Headlines

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ – Kannada News | Lokayuktas Plea Rejected: Governor Refuses Sanction for Zameer Ahmeds Prosecution

ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ…

Read More

ರಾಮ ಮಂದಿರದ ಬೆನ್ನಲ್ಲೇ ಬದರಿನಾಥ ದೇವಾಲಯದಲ್ಲೂ ದೇಣಿಗೆ ಹಗರಣದ ಸದ್ದು, ತನಿಖೆಗೆ ಹೈಲೆವೆಲ್ ಕಮಿಟಿ ರಚನೆ – Kannada News | Badrinath Donation Scam: High Level Committee Formed to Probe Temple Funds Misuse

ಡೆಹ್ರಾಡೂನ್, ಜುಲೈ 08: ಅಯೋಧ್ಯೆಯ ರಾಮ ಮಂದಿರ(Ram Mandir)ದ ದೇಣಿಗೆ ವಿವಾದದ ಬೆನ್ನಲ್ಲೇ, ಈಗ ದೇಶದ ಮತ್ತೊಂದು ಪವಿತ್ರ ಧಾಮವಾದ ಉತ್ತರಾಖಂಡದ ಬದರಿನಾಥ ದೇವಾಲಯದಲ್ಲೂ ಕಾಣಿಕೆ ಮತ್ತು ದೇಣಿಗೆ ಹಣ ದುರುಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ, ರಾಜ್ಯ ಸರ್ಕಾರವು ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್…

Read More

‘ಕೊನೆಗೂ ಸತ್ಯ ಬಯಲಾಯ್ತು’; 16 ವರ್ಷದ ಬಳಿಕ ಭಾರತಕ್ಕೆ ಮರಳಲು ಲಲಿತ್ ಮೋದಿ ಸಿದ್ಧತೆ – Kannada News | IPL Founder Lalit Modi says he will Return To India Soon FEMA Case

ನವದೆಹಲಿ, ಜುಲೈ 22: ಐಪಿಎಲ್ (IPL) ಸಂಸ್ಥಾಪಕ ಲಲಿತ್ ಮೋದಿ (Lalit Modi) 16 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಭಾರತಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. 2009ರ ದಕ್ಷಿಣ ಆಫ್ರಿಕಾ ಐಪಿಎಲ್ ಆಯೋಜನೆಗೆ ಸಂಬಂಧಿಸಿದ ಫೆಮಾ (FEMA) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿಧಿಸಿದ್ದ ದಂಡ ಹಾಗೂ ಆರೋಪಗಳನ್ನು ಮೇಲ್ಮನವಿ ಪ್ರಾಧಿಕಾರ ರದ್ದುಗೊಳಿಸಿದ ಬೆನ್ನಲ್ಲೇ ಈ ಪ್ರಮುಖ ಬೆಳವಣಿಗೆ ನಡೆದಿದೆ. ಮೇಲ್ಮನವಿ ಪ್ರಾಧಿಕಾರದ ತೀರ್ಪಿನ ನಂತರ ಹರ್ಷ ವ್ಯಕ್ತಪಡಿಸಿರುವ ಲಲಿತ್ ಮೋದಿ, ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ್ದು, ಕೊನೆಗೂ…

Read More

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ?Image Credit source: Pinterest ಹಿಂದೂ ಧರ್ಮದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕರು ಸ್ಮಶಾನದಿಂದ ವಾಪಸ್ ಬರುವಾಗ ಎಂದಿಗೂ ಹಿಂತಿರುಗಿ (ತಿರುಗಿ) ನೋಡಬಾರದು.” ಇದರ ಹಿಂದೆ ಒಂದು ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣವಿದೆ. ಮರಣ ಎಂಬುದು ಶಾಶ್ವತ ಸತ್ಯ: “ಈ…

