Headlines

ಬೆಂಗಳೂರಿನ ಜನರಿಗೆ ಗುಡ್​​​ ನ್ಯೂಸ್; ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ – Kannada News | Late Night Delight: Hotels Open Until 3:30 AM for FIFA Matches in Karnataka

ಬೆಂಗಳೂರಿ, ಜು.14: ಕರ್ನಾಟಕ ರಾಜ್ಯ ಸರ್ಕಾರವು ಫುಟ್ಬಾಲ್ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಫಿಫಾ ವಿಶ್ವಕಪ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ವೀಕ್ಷಿಸುವವರ ಅನುಕೂಲಕ್ಕಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳನ್ನು ತಡರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ಆದೇಶವು ಜಾರಿಯಲ್ಲಿರುತ್ತದೆ. ಈ ವಿಶೇಷ ಅನುಮತಿಯು ಪ್ರತಿದಿನ ಇರುವುದಿಲ್ಲ. ನಿರ್ದಿಷ್ಟವಾಗಿ ಇಂದು (ಮೊದಲ ಸೆಮಿಫೈನಲ್), ನಾಳೆ (ಎರಡನೇ ಸೆಮಿಫೈನಲ್) ಮತ್ತು ಜುಲೈ 19 ರಂದು (ಫೈನಲ್ ಪಂದ್ಯದ ದಿನ) ಮಾತ್ರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು…

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಬ್ಬಾಳಿಕೆ: ಟ್ಯಾಂಕರ್ ಶುಲ್ಕದ ವಿರುದ್ಧ ಗುಡುಗಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 10: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಂತಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ಸುತ್ತ ಈಗ ರಾಜತಾಂತ್ರಿಕ ಸಮರ ತಾರಕಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವಿನ ಈ ಸಂಘರ್ಷವು ವಿಶ್ವದ ಆರ್ಥಿಕತೆಯ ಮೇಲೆ ಆತಂಕದ ನೆರಳು ಮೂಡಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮದ ಒಪ್ಪಂದವು ಜಾರಿಗೆ ಬಂದ ಬೆನ್ನಲ್ಲೇ ಹೊಸ ವಿವಾದವೊಂದು ಸ್ಫೋಟಗೊಂಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಶುಲ್ಕ…

Read More

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Threatening shidlaghatta Lady Officer: Mangaluru businessman michael Who sheltering Accused Rajeev Gowda, here Is Chikkaballapur SP Press conference

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ (shidlaghatta threatening case) ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (Rajeev Gowda) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀವ್​​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​​ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್…

Read More

ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು? – Kannada News | Ajit Pawar Plane Crash What Happened in 40 Minutes before Aircraft Crash in Baramati

ಪುಣೆ, ಜನವರಿ 28: ಮಹಾರಾಷ್ಟ್ರದ ಪುಣೆ ಬಳಿ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ 5 ಜನರು ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅಜಿತ್ ಪವಾರ್ ಅವರ ನಿಧನದ ನಂತರ 3 ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮವನ್ನು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 17: ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ(Weather Forecast) . ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ…

Read More

ಷೇರುಬಜಾರು ಅಲುಗಾಟ, 4-5 ದಿನದಲ್ಲಿ ಹೂಡಿಕೆದಾರರಿಗೆ 11 ಲಕ್ಷ ಕೋಟಿ ರೂ ನಷ್ಟ; ಬೇರೆ ದೇಶಗಳಲ್ಲಿ ಹೆಚ್ಚಿದರೂ ಭಾರತದಲ್ಲಿ ಕುಸಿತ ಯಾಕೆ? – Kannada News | Indian Stock Market Crash: Sensex Nifty Plunge, ₹11 Lakh Cr Investor Loss. Why it’s Falling?

