ಪತಿ ಪತ್ನಿಯೊಂದಿಗೆ ಮಾತನಾಡದೇ ಇರುವುದು ಕ್ರೌರ್ಯವಲ್ಲ: ಸುಪ್ರೀಂಕೋರ್ಟ್ – Kannada News
ನವದೆಹಲಿ, ಜೂನ್ 05: ಪತಿ ದಿನಗಟ್ಟಲೆ ಪತ್ನಿಯೊಂದಿಗೆ ಮಾತನಾಡದೇ ಇರುವುದು ಕ್ರೌರ್ಯವಲ್ಲ ಎಂದು ಸುಪ್ರೀಂಕೋರ್ಟ್(Supreme Court) ಅಭಿಪ್ರಾಯಪಟ್ಟಿದೆ. ಪತ್ನಿಯ ಆತ್ಮಹತ್ಯೆ ಪ್ರಕರಣವೊಂದರ ಸುದೀರ್ಘ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಅದರ ಭಾಗವಾಗಿ ಕೆಲವು ದಿನಗಳ ಕಾಲ ದಂಪತಿಗಳ ನಡುವೆ ಮಾತುಕತೆ ನಿಲ್ಲುವುದು ಸಹಜ ಪ್ರಕ್ರಿಯೆಯಾಗಿದ್ದು, ಅದನ್ನು ಕಾನೂನಾತ್ಮಕ ‘ಕ್ರೌರ್ಯ’ಎಂದು ಪರಿಗಣಿಸಲು ಸಾಧ್ಯವಿಲ್ಲ ದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು, ಮದ್ರಾಸ್ ಹೈಕೋರ್ಟ್…