Headlines

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ – Kannada News | Cauvery Basin Crisis: A Reality Check of Water Storage Levels in KRS, Kabini, Hemavathi, and Harangi Dams

ಬೆಂಗಳೂರು, ಜುಲೈ 29: ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ ಕರ್ನಾಟಕದಲ್ಲಿಯೇ ನೀರಿನ ಅಭಾವ ತಲೆದೋರಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳು ಭಣಗುಡುತ್ತಿರುವ ನಡುವೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರೋದೀಗ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಹೀಗಾಗಿ ಈ ಸಂಬಂಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಮುಂದಾಗಿದ್ದು, ರಾಜ್ಯದ ವಾಸ್ತವ ಸ್ಥಿತಿ ಮನದಟ್ಟು ಮಾಡಲು ತೀರ್ಮಾನಿಸಿದೆ. ಕಾವೇರಿ ಜಲಾನಯನ…

Read More

ರಕ್ತ ಸಿಕ್ತ ಲುಕ್​​ನಲ್ಲಿ ಪ್ರಭಾಸ್, ಘೋಷಣೆಯಾಯ್ತು ‘ಫೌಜಿ’ ರಿಲೀಸ್ ಡೇಟ್ – Kannada News | Prabhas’s Fauzi movie release date announced

ಪ್ರಭಾಸ್ (Prabhs) ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಮತ್ತು ‘ಸ್ಪಿರಿಟ್’ ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟನೆ ಆರಂಭಿಸಿದ್ದಾರೆ. ‘ಫೌಜಿ’ ಸಿನಿಮಾನಲ್ಲಿಯೂ ಅವರು ನಟಿಸುತ್ತಿದ್ದಾರೆ. ಅಂದಹಾಗೆ, ‘ಕಲ್ಕಿ’, ‘ಸ್ಪಿರಿಟ್’ ಸಿನಿಮಾಗಳ ಕತೆಯನ್ನು ಮೊದಲೇ ಕೇಳಿದ್ದರೂ ಸಹ ಪ್ರಭಾಸ್ ‘ಫೌಜಿ’ ಸಿನಿಮಾದ ಚಿತ್ರೀಕರಣವನ್ನು ಆ ಎರಡೂ ಸಿನಿಮಾಗಳಿಗಿಂತಲೂ ಬೇಗನೇ ಪ್ರಾರಂಭಿಸಿದರು. ಪ್ರಭಾಸ್ ಅವರಿಗೆ ‘ಫೌಜಿ’ ಸಿನಿಮಾದ ಕತೆ ಬಹುವಾಗಿ ಇಷ್ಟವಾಗಿದ್ದು, ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರಂತೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ…

Read More

ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು? – Kannada News | Delhi Auto, tax drivers strike on May 21 23, demanding for fare increase due to rising fuel prices

ದೆಹಲಿಯಲ್ಲಿ ಟ್ಯಾಕ್ಸಿ ಚಾಲಕರಿಂದ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 19: ರಾಷ್ಟ್ರ ರಾಜಧಾನಿನಗರಿಯಲ್ಲಿನ ಕಮರ್ಷಿಯಲ್ ವಾಹನಗಳ ಚಾಲಕರ ಒಕ್ಕೂಟಗಳು (Commercial vehicle drivers unions ಮೂರು ದಿನಗಳ ಮುಷ್ಕರ (Strike) ನಡೆಸುವುದಾಗಿ ಘೋಷಿಸಿವೆ. ಮೇ 21, ಗುರುವಾರದಿಂದ ಮೇ 23, ಶನಿವಾರದವರೆಗೆ ಈ ಪ್ರತಿಭಟನೆ ನಡೆಯಲಿದೆ. ದೆಹಲಿಯಲ್ಲಿ ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಟ್ಯಾಕ್ಸಿ ಮತ್ತು ಆಟೊರಿಕ್ಷಾ ದರಗಳನ್ನು (Taxi fares) ಹೆಚ್ಚಿಸಬೇಕೆಂದು ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ದೆಹಲಿಯಲ್ಲಿ…

Read More

ಹೀನಾಯವಾಗಿ ಸೋಲಿಸಿ ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಭಾರತ – Kannada News | India U19 Dominates Pakistan in Super Six: Secures ICC World Cup Semi Final Spot