Read More

Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಪುಟ್ಟ ಮಕ್ಕಳನ್ನು (little kids) ನೋಡಿಕೊಳ್ಳುವಾಗ ಅವರ ಮೇಲೆ ಎಷ್ಟು ಕಣ್ಣು ಇಟ್ಟಿದ್ದರೂ ಕಡಿಮೆಯೇ. ಪುಟಾಣಿ ಮಕ್ಕಳೇ ಹಾಗೆ, ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲುವುದಿಲ್ಲ. ಇನ್ನು ಹೆತ್ತವರ ಕೆಲವು ಬೇಜವಾಬ್ದಾರಿತನದಿಂದ ಪುಟಾಣಿಗಳು ಸಮಸ್ಯೆಗೆ ಸಿಲುಕಿ ಕೊಳ್ಳುವುದಿದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್‌ ಆಗಿದ್ದು,  ಮಹಿಳೆಯೂ ಹಾಲಿನ ಬಾಟಲಿಯನ್ನು ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟಿದ್ದಾಳೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ…

Read More

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್; ವಂದೇ ಮಾತರಂ ವಿವಾದದ ಬಗ್ಗೆ ಚರ್ಚೆ

ನವದೆಹಲಿ, ಮೇ 27: ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರಿ ವಿವಾದ ಸೃಷ್ಟಿಸಿರುವ ‘ವಂದೇ ಮಾತರಂ’ ವಿವಾದದ ಕುರಿತು ಪ್ರಧಾನಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿಯಾದ ಬಳಿಕ ವಿಜಯ್ ಮತ್ತು ಪ್ರಧಾನಿ ಮೋದಿ (PM Modi) ನಡುವಿನ ಮೊದಲ ಭೇಟಿ ಇದಾಗಿದೆ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ವಿಜಯ್ ಅವರಿಗೆ ಪ್ರಧಾನಿ…

Read More

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All 10 teams

IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ ‘ಮಾಡು ಇಲ್ಲವೇ ಮಡಿ’ ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ……

Read More

ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ? – Kannada News | Shraddha Kapoor’s 39th Birthday: Is Marriage With Rahul Mody On The Cards?

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್ ಅವರಿಗೆ ಇಂದು (ಮಾರ್ಚ್ 3) ಜನ್ಮದಿನ. ಶ್ರದ್ಧಾಗೆ 39 ವರ್ಷ ವಯಸ್ಸಾಗಿದ್ದು, ಅವರ ಹೆಸರು ಈ ಹಿಂದೆ ಕೆಲವು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಫರ್ಹಾನ್ ಅಖ್ತರ್ ಮತ್ತು ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಅವರ ಸಂಬಂಧವು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಅವರು ‘ಆಶಿಕಿ 2’ ಚಿತ್ರದಲ್ಲಿ ಆದಿತ್ಯ ಅವರೊಂದಿಗೆ ಕೆಲಸ ಮಾಡಿದರು. ಅಂದಿನಿಂದ, ಈ ಇಬ್ಬರ ಜೋಡಿ ಅಭಿಮಾನಿಗಳಲ್ಲಿ ಬಹಳ ಜನಪ್ರಿಯವಾಗಿದೆ. ಶ್ರದ್ಧಾ ಹಾಗೂ ಫರ್ಹಾನ್ ಅವರೊಂದಿಗೆ…

Read More

ಕ್ರಿಕೆಟ್ ತಾಳ್ಮೆಯನ್ನೂ ಪರೀಕ್ಷಿಸುತ್ತದೆ… ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್ ! – Kannada News | Sachin Tendulkar’s Emotional Post for Son Arjun’s IPL Debut Goes Viral

ಕ್ರಿಕೆಟ್ ಜಗತ್ತಿನ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರ ಐಪಿಎಲ್ 2026ರ ಸೀಸನ್‌ನ ಮೊದಲ ಪಂದ್ಯದ ಪ್ರದರ್ಶನವನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೃದಯಸ್ಪರ್ಶಿ ಸಂದೇಶವೊಂದು ಸದ್ಯ ಭಾರಿ ವೈರಲ್ ಆಗಿದೆ. ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅರ್ಜುನ್ ತೆಂಡೂಲ್ಕರ್ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದರು. ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ತಂಡಕ್ಕೆ ಟ್ರೇಡ್ ಆಗಿದ್ದ ಅರ್ಜುನ್, ಇಡೀ ಸೀಸನ್ ಬೆಂಚ್…

Read More