Headlines

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More

BBL ಆಡಲು ಆಸ್ಟ್ರೇಲಿಯಾ ಆಟಗಾರರ ಹೊಸ ಡಿಮ್ಯಾಂಡ್..! – Kannada News | Australia Players Block BBL Privatisation Drive Amid Pay Dispute

ಆಸ್ಟ್ರೇಲಿಯಾದ ಟಿ20 ಟೂರ್ನಿಯಾದ ಬಿಗ್ ಬ್ಯಾಷ್ ಲೀಗ್ (BBL) ಅನ್ನು ಖಾಸಗೀಕರಣಗೊಳಿಸುವ ಕ್ರಿಕೆಟ್ ಆಸ್ಟ್ರೇಲಿಯಾ (CA) ಯೋಜನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೀಗೆ ಬ್ರೇಕ್ ಹಾಕಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ (ACA). ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ, ಆಟಗಾರರ ಸಂಘಟನೆಯ ಒಪ್ಪಿಗೆಯಿಲ್ಲದೆ ಕ್ರಿಕೆಟ್ ಆಸ್ಟ್ರೇಲಿಯಾ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಗ್ ಬ್ಯಾಷ್ ಲೀಗ್​ ಅನ್ನು ಖಾಸಗೀಕರಣಗೊಳಿಸುವ ಯೋಜನೆಗೆ ತಡೆ ನೀಡಿದೆ. ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್​ ನಿರ್ಧಾರಕ್ಕೆ ಮುಖ್ಯ…

Read More

ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಅಂದು ರಾತ್ರಿ ಹೊತ್ತು, ಎಲ್ಲರೂ ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಮದುವೆಯ ವಿಧಿ ವಿಧಾನಗಳು ಒಂದೊಂದಾಗಿ ನಡೆಯುತ್ತಿತ್ತು. ಸಣ್ಣದಾಗಿ ಆರಂಭವಾದ ಗಾಳಿ ಒಂದೇ ಬಾರಿಗೆ ರೌದ್ರ ರೂಪ ತಾಳಿತ್ತು. ವರ ಮಂಟಪದಲ್ಲಿರುವಾಗಲೇ ಗಾಳಿ ಮಂಟಪವನ್ನೂ ಎಳೆದುಕೊಂಡು ಹೋಗುವಷ್ಟು ರಭಸವಾಗಿತ್ತು. ಆಗ ಒಂದೆಡೆ ಸಂಬಂಧಿಕರು ಇನ್ನೊಂದೆಡೆ ತಾನು ಮಂಟಪದ ಕಂಬಗಳನ್ನು ಕಟ್ಟಿಯಾಗಿ ಹಿಡಿದುಕೊಂಡು ಗಾಳಿಯಲ್ಲಿ ಹಾರದಂತೆ ತಡೆದಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿ ಜನ ಮಂಟಪವನ್ನೇ ಹಾರಲು ಬಿಡದವನು ಪತ್ನಿ ಕೈ ಬಿಡುವುದುಂಟೇ ಎಂದಿದ್ದಾರೆ.    …

Read More

ಉತ್ತರ ಕರ್ನಾಟಕದಲ್ಲಿ ನದಿಗಳ ಭೋರ್ಗರೆತ: ದಿಕ್ಕೆಟ್ಟ ಬೆಳಗಾವಿ-ಬಾಗಲಕೋಟೆ ಮಂದಿ – Kannada News | Karnataka Rains: North Karnataka Grapples with Severe Flooding as Rivers Overflow

ನದಿ ಉಕ್ಕಿಹರಿದ ಪರಿಣಾಮ ಸೇತುವೆ ಮೇಲೆ ಹರಿದ ನೀರುImage Credit source: Tv9 Kannada ಬೆಳಗಾವಿ/ಬಾಗಲಕೋಟೆ, ಜುಲೈ 09: ಕಳೆದ ವಾರ ಮಳೆ ಇಲ್ಲದೆ ನೀರಿಗಾಗಿ ಪರದಾಡುತ್ತಿದ್ದ ಉತ್ತರ ಕರ್ನಾಟಕದ ಜಿಲ್ಲೆಗಳು ಇದೀಗ ಪ್ರವಾಹದ ಭೀತಿಯನ್ನು ಎದುರಿಸುತ್ತಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ಮಾರ್ಕಂಡೇಯ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪರಿಣಾಮವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾವಿರಾರು ಎಕರೆ ಜಮೀನುಗಳು, ಸೇತುವೆಗಳು, ದೇಗುಲಗಳು ಮತ್ತು…

Read More

ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​ 13: ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದೇಶದೆಲ್ಲೆಡೆ ಎಲ್​ಪಿಜಿ ಸಿಲಿಂಡರ್ ಕೊರತೆ (LPG cylinder crisis) ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಅದೆಷ್ಟೋ ಹೋಟೆಲ್​ಗಳು ಸಮಸ್ಯೆಗೀಡಾಗಿವೆ. ಅಡುಗೆ ಮಾಡಲು ಇಂಧನವಿಲ್ಲದೆ ಹೋಟೆಲ್​ಗಳು ಬಾಗಿಲು ಮುಚ್ಚುವ ಹಂತಕ್ಕೆ ತಲುಪಿವೆ. ಈ ಸಮಸ್ಯೆಗೆ ಪರಿಹಾರವಾಗಿ ಕೆಲವು ಕಡೆ ಎಲ್​ಪಿಜಿ ಸಿಲಿಂಡರ್ ಬದಲಾಗಿ ಸೌದೆ ಬಳಸಿಯೂ ಅಡುಗೆ ಮಾಡಲಾಗುತ್ತಿದೆ. ಇದರಿಂದಾಗಿ ನಗರದಲ್ಲಿ ಮರದ ಇಂಧನದ ಬೇಡಿಕೆ ಹೆಚ್ಚಾಗಿದೆ. ಹೀಗೆ ಅಕ್ರಮವಾಗಿ ಮರ ಕಡಿಯುವವರ ವಿರುದ್ಧ ಕಠಿಣ ಕ್ರಮ…

Read More

ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ಶುರುವಾಯ್ತಾ ‘ಕರಾವಳಿ’ ವಿವಾದ? – Kannada News | Karavali Movie Controversy Prajwal Devaraj Remuneration issue Gurudatha Ganiga clarification

ಪ್ರಜ್ವಲ್ ದೇವರಾಜ್ ಅವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿರುವುದು ಮಾತ್ರವಲ್ಲದೇ ನಿರ್ಮಾಣ ಕೂಡ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಅವರು ಡಬ್ಬಿಂಗ್ ಮಾಡಿಲ್ಲ ಎಂಬುದು ಗೊತ್ತಾಗಿದೆ. ಟ್ರೇಲರ್​ನಲ್ಲಿ ಕೂಡ ಪ್ರಜ್ವಲ್ ಅವರ ಧ್ವನಿ ಕೇಳಿಸಿಲ್ಲ. ಸಂಭಾವನೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಪ್ರಜ್ವಲ್ ಅವರು ಡಬ್ಬಿಂಗ್ ಮಾಡಿಲ್ಲವೇ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ನಿರ್ದೇಶಕ, ನಿರ್ಮಾಪಕ ಗುರುದತ್ ಗಾಣಿಗ ಅವರು ಸ್ಪಷ್ಟನೆ…

Read More

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ಕೋವಿಡ್​ನಿಂದ ಖುಲಾಯಿಸಿದ ಅದೃಷ್ಟ: ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯನ ಎಂಟ್ರಿ! – Kannada News

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ತಂಡದಲ್ಲಿ ಭಾರತೀಯ ಮೂಲದ ನಿಖಿಲ್ ಚೌಧರಿ ಸ್ಥಾನ ಪಡೆದಿದ್ದಾರೆ. 30 ವರ್ಷದ ನಿಖಿಲ್ ದೆಹಲಿ ಮೂಲದ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ತಂಡದ ಪರವಾಗಿ ಟಿ20 ಮತ್ತು ಲಿಸ್ಟ್-ಎ ಕ್ರಿಕೆಟ್‌ ಕೂಡ ಆಡಿದ್ದರು. ಆದರೆ ಕೋವಿಡ್​ ಸಂದರ್ಭದಲ್ಲಿನ ಒಂದು ಟ್ವಿಸ್ಟ್ ನಿಖಿಲ್ ಅವರ ಕೆರಿಯರ್​ ಅನ್ನೇ ಬದಲಿಸಿರುವುದು ವಿಶೇಷ. ನಿಖಿಲ್ ರೋಚಕ ಪ್ರಯಣ: ನಿಖಿಲ್ ಚೌಧರಿ ಅವರ ಕ್ರಿಕೆಟ್ ಜೀವನದ…

Read More

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು…

Read More

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…

Read More