2026 ರ ಐಸಿಸಿ ಅಂಡರ್-19 ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ ಅಂಡರ್-19 ತಂಡವು ಪಾಕಿಸ್ತಾನ ಅಂಡರ್-19 ತಂಡದ ವಿರುದ್ಧ 58 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಈ ಪಂದ್ಯ ಎರಡೂ ತಂಡಗಳಿಗೆ ನಿರ್ಣಾಯಕವಾಗಿತ್ತು. ಅದರಂತೆ ಟೀಂ ಇಂಡಿಯಾ ಪಾಕಿಸ್ತಾನವನ್ನು ಭಾರಿ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದರೆ, ಇತ್ತ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ ಸಿಕ್ಸ್ ಹಂತದಲ್ಲಿ ಆಡಿದ 3 ಪಂದ್ಯಗಳನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ…

Read More

ಎಂಜಿಆರ್​ನಿಂದ ರೊನಾಲ್ಡ್ ರೀಗನ್​ವರೆಗೆ ರಾಜಕೀಯದಲ್ಲಿ ಗೆಲುವು, ಸೋಲು ಕಂಡ ಸಿನಿಮಾ ಸೆಲಬ್ರಿಟಿಗಳು – Kannada News | Cinema stars who met with success and failures in politics in India and world

ಬೆಂಗಳೂರು, ಮೇ 4: ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ಜಯಭೇರಿ ಭಾರಿಸಿದ ಬಳಿಕ ಸಿನಿಮಾ ಮತ್ತು ಪೊಲಿಟಿಕ್ಸ್ ನಂಟಿನ ಕುರಿತು ಟಾಕ್ ಶುರುವಾಗಿದೆ. ರಾಜಕೀಯಕ್ಕೆ ಸಿನಿಮಾ ಒಳ್ಳೆಯ ರಹದಾರಿ ಎಂದು ಅನೇಕರು ಭಾವಿಸಿದ್ದಾರೆ. ಅದು ಅರ್ಧಸತ್ಯ ಎಂಬುದು ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಚಿತ್ರರಂಗದಿಂದ ಅನೇಕರು ರಾಜಕೀಯ ಪ್ರವೇಶಕ್ಕೆ ಯತ್ನಿಸಿದ್ದುಂಟು. ಅದರಲ್ಲಿ ಕೆಲವರು ಮಾತ್ರ ಯಶಸ್ಸು ಪಡೆದಿದ್ದಾರೆ. ಅನೇಕರಿಗೆ ಸೋಲಾಗಿದೆ. ಉಕ್ರೇನ್​ನ ಈಗಿನ ಅಧ್ಯಕ್ಷ ಝೆಲೆನ್ಸ್​ಕಿ ಅವರು…

Read More

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಭರದ ಸಿದ್ಧತೆ – Kannada News | CM Siddaramaiah Gears Up for Record 16th Budget Presentation, Holds Pre Budget Meetings

ಬೆಂಗಳೂರು, ಜನವರಿ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಅವರು ಬಜೆಟ್ ಪೂರ್ವಭಾವಿ ಸಭೆಗಳನ್ನು ಇಂದಿನಿಂದ (ಜನವರಿ 20) ಆರಂಭಿಸಲಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆಯಲಿರುವ ಈ ಸಭೆಗಳಲ್ಲಿ ಇಲಾಖಾವಾರು ಪರಿಶೀಲನೆ ನಡೆಯಲಿದ್ದು, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ದೀರ್ಘಾವಧಿಯ ಸಿಎಂ ಆಗಿ ಸೇವೆ ಸಲ್ಲಿಸಿದ ದಾಖಲೆ ಬರೆದಿದ್ದಾರೆ. ದೇವರಾಜ ಅರಸು ಅವರ ದಾಖಲೆಯನ್ನೂ ಮುರಿದಿದ್ದಾರೆ. ಇದರೊಂದಿಗೆ ಸತತ 16ನೇ…

Read More

ಏಷ್ಯಾಡ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ – Kannada News

ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಗಳ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಐಚಿ ಪ್ರಿಫೆಕ್ಚರ್‌ನಲ್ಲಿರುವ ಕೊರೋಗಿ ಅಥ್ಲೆಟಿಕ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟಿ20 ಟೂರ್ನಿಯು 2026ರ ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಕಳೆದ ಬಾರಿ ಚೀನಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು, ಈ ಬಾರಿಯೂ ಪ್ರಶಸ್ತಿ ಉಳಿಸಿಕೊಳ್ಳುವ ನೆಚ್ಚಿನ ತಂಡಗಳಾಗಿ ಕಣಕ್ಕಿಳಿಯಲಿವೆ. ಮಹಿಳಾ ಮತ್ತು ಪುರುಷರ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು…

Read More

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More