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಮೇ 12: ಕಳೆದ ನಾಲ್ಕು ವಹಿವಾಟು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯು (Stock Market) ತೀವ್ರ ಕುಸಿತವನ್ನು ಕಾಣುತ್ತಿದ್ದು, ಹೂಡಿಕೆದಾರರು ಸುಮಾರು 11 ಲಕ್ಷ ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅಮೆರಿಕ ಮತ್ತು ಏಷ್ಯಾದ ಇತರ ಮಾರುಕಟ್ಟೆಗಳು ಏರಿಕೆ ಕಾಣುತ್ತಿದ್ದರೂ, ಭಾರತದ ಮಾರುಕಟ್ಟೆ ಮಾತ್ರ ಹಿನ್ನಡೆ ಕಾಣುತ್ತಿದೆ. ಐದು ಸೆಷನ್ಸ್ ಅಥವಾ ಟ್ರೇಡಿಂಗ್ ದಿನಗಳಲ್ಲಿ ಸೆನ್ಸೆಕ್ಸ್ ಮತ್ತಿತರ ಪ್ರಮುಖ ಸೂಚ್ಯಂಕಗಳು ಬರೋಬ್ಬರಿ 2,500ಕ್ಕೂ ಅಧಿಕ ಅಂಕಗಳ ನಷ್ಟ…

Read More

ವಿಜಯ್ vs ಎನ್‌ಟಿಆರ್: ಇಬ್ಬರು ಸೂಪರ್‌ಸ್ಟಾರ್‌ಗಳು, ಎರಡು ಭಿನ್ನ ದಾರಿಗಳು; ಹೀಗೊಂದು ಹೋಲಿಕೆ – Kannada News | Thalapathi Vijay vs NTR, comparison of different generation leaders in South India

ದಳಪತಿ ವಿಜಯ್, ಎನ್​ಟಿಆರ್Image Credit source: AI/Mediaforge/TV9 ಚೆನ್ನೈ, ಮೇ 4: ದಕ್ಷಿಣ ಭಾರತದ ರಾಜಕಾರಣದಲ್ಲಿ ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಎಂಜಿಆರ್, ಕರುಣಾನಿಧಿ, ಎನ್​ಟಿಆರ್, ಚಿರಂಜೀವಿ, ಪವನ್ ಕಲ್ಯಾಣ್, ವಿಜಯಕಾಂತ್, ಹೀಗೆ ಪಟ್ಟಿ ಉದ್ದವಿದೆ. ಈಗ ದಳಪತಿ ವಿಜಯ್ ಹೊಸ ರಾಜಕೀಯ ಸ್ಟಾರ್ ಆಗಿ ಮೇಳೈಸಿದ್ದಾರೆ. ಎನ್.ಟಿ. ರಾಮರಾವ್ ಅವರು 1980ರ ದಶಕದಲ್ಲಿ ಆಂಧ್ರಪ್ರದೇಶದಲ್ಲಿ ಸೃಷ್ಟಿಸಿದ ಕ್ರಾಂತಿ ಇಂದಿಗೂ ಒಂದು ಮಾದರಿ. ಈಗ ತಮಿಳುನಾಡಿನಲ್ಲಿ (Tamil Nadu Assembly Elections) ದಳಪತಿ ವಿಜಯ್ ಅವರು…

Read More

ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ – Kannada News | Fuel distribution continues without any restrictions across the State Clarified By Karnataka Oil Industry Coordinator

ಬೆಂಗಳೂರು, (ಮೇ 19): ತೈಲ ಮತ್ತು ಅನಿಲ ವಲಯದ ಮೇಲೆ ಪ್ರಸ್ತುತ ಪರಿಣಾಮ ಬೀರುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಸಿಪಿಎಲ್ ಮತ್ತು ಎಚ್‌ಪಿಸಿಎಲ್, ಕರ್ನಾಟಕದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ನಿರಂತರ ಪೂರೈಕೆಯನ್ನು ಕಾಯ್ದುಕೊಂಡಿವೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL & HPCL) ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ. ಮುಖ್ಯಾಂಶಗಳು ಯುದ್ಧದ ಪರಿಣಾಮ ಪೆಟ್ರೀಲ್-ಡೀಸೆಲ್ ಹಾಗೂ…

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More