ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ – Kannada News | Cauvery Basin Crisis: A Reality Check of Water Storage Levels in KRS, Kabini, Hemavathi, and Harangi Dams
ಬೆಂಗಳೂರು, ಜುಲೈ 29: ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ ಕರ್ನಾಟಕದಲ್ಲಿಯೇ ನೀರಿನ ಅಭಾವ ತಲೆದೋರಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳು ಭಣಗುಡುತ್ತಿರುವ ನಡುವೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರೋದೀಗ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಹೀಗಾಗಿ ಈ ಸಂಬಂಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಮುಂದಾಗಿದ್ದು, ರಾಜ್ಯದ ವಾಸ್ತವ ಸ್ಥಿತಿ ಮನದಟ್ಟು ಮಾಡಲು ತೀರ್ಮಾನಿಸಿದೆ. ಕಾವೇರಿ ಜಲಾನಯನ…