ. ಪೋಷಕರ ಆತಂಕ ಅಧಿಕಾರಿಗಳ ಪ್ರಕಾರ, ಡಿಜಿಟಲ್ ಅಂಕಪಟ್ಟಿಗಳು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ…

Read More

SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ. ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ…

Read More

Tirumala Laddus: ದಾಖಲೆ ಬರೆದ ಶ್ರೀವಾರಿ ಪ್ರಸಾದ; ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ತಿರುಪತಿ ಲಡ್ಡು ಮಾರಾಟ! – Kannada News

ದಾಖಲೆ ಬರೆದ ಶ್ರೀವಾರಿ ಪ್ರಸಾದImage Credit source: Pinterest ತಿರುಮಲ: ಕಲಿಯುಗದ ಪ್ರತ್ಯಕ್ಷ ದೈವ, ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ‘ತಿರುಮಲ ತಿರುಪತಿ ಲಡ್ಡು’ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ಪಾಲಿಗೆ ಕೇವಲ ಪ್ರಸಾದವಾಗಿರದೆ, ಮಹಾ ದೈವಿಕ ಶಕ್ತಿಯ ಸಂಕೇತವಾಗಿರುವ ಶ್ರೀವಾರಿ ಲಡ್ಡು ಮಾರಾಟವು ಈ ವರ್ಷದ (2026) ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕೃತವಾಗಿ ಘೋಷಿಸಿದೆ. ದಾಖಲೆ ಬರೆದ ಮೇ ತಿಂಗಳ…

Read More

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More

Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! – Kannada News | Bangalore Air Pollution Crisis: Bengaluru is reminding Delhi in terms of Air quality, hazardous PM level

ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! ಬೆಂಗಳೂರು, ಡಿಸೆಂಬರ್ 23: ಕಳೆದ 5 ವರ್ಷಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) ಹದಗೆಡುತ್ತಲೇ ಇದ್ದು, ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದಿನ ಬೆಂಗಳೂರಿನಲ್ಲಿ ಗಾರ್ಡನ್ ಸಿಟಿಯ ತಂಪಾದ ಗಾಳಿಗಿಂತ ಹೆಚ್ಚಾಗಿ ‘ಧೂಳಿನ ಕಣಗಳೇ’ ನಮ್ಮನ್ನು ಆವರಿಸಿವೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 170 ಇದ್ದು, ನಗರದ ಹಲವು ಭಾಗಗಳಲ್ಲಿ ಗಾಳಿಯು…

Read More

ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?

ಹಾಸನ, (ಮಾರ್ಚ್ 14): ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ (Sakleshpura canara bank) ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು (Loan)  ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ ಕೆಲವು ದಿನಗಳ ನಂತರ ಇನ್ನೂ 9.34 ಪೈಸೆ ಸಾಲ ಬಾಕಿ ಇದ್ದು ತಕ್ಷಣವೇ ಮರುಪಾವತಿಸುವಂತೆ ನೋಟಿಸ್‌ ನೀಡಿದ್ದಲ್ಲದೆ ಪದೇಪದೆ ಕರೆ ಮಾಡುತ್ತಿದ್ದರು….

Read More

CWG 2026: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ 30 ಪದಕಗಳು ಖಚಿತ – Kannada News | India Shines at 2026 Commonwealth Games: 17 Medals and 30 Guaranteed with Boxing, Judo Success

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ (commonwealth games 2026) ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 17 ಪದಕಗಳನ್ನು ಗೆದ್ದಿದೆ. ಇದರಲ್ಲಿ 3 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಭಾರತ ಪದಕಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ಆದಾಗ್ಯೂ ಭಾರತಕ್ಕೆ ಇನ್ನು 13 ಪದಕಗಳು ಧಕ್ಕುವುದು ಖಚಿತವಾಗಿದೆ. ಅಂದರೆ 9ನೇ ದಿನದ ಪ್ರದರ್ಶನಗಳ ಆಧಾರದ ಮೇಲೆ ಭಾರತಕ್ಕೆ 30 ಪದಕಗಳು ಲಭಿಸುವುದು ಖಚಿತವಾಗಿದೆ. ಬಾಕ್ಸಿಂಗ್‌ನಲ್ಲಿ ಭಾರತ ಈಗಾಗಲೇ 10 ಪದಕಗಳನ್ನು…

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು. ಈ ಗೆಲುವಿನ ಬಳಿಕ ಮಾತನಾಡಿದ…

Read More