ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ – Kannada News | Lokayuktas Plea Rejected: Governor Refuses Sanction for Zameer Ahmeds Prosecution
ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ…