Headlines

ಪಾಕಿಸ್ತಾನಿ ಕಾಶ್ಮೀರವಿಲ್ಲ, ಅದು ಪಾಕ್ ಆಕ್ರಮಿತ ಕಾಶ್ಮೀರವಷ್ಟೇ, ನ್ಯೂಯಾರ್ಕ್ ಟೈಮ್ಸ್‌ನ ದಾರಿತಪ್ಪಿಸುವ ವರದಿಗೆ ಭಾರತ ತೀವ್ರ ಆಕ್ಷೇಪ – Kannada News | India Slams NYT Over Pakistani Kashmir Term: PoK is Integral Indian Territory

ನವದೆಹಲಿ, ಜುಲೈ 30: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK)ವನ್ನು ಪಾಕಿಸ್ತಾನಿ ಕಾಶ್ಮೀರ ಎಂದು ಬಣ್ಣಿಸಿ ವರದಿ ಪ್ರಕಟಿಸಿದ್ದ ಅಮೆರಿಕದ ಪ್ರಸಿದ್ಧ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯ ಶೀರ್ಷಿಕೆಗೆ ಭಾರತ ಸರ್ಕಾರ ಮತ್ತು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅತ್ಯಂತ ಕಠಿಣ ಶಬ್ದಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕೆಯ ಶೀರ್ಷಿಕೆಯು ‘ಸಂಪೂರ್ಣ ತಪ್ಪಾದ ಮತ್ತು ಜನರನ್ನು ದಾರಿತಪ್ಪಿಸುವಂತಹದ್ದು’ ಎಂದು ಬಣ್ಣಿಸಿರುವ ಅಮೆರಿಕದಲ್ಲಿನ ಭಾರತೀಯ ರಾಯಭಾರ ಕಚೇರಿ, ಪ್ರಪಂಚದಲ್ಲಿ ಪಾಕಿಸ್ತಾನಿ ಕಾಶ್ಮೀರ ಎಂಬುದು ಯಾವುದೂ ಇಲ್ಲ, ಅದು ಪಾಕಿಸ್ತಾನದಿಂದ ಅಕ್ರಮವಾಗಿ ಆಕ್ರಮಿಸಲ್ಪಟ್ಟ ಭಾರತದ ಪಾಕ್…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ – Kannada News | Petition filed to remove Kerala word from the Kerala Story 2 Movie Title

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು…

Read More

ಎಂಡಿಆರ್ ಶುಲ್ಕ ಕೇವಲ ಶೇ. 0.04? ದೊಡ್ಡ ವ್ಯಾಪಾರಿಗಳಿಗೆ ಮಾತ್ರವಾ ಈ ಶುಲ್ಕ? ಯಾರು ದೊಡ್ಡ ವ್ಯಾಪಾರಿಗಳು? – Kannada News | UPI MDR to be very nominal, large merchants to bear the fee, as per proposed framework

ನವದೆಹಲಿ, ಆಗಸ್ಟ್ 7: ನಿರ್ದಿಷ್ಟ ಯುಪಿಐ ವಹಿವಾಟುಗಳಿಗೆ ಎಂಡಿಆರ್ ಅಥವಾ ಮರ್ಚೆಂಟ್ ಡಿಸ್ಕೌಂಟ್ ರೇಟ್ ಶುಲ್ಕ ವಿಧಿಸಲು ಸರ್ಕಾರ ಸಜ್ಜಾಗಿದೆ ಎಂದು ಮೂಲಗಳಿಂದ ಮಾಹಿತಿ ಪಡೆದು ಬ್ಯುಸಿನೆಸ್ ಟುಡೆ ಎಕ್ಸ್​ಕ್ಲೂಸಿವ್ ವರದಿ ಪ್ರಕಟಿಸಿದೆ. ಈ ವರದಿ ಪ್ರಕಾರ ಯುಪಿಐ ವಹಿವಾಟುಗಳ ಸಂಬಂಧ ಸರ್ಕಾರ ಹಾಗೂ ಆರ್​ಬಿಐ ಹೊಸ ನೀತಿಯನ್ನು ರೂಪಿಸಲು ಚಿಂತನೆ ನಡೆಸಿವೆ. ದೊಡ್ಡ ವ್ಯಾಪಾರಿಗಳಿಗಷ್ಟೇ ಯುಪಿಐ ವಹಿವಾಟು ಮೇಲೆ ಎಂಡಿಆರ್ ಶುಲ್ಕ ಅನ್ವಯಿಸಬಹುದು. ಅದೂ ಬಹಳ ಅಲ್ಪ ಪ್ರಮಾಣದ ಶುಲ್ಕ ಇರಲಿದೆ ಎಂದು ಈ ವರದಿ…

Read More

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ…

Read More

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ – Kannada News | Ramanagara Quarry Tragedy: 7 Workers Killed, 5 Injured as Boulder Collapses at Kaveri Crusher

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತImage Credit source: Tv9 Kannada ರಾಮನಗರ, ಜುಲೈ 02: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ದುರಂತ ಸಂಭವಿಸಿದ್ದು, ಸುಮಾರು 40 ಅಡಿ ಮೇಲಿಂದ ಬಂಡೆ ಬಿದ್ದ ಪರಿಣಾಮ ದೊಡ್ಡ ಪ್ರಮಾಣ ಸಾವುನೋವು ಉಂಟಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ದುರಂತ ಸ್ಥಳದಲ್ಲಿ ಮೃತಪಟ್ಟವರ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು! – Kannada News | Bengaluru temperature: Thundershowers in Bengaluru and most of the state, dry weather elsewhere

ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು! ಬೆಂಗಳೂರು, ಮೇ 04: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ (Karnataka Weather) ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು…

Read More

AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್ – Kannada News | AI Impact Summit, Ashwini Vaishnaw explains the agenda and message from India

ನವದೆಹಲಿ, ಫೆಬ್ರುವರಿ 16: ಎಐ ಇಂಪ್ಯಾಕ್ಟ್ ಸಮಿಟ್ 2026 (AI Impact Summit) ಇಂದಿನಿಂದ ಐದು ದಿನಗಳ ಕಾಲ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿದೆ. ಇದು ನಾಲ್ಕನೇ ಆವೃತ್ತಿಯಾಗಿದ್ದು, ಭಾರತ ಆತಿಥ್ಯ ವಹಿಸಿರುವುದು ಇದು ಪ್ರಥಮ. ಬಹಳ ಗುರುತರವಾಗಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ ಹಾಗೂ ಭಾರತದ ಎಐ ದೃಷ್ಟಿಕೋನ ಇತ್ಯಾದಿ ವಿಚಾರದ ಬಗ್ಗೆ ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್ ಫಿನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. ಭಾರತದ ಎಐ ಇಂಪ್ಯಾಕ್ಟ್…

Read More

CWG 2026: ವೇಟ್‌ಲಿಫ್ಟಿಂಗ್‌ನಲ್ಲೇ ಭಾರತಕ್ಕೆ 5ನೇ ಪದಕ; ಕಂಚು ಗೆದ್ದ ಬಿಂದಿಯಾರಾಣಿ – Kannada News | Bindyarani Devi Claims Bronze in 2026 CWG Weightlifting: India’s 6th Medal!

ಇದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಲಭಿಸಿದ ಐದನೇ ಪದಕವಾಗಿದೆ. ಬಿಂದಿಯಾರಾಣಿ ದೇವಿ ಅವರಿಗೂ ಮೊದಲು ಜ್ಞಾನೇಶ್ವರಿ ಯಾದವ್ 53 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ, ಮೀರಾಬಾಯಿ ಚಾನು ಚಿನ್ನದ ಪದಕ, ರಿಷಿಕಾಂತ ಸಿಂಗ್ ಚಾನ್‌ಬಮ್ ಬೆಳ್ಳಿ ಪದಕ, ರಾಜ ಮುತ್ತುಪಾಂಡಿ ಬೆಳ್ಳಿ ಪದಕ, ಝಂಡು ಕುಮಾರ್ ಕಂಚಿನ ಪದಕ ಗೆದ್ದಿದ್ದರು(PC-PTI). Source link

Read More

ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ

2026 ರ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ (Team India) ಬಿಸಿಸಿಐನಿಂದ ಭರ್ಜರಿ ಬಹುಮಾನ ಘೋಷಣೆಯಾಗಿದೆ. ಐಸಿಸಿ ನೀಡಿದ 27.48 ಕೋಟಿ ರೂಗಳ ಜೊತೆಗೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಪಾಳದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮಖ ಪಾತ್ರವಹಿಸಿದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ (T. Dilip) ಅವರನ್ನು ಈ ಹುದ್ದೆಯಿಂದ ತೆಗೆದುಹಾಕಬಹುದು ಎಂದು ಹೇಳಲಾಗಲುತ್ತಿದೆ. 2021…

Read More