Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ! – Kannada News | Gadags Lakkundi Dig: Eighth Day Reveals Historical Clues, Draws Crowds, and Raises Concerns
ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ…