ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ – Kannada News | Narendra Modi biopic Maa Vande Muhurtha: Ravi Basrur to score the music

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ…

Read More

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ…

Read More

‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ? – Kannada News | Akshaye Khanna and Ranveer Singh Opts out of Drishyam 3 and Don 3 respectively

2025ರಲ್ಲಿ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಪಾತ್ರವಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಟ ಅಕ್ಷಯ್ ಖನ್ನಾ (Akshaye Khanna) ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ….

Read More

Video: ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ! – Kannada News | Bihar Snake Catcher Dies After Stunt with Venomous Snake: Danger of Overconfidence

ಬಿಹಾರದಲ್ಲಿ ವೃತ್ತಿಪರ ಸ್ನೇಕ್ ಕ್ಯಾಚರ್ ಒಬ್ಬರು ಹಾವನ್ನು ರಕ್ಷಿಸಿದ ನಂತರ ಅದರೊಂದಿಗೆ ಕ್ಯಾಮೆರಾ ಮುಂದೆ ಸಾಹಸ ಪ್ರದರ್ಶಿಸಲು ಹೋಗಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವಸತಿ ಪ್ರದೇಶದಲ್ಲಿ ಸಿಕ್ಕ ವಿಷಪೂರಿತ ಹಾವನ್ನು ಹಿಡಿದ ವ್ಯಕ್ತಿ, ಅದನ್ನು ಸುರಕ್ಷಿತವಾಗಿ ಡಬ್ಬಿಗೆ ಹಾಕುವ ಬದಲು ಅದರೊಂದಿಗೆ ಆಟವಾಡಲು ಶುರು ಮಾಡಿದ್ದರಿಂದ ಹಾವು ಏಕಾಏಕಿ ಕಚ್ಚಿದೆ; ವಿಷದ ತೀವ್ರತೆಯಿಂದಾಗಿ ಕೇವಲ ಮೂರೇ ನಿಮಿಷಗಳಲ್ಲಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಎಷ್ಟೇ…

Read More

ಬೌಲಿಂಗ್​ನಲ್ಲಿ ಹೆನ್ರಿ ಮಿಂಚಿಂಗ್: ಬ್ಯಾಟಿಂಗ್​ನಲ್ಲಿ ಹೆನ್ರಿ ಶೈನಿಂಗ್..! – Kannada News | England vs New Zealand, 2nd Test: 3rd Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 391 ರನ್ ಪೇರಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಬೆನ್ ಡೆಕೆಟ್ 36 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಜೇಕಬ್ ಬೆಥೆಲ್…

Read More

Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್, ಮಾರ್ಚ್​ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸಾವು!

ದೇವನಹಳ್ಳಿ, ಮಾ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ…

Read More

ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್​​​ಕ್ಲಾಸ್​​ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?

ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…

Read More

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ – Kannada News | PM Modi Awarded Slovakia’s Highest Honor, ‘Order of the White Double Cross’, Boosting India Ties

ಬ್ರಾಟಿಸ್ಲಾವಾ, ಜೂನ್ 16: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ ಲಭಿಸಿದೆ, ನಾರ್ವೆ ಮತ್ತು ಸ್ವೀಡನ್ ದೇಶಗಳ ಬಳಿಕ ಈಗ ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್ ‘ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ಲೋವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಪ್ರಧಾನಿಯವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳು ಪ್ರಧಾನಿ…

Read More

Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ – Kannada News | Bank of India Recruitment 2025: 514 Credit Officer Jobs – Apply Now!

ಬ್ಯಾಂಕ್ ಆಫ್ ಇಂಡಿಯಾ ಬೃಹತ್​​ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತದ ತನ್ನ ಶಾಖೆಗಳಲ್ಲಿ ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ನಿಯಮಿತವಾಗಿ ಕ್ರೆಡಿಟ್ ಆಫೀಸರ್ (MMGS 3, MMGS 2, SMGS 4) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36…

Read More